• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಬಲವಾದ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಅಮಿತ್ ಶಾಗೆ ಪತ್ರ ಬರೆದ ಐಎಂಎ

Any Mind by Any Mind
June 2, 2021
in ದೇಶ
0
ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಬಲವಾದ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಅಮಿತ್ ಶಾಗೆ ಪತ್ರ ಬರೆದ ಐಎಂಎ
Share on WhatsAppShare on FacebookShare on Telegram

ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವುದು ಭಾರತದಲ್ಲಿ ಸರ್ವೇ ಸಾಮಾನ್ಯವೆಂಬಂತಾಗಿದೆ. ರೋಗಿ ಸಾವನ್ನಪ್ಪಿದರೆ ಆಸ್ಪತ್ರೆಯನ್ನು ಧ್ವಂಸಗೊಳಿಸಿ, ವೈದ್ಯರ ಹಾಗು ಇತರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಾರ್ಹ ಅಪರಾಧವಾದರು, ಈ ಘಟನೆಗಳು ಮರುಕಳಿಸುತ್ತಲೇ ಇವೆ. ಇದಕ್ಕೆ ಶಾಶ್ವತ ಪರಿಹಾರ ನೀಡಲು, ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ಮೇಲಿನ ಹಿಂಸಾಚಾರದ ವಿರುದ್ದ ಸಮಗ್ರ, ಪರಿಣಾಮಕಾರಿಯಾದ ಹಾಗೂ ಏಕರೂಪದ ಕಾನೂನು ಜಾರಿಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ. 

ADVERTISEMENT

ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ರೋಗಿಯೊಬ್ಬರು ಸಾವನ್ನಪ್ಪಿದ್ದರು. ಇದರಿಂದ ಕುಪಿತರಾದ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯ ನಂತರ ಐಎಂಎ ಪತ್ರವನ್ನು ಬರೆದಿದೆ. 

ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಇವುಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದು ವಯದ್ಯಕೀಯ ಅಭ್ಯಾಸಕ್ಕೆ ತೀವ್ರ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. 

“ಇಂತಹ ಹಿಂಸಾಚಾರದ ವಿರುದ್ದ ದೇಶದಲ್ಲಿ ಸಮಗ್ರ, ಪರಿಣಾಮಕಾರಿಯಾದ ಹಾಗೂ ಏಕರೂಪದ ಕಾನೂನು ಜಾರಿಗೊಳಿಸಬೇಕು. ವೈದ್ಯರ ಮೇಲಿನ ಹಿಂಸಾಚಾರದ ವಿರುದ್ದ ಬಲವಾದ ಕ್ರಮವನ್ನು ಕೈಗೊಳ್ಳಬೇಕು,” ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. 

ಕೋವಿಡ್’ನಂತಹ ಸಾಂಕ್ರಾಮಿಕದ ಸಂದರ್ಭದಲ್ಲಿ ದಣಿವರಿಯದೆ ವೈದ್ಯ ಲೋಕ ಕೆಲಸ ಮಾಡುತ್ತಿದೆ. ಸಂಪೂರ್ಣ ವೈದ್ಯಕೀಯ ಕ್ಷೇತ್ರ ನಿಮ್ಮೊಂದಿಗೆ ನಿಂತಿದೆ. ಆದರೆ, ಈಗ ವೈದ್ಯಕೀಯ ಕ್ಷೇತ್ರ ಬೆದರಿಕೆಯನ್ನು ಎದುರಿಸುತ್ತಿದೆ. ಇಂತಹ ಘಟನೆಗಳು ದೇಶದಾದ್ಯಂತ ನಡೆಯುತ್ತಿವೆ, ಎಂದು ಪತ್ರದಲ್ಲಿ ಬರೆಯಲಾಗಿದೆ. 

Previous Post

ಮ್ಯಾಗಿ, ಕಿಟ್‌ಕ್ಯಾಟ್ ತಯಾರಕ ‘ನೆಸ್ಲೆ’ಯ 60% ಆಹಾರ ಉತ್ಪನ್ನಗಳು ಅನಾರೋಗ್ಯಕರ: ಕಂಪೆನಿಯ ಆಂತರಿಕ ವರದಿ ಬಹಿರಂಗ

Next Post

ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada