• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀವು ಕೇಕ್ ಪ್ರಿಯರೆ.. ಹಾಗಾದರೆ ತಿನ್ನುವ ಮುನ್ನ ಯೋಚಿಸಿ.

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಬಹುತೇಕ ಎಲ್ಲರೂ ಇಷ್ಟ ಪಡುವ ತಿನಿಸು ಅಂದ್ರೆ ಅದು ಕೇಕ್ ಗಳು ಮತ್ತು ಪೇಸ್ಟ್ರಿಗಳು. ಹುಟ್ಟುಹಬ್ಬ ಇರಬಹುದು, ಆನಿವರ್ಸರಿ, ಏನೇ ಸೆಲೆಬ್ರೇಶನ್ ಇದ್ರೂ ಮೊದಲು ನೆನಪಾಗೋದು ಬಣ್ಣ ಬಣ್ಣದ ಬಾಯಿ ನೀರೂರಿಸುವ ಈ ಕೇಕು ಗಳು.

ADVERTISEMENT

ಆದ್ರೆ ಇತ್ತೀಚಿನ ಕರ್ನಾಟಕ ಆರೋಗ್ಯ ಇಲಾಖೆಯ ಸಂಶೋಧನೆಯಲ್ಲಿ ಕಂಡುಕೊಂಡ ವರದಿ ಪ್ರಕಾರ ಈ ಕಲರ್ ಕಲರ್ ಕೇಕ್ ಗಳ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ. ನೀವು ಇಷ್ಟ ಪಟ್ಟು ಬಾಯಿ ಚಪ್ಪರಿಸಿ ತಿನ್ನುವ ಈ ತರಹೇವಾರಿ ಕೇಕ್ ಗಳು ನಿಮ್ಮ ಪ್ರಾಣಕ್ಕೆ ಕುತ್ತು ತರಬಹುದು ಹುಷಾರಾಗಿರಿ.

ಹೌದು ಇತ್ತೀಚೆಗೆ ಸಾಕಷ್ಟು ಆಹಾರ ಪದಾರ್ಥಗಳ ನಿಜ ಸ್ವರೂಪ ತಿಳಿದ ಮೇಲೆ ಭಯ ಹುಟ್ಟಿರೋದು ನಿಮಗೆಲ್ಲ ತಿಳಿದಿದೆ. ಗೋಬಿಗೆ ಬಳಸುವ ಬಣ್ಣ, ಮಯಾನೀಸ್, ಶೇವರ್ಮ ಹೀಗೆ ಸಾಕಷ್ಟು ಆಹಾರ ಪದಾರ್ಥಗಳು ಆರೋಗ್ಯಕ್ಕೆ ಯಾವ ರೀತಿ ಮಾರಕ ಎಂಬುದು ತಿಳಿದೆಯಿದೆ. ಆದ್ರೆ ಈಗ ಎಲ್ಲರ ಫೇವರಿಟ್ ಆಗಿರುವ ಕೇಕ್ ಗಳು ಕೂಡ ಅದೇ ಸಲ ಸೇರ್ಪಡೆಯಾಗಿದೆ.

ಸುಂದರವಾದ ಗಾಜಿನ ಬಾಕ್ಸ್ ಒಳಗೆ ಇಡಲ್ಪಡುವ ಈ ಬಣ್ಣ ಬಣ್ಣದ ಕೇಕ್ ಗಳು ನೋಡಲು ಬಹಳ ಆಕರ್ಷಕ. ಆದ್ರೆ ಹೀಗೆ ಆಕರ್ಷಿಸಲು ಬಳಸುವ ಬಣ್ಣಗಳೇ ನಿಮಗೆ ಮಾರಕವಾಗುತ್ತವೆ. ಹೌದು, ಕೆಂಪು,ನೀಲಿ,ಹಳದಿ,ಹಸಿರು ಹೀಗೆ ಕೇಕ್ ನಲ್ಲಿ ಬಳಸುವ ಹಲವು ಬಣ್ಣಗಳೇ ಆರೋಗ್ಯಕ್ಕೆ ತೀವ್ರ ಹಾನಿಕಾರಕ ಎಂಬ ಸತ್ಯ ಬಯಲಾಗಿದೆ.

ಕೇಕ್ ತಯಾರಿಕೆಯಲ್ಲಿ ಬಳಕೆ ಮಾಡುವ ಈ ಬಣ್ಣಗಳು ಕ್ಯಾನ್ಸರ್, ಥೈರಾಯಿಡ್ ರೀತಿಯ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಒಂದೊಂದು ಬಣ್ಣಗಳೂ ಕೂಡ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಈ ಅಧ್ಯಯನದ ವರದಿ ಹೇಳುತ್ತದೆ.

ರೆಡ್ ವೆಲ್ವೆಟ್ ಕಲರ್ ನಿಂದ ಥೈರಾಯಿಡ್ ಬರುತ್ತದೆ. ನೀಲಿ ಬಣ್ಣದ ಬಳಕೆಯಿಂದ ಬ್ರೈನ್ ಕ್ಯಾನ್ಸರ್ ಬರುತ್ತದೆ ಹಾಗೂ ಹಸಿರು ಬಣ್ಣದ ಬಳಕೆಯಿಂದ ಬ್ಲಾಡರ್ ಕ್ಯಾನ್ಸರ್ ಮತ್ತು ಹಳದಿ ಬಣ್ಣದಿಂದ ಕಿಡ್ನಿ ಕ್ಯಾನ್ಸರ್ ಬರುವ ಸಂಭವಗಳು ಹೆಚ್ಚಾಗಿದೆ ಎಂದು ಕರ್ನಾಟಕದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ವರದಿ ಕೇಕ್ ಪ್ರಿಯರಲ್ಲಿ ಆತಂಕ ಹುಟ್ಟಿಸಿದೆ.

ಹೀಗಾಗಿ ಕಲರ್ ಕಲರ್ ಕೇಕ್ ಗಳನ್ನು ತಿನ್ನುವುದನ್ನು ಮೊದಲು ನಿಲ್ಲಿಸಿ ಮತ್ತು ಸಾಧ್ಯವಾದಷ್ಟು ನ್ಯಾಚುರಲ್ ಕೇಕ್ ಗಳ ಮೊರೆ ಹೋಗಿ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮಾರಕ ಬಣ್ಣಗಳ ಬಳಕೆಯ ನಿಷೇಧದ ಬಗ್ಗೆಯೂ ಚಿಂತನೆ ನಡೆಸಿದೆ.

Tags: Bakery CakesCake loversChildrensHealth tipshumanPastrieswomensworld health organization
Previous Post

ಏಲಕ್ಕಿ ಬೆಳೆಗಾರರಿಗೂ ಬಂತು ಶುಕ್ರದೆಸೆ ; ಮಾರ್ಚ್‌ ವೇಳೆಗೆ ಕಿಲೋ ಗೆ 3500 ರೂ ತಲುಪಲಿದೆ..

Next Post

ಶನಿವಾರಸಂತೆಯ ಶ್ರೀ ವಿನಾಯಕ ದೇವಾಲಯ ಹಾಗೂ ರಾಮ ಮಂದಿರದಲ್ಲಿ ಹುಂಡಿ ಕಳ್ಳತನ ಪ್ರಕರಣ

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post

ಶನಿವಾರಸಂತೆಯ ಶ್ರೀ ವಿನಾಯಕ ದೇವಾಲಯ ಹಾಗೂ ರಾಮ ಮಂದಿರದಲ್ಲಿ ಹುಂಡಿ ಕಳ್ಳತನ ಪ್ರಕರಣ

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada