• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !

Chetan by Chetan
September 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !
Share on WhatsAppShare on FacebookShare on Telegram

ರಾಮನಗರದಲ್ಲಿ (Ramnagar ) ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ ರೈತರ (Farmers protest) ಸಮಸ್ಯೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಆಲಿಸಿದ್ದಾರೆ. ನಿನ್ನೆ(ಸೆ.5) ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿದ್ದು, ಈ ವೇಳೆ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರೈತರ ಒತ್ತಾಯಿಸಿದ್ದಾರೆ. 

ADVERTISEMENT

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ನಾನೇನು ಹೊರಗಡೆಯಿಂದ ಬಂದಿಲ್ಲ, ನಾನು ನಿಮ್ಮ ಜಿಲ್ಲೆಯವನು. ಇಂಡಸ್ಟ್ರಿಬಯಲ್ ಏರಿಯಾ ಆದಾಗಲೂ ಸಾವಿರಾರು ಎಕರೆ ಭೂಮಿ ಹೋಯ್ತು.ಈಗ 9600 ಎಕರೆಯಲ್ಲಿ ಸ್ವಾಧೀನ ಆಗ್ತಿದೆ.960 ಎಕರೆ ಭೂಮಿಯನ್ನು ರೈತರೇ ಕೊಟ್ಟಿದ್ದಾರೆ.ಅದು ರೈತರೋ, ಉದ್ಯಮಿಯೋ ಗೊತ್ತಿಲ್ಲ.ನಿಮಗೆ ಭೂಮಿ ಕೊಡಿ ಅಂತ ಯಾರು ಒತ್ತಡ ಹಾಕಿಲ್ಲ.ಈ ಹಿಂದೆ ಕಾನೂನು ಚೌಕಟ್ಟಿನಲ್ಲಿ ಏನು ಆಗಿತ್ತೋ ಅದು ಆಗ್ತಿದೆ ಎಂದಿದ್ದಾರೆ. 

ಈ ಹಿಂದೆ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನದ ಆದಾಗಾ ನನ್ನದೂ 12 ಎಕರೆ ಜಮೀನು ಇತ್ತು.ನಾನು ವಿರೋಧ ಮಾಡಲಿಲ್ಲ ಭೂಮಿ ಕೊಟ್ಟೆ.ಈಗ ನಿಮ್ಮ ಶಾಸಕರು ನಿಮ್ಮ ಅನುಕೂಲಕ್ಕೆ ಮಾಡಿದ್ದಾರೆ ಅಷ್ಟೇ ಎಂದು ಡಿಕೆ ಶಿವಕುಮಾರ್ ರೈತರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. 

ಈ ವೇಳೆ ನಾವು ಭೂಮಿ ನೀಡಲ್ಲ, ಶಾಸಕರು ರೈತರ ಪರ ಇಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ರೈತರ ಮೇಲೆ ಡಿಸಿಎಂ ಡಿಕೆಶಿ ಗರಂ ಆಗಿದ್ದಾರೆ. ನೀವು ಧಿಕ್ಕಾರ ಕೂಗೋದು ಬಿಟ್ಟು ಏನು ಮಾಡೋಕೆ ಆಗಲ್ಲ.ರೈತರು ಹೋರಾಟ ಮಾಡಿ, ರಾಜಕೀಯ ಮಾಡಬೇಡಿ. ಹಿಂದೆ ಭೂಮಿ ಸ್ವಾಧೀನ ಮಾಡಿದ್ರಲ್ಲ ಅವರು ನಿಮ್ಮ ಪರ ಇದ್ರಾ.? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

ಶಾಸಕರು ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಅವರಿಗೆ ಅವಮಾನ ಮಾಡಬೇಡಿ.ರೈತರಿಗೆ ಅನ್ಯಾಯ ಆಗಬಾರದು ಅಂತ ಎಷ್ಟು ಸಭೆ ಮಾಡಿದ್ದೇವೆ ಗೊತ್ತಾ.?ಯಾವುದೇ ರೈತರಿಗೆ ಅನ್ಯಾಯ ಆಗಲು ಬಿಡಲ್ಲ.70% ಜನ ಈ ಯೋಜನೆಗೆ ಒಪ್ಪಿದ್ದಾರೆ, 30% ಜನ ಒಪ್ಪಿಗೆ ನೀಡಿಲ್ಲ.ಈ ಇದನ್ನ ಡಿನೋಟಿಫೈ ಮಾಡಿ ಬಿಎಸ್ ಯಡಿರೂರಪ್ಪ ತರ ನಾನು ಜೈಲಿಗೆ ಹೋಗಲ್ಲ.ನಿಮಗೆ ಏನು ಸಹಾಯ ಮಾಡಬೇಕೋ ಮಾಡ್ತೇನೆ.ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕೋ ಆಗುತ್ತೆ ಎಂದಿದ್ದಾರೆ. 

Tags: DK ShivakumarFarmers protestHC BalakrishnaRamnagar
Previous Post

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

Next Post

ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ – ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ – ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ - ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada