• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲುವುದಿಲ್ಲ ..! ಸದ್ದು ಮಾಡುತ್ತಿದೆ IIT ಬಾಬಾ ನುಡಿದ ಆ ಭವಿಷ್ಯ ! 

Chetan by Chetan
February 23, 2025
in Top Story, ಇದೀಗ, ಕ್ರೀಡೆ
0
ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲುವುದಿಲ್ಲ ..! ಸದ್ದು ಮಾಡುತ್ತಿದೆ IIT ಬಾಬಾ ನುಡಿದ ಆ ಭವಿಷ್ಯ ! 
Share on WhatsAppShare on FacebookShare on Telegram

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions trophy) ಭಾರತ ಮತ್ತು ಪಾಕಿಸ್ತಾನದ (India v/s Pakistan) ನಡುವಿನ ಮೊದಲ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳ ಕಾದಾಟ ನೋಡಲು ಇಡೀ ವಿಶ್ವವೇ ಕಾತುರದಿಂದ ಕಾದು ಕುಳಿತಿದೆ. ಈ ಮಧ್ಯೆ ಭಾರತ ಗೆಲ್ಲುವುದಿಲ್ಲ ಎಂಬ ಭವಿಷ್ಯ ಒಂದು ಭಾರೀ ಸದ್ದು ಮಾಡುತ್ತಿದೆ. 

ADVERTISEMENT

ಹೌದು ಈ ಬಾರಿಯ ಮಹಾ ಕುಂಭಮೇಳದಲ್ಲಿ ಪ್ರವರ್ಧಮಾನಕ್ಕೆ ಬಂದು ಜನಪ್ರಿಯರಾದ ಐಐಟಿ ಬಾಬಾ (IIT Baba) ಎಂದೇ ಖ್ಯಾತಿ ಪಡೆದ ಅಭಯ ಸಿಂಗ್ ಇತ್ತೀಚೆಗೆ ಒಂದು ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ವೇಳೆ ವಿಶ್ವ ಚಾಂಪಿಯನ್ ಟ್ರೋಫಿಯಲ್ಲಿ ಭಾರತ-ಪಾಕಿಸ್ತಾನ ತಂಡದ ಪಂದ್ಯದ ಫಲಿತಾಂಶ ಏನಾಗಲಿದೆ ಎಂದು ಪ್ರಶ್ನೆಗೆ ಉತ್ತರಿಸಿದ್ದಾರೆ. 

ಈ ಬಾರಿಯ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲಿದೆ ಎಂದು ಐಐಟಿ ಬಾಬಾ ಹೇಳಿದ್ದಾರೆ. ಐಐಟಿ ಬಾಬ ಭವಿಷ್ಯ ನುಡಿದಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಐಐಟಿ ಬಾಬಾ ಭವಿಷ್ಯ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. 

Tags: ಇಂಡಿಯಾ ಪಾಕಿಸ್ತಾನಐಐಟಿ ಬಾಬಾಐಐಟಿ ಬಾಬಾ ಭವಿಷ್ಯಐಸಿಸಿ ಪಂದ್ಯ
Previous Post

ಕೌಶಲ ಇದ್ದರೆ ಉದ್ಯೋಗ ಸಿಕ್ಕೇ ಸಿಗುತ್ತದೆ: ಸಚಿವ ಸಂತೋಷ್ ಲಾಡ್ ಭರವಸೆ

Next Post

ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ

Related Posts

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?
Top Story

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

by ಪ್ರತಿಧ್ವನಿ
June 9, 2026
0

ಮಂಡ್ಯ :  ಜಿಲ್ಲೆಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು, ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. https://youtu.be/xRcuaYRxFY4?si=x_Ic9L19X-XQGwYU ಮೃತರನ್ನು ಪ್ರಭಾಕರ್ ಎನ್ನುವವರ...

Read moreDetails
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ

ನಡುರಾತ್ರಿ ಲೈವ್​ ಬ್ಯಾಂಡ್​ ಎದುರು ಕಾಂಗ್ರೆಸ್​ ಮುಖಂಡನ ಭೀಕರ ಹತ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada