• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀವು ಕೇಕ್ ಪ್ರಿಯರೆ.. ಹಾಗಾದರೆ ತಿನ್ನುವ ಮುನ್ನ ಯೋಚಿಸಿ.

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಬಹುತೇಕ ಎಲ್ಲರೂ ಇಷ್ಟ ಪಡುವ ತಿನಿಸು ಅಂದ್ರೆ ಅದು ಕೇಕ್ ಗಳು ಮತ್ತು ಪೇಸ್ಟ್ರಿಗಳು. ಹುಟ್ಟುಹಬ್ಬ ಇರಬಹುದು, ಆನಿವರ್ಸರಿ, ಏನೇ ಸೆಲೆಬ್ರೇಶನ್ ಇದ್ರೂ ಮೊದಲು ನೆನಪಾಗೋದು ಬಣ್ಣ ಬಣ್ಣದ ಬಾಯಿ ನೀರೂರಿಸುವ ಈ ಕೇಕು ಗಳು.

ADVERTISEMENT

ಆದ್ರೆ ಇತ್ತೀಚಿನ ಕರ್ನಾಟಕ ಆರೋಗ್ಯ ಇಲಾಖೆಯ ಸಂಶೋಧನೆಯಲ್ಲಿ ಕಂಡುಕೊಂಡ ವರದಿ ಪ್ರಕಾರ ಈ ಕಲರ್ ಕಲರ್ ಕೇಕ್ ಗಳ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ. ನೀವು ಇಷ್ಟ ಪಟ್ಟು ಬಾಯಿ ಚಪ್ಪರಿಸಿ ತಿನ್ನುವ ಈ ತರಹೇವಾರಿ ಕೇಕ್ ಗಳು ನಿಮ್ಮ ಪ್ರಾಣಕ್ಕೆ ಕುತ್ತು ತರಬಹುದು ಹುಷಾರಾಗಿರಿ.

ಹೌದು ಇತ್ತೀಚೆಗೆ ಸಾಕಷ್ಟು ಆಹಾರ ಪದಾರ್ಥಗಳ ನಿಜ ಸ್ವರೂಪ ತಿಳಿದ ಮೇಲೆ ಭಯ ಹುಟ್ಟಿರೋದು ನಿಮಗೆಲ್ಲ ತಿಳಿದಿದೆ. ಗೋಬಿಗೆ ಬಳಸುವ ಬಣ್ಣ, ಮಯಾನೀಸ್, ಶೇವರ್ಮ ಹೀಗೆ ಸಾಕಷ್ಟು ಆಹಾರ ಪದಾರ್ಥಗಳು ಆರೋಗ್ಯಕ್ಕೆ ಯಾವ ರೀತಿ ಮಾರಕ ಎಂಬುದು ತಿಳಿದೆಯಿದೆ. ಆದ್ರೆ ಈಗ ಎಲ್ಲರ ಫೇವರಿಟ್ ಆಗಿರುವ ಕೇಕ್ ಗಳು ಕೂಡ ಅದೇ ಸಲ ಸೇರ್ಪಡೆಯಾಗಿದೆ.

ಸುಂದರವಾದ ಗಾಜಿನ ಬಾಕ್ಸ್ ಒಳಗೆ ಇಡಲ್ಪಡುವ ಈ ಬಣ್ಣ ಬಣ್ಣದ ಕೇಕ್ ಗಳು ನೋಡಲು ಬಹಳ ಆಕರ್ಷಕ. ಆದ್ರೆ ಹೀಗೆ ಆಕರ್ಷಿಸಲು ಬಳಸುವ ಬಣ್ಣಗಳೇ ನಿಮಗೆ ಮಾರಕವಾಗುತ್ತವೆ. ಹೌದು, ಕೆಂಪು,ನೀಲಿ,ಹಳದಿ,ಹಸಿರು ಹೀಗೆ ಕೇಕ್ ನಲ್ಲಿ ಬಳಸುವ ಹಲವು ಬಣ್ಣಗಳೇ ಆರೋಗ್ಯಕ್ಕೆ ತೀವ್ರ ಹಾನಿಕಾರಕ ಎಂಬ ಸತ್ಯ ಬಯಲಾಗಿದೆ.

ಕೇಕ್ ತಯಾರಿಕೆಯಲ್ಲಿ ಬಳಕೆ ಮಾಡುವ ಈ ಬಣ್ಣಗಳು ಕ್ಯಾನ್ಸರ್, ಥೈರಾಯಿಡ್ ರೀತಿಯ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಒಂದೊಂದು ಬಣ್ಣಗಳೂ ಕೂಡ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಈ ಅಧ್ಯಯನದ ವರದಿ ಹೇಳುತ್ತದೆ.

ರೆಡ್ ವೆಲ್ವೆಟ್ ಕಲರ್ ನಿಂದ ಥೈರಾಯಿಡ್ ಬರುತ್ತದೆ. ನೀಲಿ ಬಣ್ಣದ ಬಳಕೆಯಿಂದ ಬ್ರೈನ್ ಕ್ಯಾನ್ಸರ್ ಬರುತ್ತದೆ ಹಾಗೂ ಹಸಿರು ಬಣ್ಣದ ಬಳಕೆಯಿಂದ ಬ್ಲಾಡರ್ ಕ್ಯಾನ್ಸರ್ ಮತ್ತು ಹಳದಿ ಬಣ್ಣದಿಂದ ಕಿಡ್ನಿ ಕ್ಯಾನ್ಸರ್ ಬರುವ ಸಂಭವಗಳು ಹೆಚ್ಚಾಗಿದೆ ಎಂದು ಕರ್ನಾಟಕದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ವರದಿ ಕೇಕ್ ಪ್ರಿಯರಲ್ಲಿ ಆತಂಕ ಹುಟ್ಟಿಸಿದೆ.

ಹೀಗಾಗಿ ಕಲರ್ ಕಲರ್ ಕೇಕ್ ಗಳನ್ನು ತಿನ್ನುವುದನ್ನು ಮೊದಲು ನಿಲ್ಲಿಸಿ ಮತ್ತು ಸಾಧ್ಯವಾದಷ್ಟು ನ್ಯಾಚುರಲ್ ಕೇಕ್ ಗಳ ಮೊರೆ ಹೋಗಿ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮಾರಕ ಬಣ್ಣಗಳ ಬಳಕೆಯ ನಿಷೇಧದ ಬಗ್ಗೆಯೂ ಚಿಂತನೆ ನಡೆಸಿದೆ.

Tags: Bakery CakesCake loversChildrensHealth tipshumanPastrieswomensworld health organization
Previous Post

ಏಲಕ್ಕಿ ಬೆಳೆಗಾರರಿಗೂ ಬಂತು ಶುಕ್ರದೆಸೆ ; ಮಾರ್ಚ್‌ ವೇಳೆಗೆ ಕಿಲೋ ಗೆ 3500 ರೂ ತಲುಪಲಿದೆ..

Next Post

ಶನಿವಾರಸಂತೆಯ ಶ್ರೀ ವಿನಾಯಕ ದೇವಾಲಯ ಹಾಗೂ ರಾಮ ಮಂದಿರದಲ್ಲಿ ಹುಂಡಿ ಕಳ್ಳತನ ಪ್ರಕರಣ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಶನಿವಾರಸಂತೆಯ ಶ್ರೀ ವಿನಾಯಕ ದೇವಾಲಯ ಹಾಗೂ ರಾಮ ಮಂದಿರದಲ್ಲಿ ಹುಂಡಿ ಕಳ್ಳತನ ಪ್ರಕರಣ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada