• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಾಕತ್ತಿದ್ದರೆ ಸದನದಲ್ಲಿ ಸಚಿವರ ಹೆಸರು ಬಹಿರಂಗಪಡಿಸಿ..! ಗಾಳಿಯಲ್ಲಿ ಗುಂಡು ಹೊಡೆಯಬೇಡಿ : ಎಂ.ಬಿ.ಪಾಟೀಲ್ 

Chetan by Chetan
March 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ತಾಕತ್ತಿದ್ದರೆ ಸದನದಲ್ಲಿ ಸಚಿವರ ಹೆಸರು ಬಹಿರಂಗಪಡಿಸಿ..! ಗಾಳಿಯಲ್ಲಿ ಗುಂಡು ಹೊಡೆಯಬೇಡಿ : ಎಂ.ಬಿ.ಪಾಟೀಲ್ 
Share on WhatsAppShare on FacebookShare on Telegram

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ (Ranya rao gold smuggling case) ಸಚಿವರ ಪಾತ್ರವಿರೋ ಬಗ್ಗೆ ನಿನ್ನೆ ವಿಜಯಪುರದಲ್ಲಿ ಮಾತನಾಡಿದ್ದ ಶಾಸಕ ಯತ್ನಾಳ್ (Basanagoeda patil yatnal) ಹೊಸ ಟ್ವಿಸ್ಟ್ ಕೊಟ್ಟಿದ್ದರು. ಯಾವ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ತಮ್ಮ ಬಳಿಯಿದ್ದು ಸದನದಲ್ಲೇ ಈ ಬಗ್ಗೆ ಪ್ರಸ್ತಾಪಿಸೋದಾಗಿ ಮಾತನಾಡಿದ್ದರು. 

ADVERTISEMENT

ಇಂದು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ ಪಾಟೀಲ್ (MB Patil), ಯತ್ನಾಳ್ ಅವರಿಗೆ ತಾಕತ್ತಿದ್ದರೆ ಯಾವ ಸಚಿವರು ಎಂದು ಹೆಸರು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ನಾಯಕ ಯತ್ನಾಳ್ ಅವರು ಈ ಬಗ್ಗೆ ಹೊರಗಡೆ ಮಾತಾಡೋದು ಬೇಡ, ಬದಲಿಗೆ ಅಧಿವೇಶನದಲ್ಲಿ ಸಚಿವರ ಹೆಸರು ಬಹಿರಂಗ ಪಡಿಸಲಿ. ಅವರ ಆರೋಪ ಸತ್ಯವಾಗಿದ್ದರೆ, ಅವರಿಗೆ ತಾಕತ್ತಿದ್ದರೆ ಸದನದಲ್ಲಿ ಹೆಸರು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದಾರೆ. 

ಈ ಕೇಸ್ ನಲ್ಲಿ ಯಾರನ್ನು ಸಮರ್ಥಿಸಿಕೊಳ್ಳುವ ಇರಾದೆಯಿಲ್ಲ. ಇಲ್ಲಿ ಯಾರು ಯಾರು ಕೇಂದ್ರ ಸಚಿವರು ಇದ್ದಾರೆ, ಅವರ ಪಾರ್ಟಿಯವರು ಯಾರಿದ್ದಾರೆ, ನಮ್ಮ ಪಾರ್ಟಿಯವರು ಯಾರಿದ್ದಾರೆ ಹೇಳಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸೋದು ಬೇಡ ಎಂದು ಯತ್ನಾಳ್ ವಿರುದ್ಧ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. 

Tags: Basana gowda patil yatnalBudget sessiongold smuggling caseMB PatilMinisters in gold smuggling
Previous Post

ಸತೀಶ್​ ಜಾರಕಿಹೊಳಿ ಮುಂದಿನ ಸಿಎಂ ಎಂದು ಅಭಿಮಾನಿ ಆಗ್ರಹ..

Next Post

ಪಾಡ್‌ಕಾಸ್ಟ್‌ನಲ್ಲಿ ಪಾಕ್ ವಿರುದ್ಧ ಕೆರಳಿದ ಪ್ರಧಾನಿ ಮೋದಿ..! ಪಾಕಿಸ್ತಾನ ಒಂದು ಟೆರರ್ ಹಬ್ ಎಂದ ನಮೋ..! 

Related Posts

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ
ಇತರೆ / Others

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Next Post
ಪಾಡ್‌ಕಾಸ್ಟ್‌ನಲ್ಲಿ ಪಾಕ್ ವಿರುದ್ಧ ಕೆರಳಿದ ಪ್ರಧಾನಿ ಮೋದಿ..! ಪಾಕಿಸ್ತಾನ ಒಂದು ಟೆರರ್ ಹಬ್ ಎಂದ ನಮೋ..! 

ಪಾಡ್‌ಕಾಸ್ಟ್‌ನಲ್ಲಿ ಪಾಕ್ ವಿರುದ್ಧ ಕೆರಳಿದ ಪ್ರಧಾನಿ ಮೋದಿ..! ಪಾಕಿಸ್ತಾನ ಒಂದು ಟೆರರ್ ಹಬ್ ಎಂದ ನಮೋ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada