• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಹ್ಯಾಟ್ರಿಕ್ ಫ್ರೆಂಚ್ ಓಪನ್ ಗೆ ಮುತ್ತಿಕ್ಕಿದ ಇಗಾ ಶ್ವಿಯಾಮ್ ಟೆಕ್!

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ಕ್ರೀಡೆ
0
ಹ್ಯಾಟ್ರಿಕ್ ಫ್ರೆಂಚ್ ಓಪನ್ ಗೆ ಮುತ್ತಿಕ್ಕಿದ ಇಗಾ ಶ್ವಿಯಾಮ್ ಟೆಕ್!
Share on WhatsAppShare on FacebookShare on Telegram

ಫ್ರೆಂಚ್ ಓಪನ್ (French Open 2024) ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ನ್ನು ವಿಶ್ವದ ನಂಬರ್ 1 ಆಟಗಾರ್ತಿ ಇಗಾ ಶ್ವಿಯಾಮ್ ಟೆಕ್ (Iga Swiatek) ಗೆದ್ದು ಬೀಗಿದ್ದಾರೆ.

ADVERTISEMENT

ಈ ಮೂಲಕ ಸತತ ಮೂರನೇ ಬಾರಿ ಫ್ರೆಂಚ್ ಓಪನ್ ಕಿರೀಟ ಗೆದ್ದ ಸಾಧನೆ ಮಾಡಿದ್ದಾರೆ. ಫೈನಲ್ ಪಂದ್ಯದಲ್ಲಿ ಪೊಲಾಂಡ್ ನ ಇಗಾ ಶ್ವಿಯಾಮ್ಟೆಕ್ ಹಾಗೂ ಇಟಲಿಯ ಜಾಸ್ಮಿನ್ ಪಾವೊಲಿನಿ ಮಧ್ಯೆ ಹೋರಾಟ ನಡೆದಿತ್ತು. ನಿರೀಕ್ಷೆಯಂತೆ ವಿಶ್ವದ ನಂ.1 ಆಟಗಾರ್ತಿ ಶ್ವಿಯಾಮ್ ಅವರು 15ನೇ ಶ್ರೇಯಾಂಕದ ಆಟಗಾರ್ತಿ ವಿರುದ್ಧ ಜಯ ಸಾಧಿಸಿದ್ದಾರೆ.

ಆರಂಭದಿಂದಲೂ ವಿಶ್ವದ ನಂಬರ್ 1 ಆಟಗಾರ್ತಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಯಾವುದೇ ಹಂತದಲ್ಲೂ ಇಗಾ ಶ್ವಿಯಾಮ್ ಟೆಕ್ ತಮ್ಮ ಲಯವನ್ನು ಬಿಟ್ಟು ಕೊಟ್ಟಿರಲಿಲ್ಲ.
ಆರಂಭದಿಂದಲೇ ಒತ್ತಡಕ್ಕೆ ಸಿಲುಕಿದ್ದ ಜಾಸ್ಮಿನ್ ಪಾವೊಲಿನಿ ಅವರ ತಪ್ಪುಗಳನ್ನೇ ಬಂಡವಾಳ ಮಾಡಿಕೊಂಡ 23 ವರ್ಷದ ಇಗಾ ಶ್ವಿಯಾಮ್ಟೆಕ್ ಮೊದಲ ಸುತ್ತನ್ನು 6-2 ಅಂತರದಿಂದ ಗೆದ್ದರು. 2ನೇ ಸುತ್ತಿನಲ್ಲೂ ಉತ್ತಮ ಆಟ ಪ್ರದರ್ಶಿಸಿದರು.

ಪರಿಣಾಮ 2ನೇ ಸುತ್ತಿನಲ್ಲಿ ಜಾಸ್ಮಿನ್ ಪಾವೊಲಿನಿ 1 ಅಂಕ ಗಳಿಸುವ ವೇಳೆಗೆ ಇಗಾ ಶ್ವಿಯಾಮ್ಟೆಕ್ 6 ಅಂಕಗಳನ್ನು ಗಳಿಸಿದ್ದರು. ಈ ಮೂಲಕ 6-2, 6-1 ಅಂತರಗಳ ನೇರ ಸೆಟ್‌ ಗಳಿಂದ ಗೆದ್ದು ಬೀಗಿದರು.
ಈ ಗೆಲುವಿನ ಮೂಲಕ ಸತತ ಮೂರನೇ ಬಾರಿ ಫ್ರೆಂಚ್ ಓಪನ್ ಗೆದ್ದ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೇ, ನಾಲ್ಕನೇ ಬಾರಿ ಫ್ರೆಂಚ್ ಓಪನ್ ಗೆದ್ದ ಆಟಗಾರ್ತಿ ಎಂಬ ದಾಖಲೆಯನ್ನೂ ಬರೆದರು. ಇಗಾ ಹಿಂದೆ 2020, 2022, 2023 ರಲ್ಲಿ ಟ್ರೋಫಿ ಗೆದ್ದಿದ್ದರು. ಈ ವರ್ಷವೂ ಟ್ರೋಫಿ ಅವರ ಪಾಲಾಗಿದೆ.

Tags: French Open 2024Iga Swiatek
Previous Post

ರಾಜ್ಯದಿಂದ ಈ ಇಬ್ಬರು ಸಂಸದರು ಕೇಂದ್ರದಲ್ಲಿ ಸಚಿವರಾಗೋದು ಕನ್ಫರ್ಮ್ ! 

Next Post

ಕೇಂದ್ರದಲ್ಲಿ ಸಚಿವರಾಗ್ತಿದ್ದಾರೆ ಕುಮಾರಸ್ವಾಮಿ.. ಕೃಷಿ ಖಾತೆಗೆ ಒತ್ತಾಯ ಯಾಕೆ..?

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಆಟಗಾರ್ತಿಯರಿಗೆ ಸಿಎಂ ಅಭಿನಂದನೆ

ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಆಟಗಾರ್ತಿಯರಿಗೆ ಸಿಎಂ ಅಭಿನಂದನೆ

November 27, 2025
Next Post
ಕೇಂದ್ರದಲ್ಲಿ ಸಚಿವರಾಗ್ತಿದ್ದಾರೆ ಕುಮಾರಸ್ವಾಮಿ.. ಕೃಷಿ ಖಾತೆಗೆ ಒತ್ತಾಯ ಯಾಕೆ..?

ಕೇಂದ್ರದಲ್ಲಿ ಸಚಿವರಾಗ್ತಿದ್ದಾರೆ ಕುಮಾರಸ್ವಾಮಿ.. ಕೃಷಿ ಖಾತೆಗೆ ಒತ್ತಾಯ ಯಾಕೆ..?

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada