• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾವು ಮೇಳದಲ್ಲಿ ಜನರ ಕಣ್ಮನಸೆಳೆದ ಇಮಾಮ್ ಪಸಂದ್ ಮಾವು!

Any Mind by Any Mind
May 28, 2022
in ಕರ್ನಾಟಕ
0
ಮಾವು ಮೇಳದಲ್ಲಿ ಜನರ ಕಣ್ಮನಸೆಳೆದ ಇಮಾಮ್ ಪಸಂದ್ ಮಾವು!
Share on WhatsAppShare on FacebookShare on Telegram

ಒಂದು ಕಡೆ ಬಗೆ ಬಗೆಯ ಮಾವು. ಮತ್ತೊಂದು ಕಡೆ ಹಣ್ಣುಗಳ ರಾಜ ಹಲಸಿನ ಹಣ್ಣು. ರೈತರಿಂದ ನೇರವಾಗಿ ಗ್ರಾಹಕರ ಕೈಗೆ ತಲುಪಿಸಲು ಮಾವು ಹಲಸಿನ ಮೇಳಕ್ಕೆ ತೋಟಾಗಾರಿಕೆ ಇಲಾಖೆ ಇಂದು ಚಾಲನೆ ನೀಡಿದೆ. ವೈರೈಟಿ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣು ಕೊಳ್ಲಲು ಜನರು ಮುಗಿ ಬೀಳುತ್ತಿದ್ದಾರೆ.

ADVERTISEMENT

ಸಸ್ಯಕಾಶಿ ಲಾಲ್ಬಾಗ್ ನಲ್ಲಿ ಮೂರು ವರ್ಷದ ಬಳಿಕ‌ ಮತ್ತೆ ಮಾವು ಹಲಸಿನ ಮೇಳಕ್ಕೆ ಚಾಲನೆ ಸಿಕ್ಕಿದೆ.‌ ಇಂದಿನಿಂದ ಮೇಳ ಶುರುವಾಗಿದ್ದು ಜೂನ್ 13ರ ವರೆಗೆ ಮೇಳ ನಡೆಲಿದೆ. ಇಂದು ತೋಟಾಗಾರಿಕೆ ಸಚಿವರಾದ ಮುನಿರತ್ನ‌ ಅವ್ರು ಮಾವು ಮೇಳಕ್ಕೆ ಚಾಲನೆ ನೀಡಿದ್ದು ರೈತರು ನೇರವಾಗಿ ಮಾರಾಟ ಮಾಡಲು 105 ಮಳಿಗೆಗಳನ್ನ ಮಾಡಲಾಗಿದೆ. ರಾಜ್ಯದ ನಾನಾ ಕಡೆಯಿಂದ‌ ರೈತರು ತಾವು ಬೆಳದಿರೋ ಮಾವು ಹಲಸಿನ ಹಣ್ಣನ್ನ ಇಲ್ಲಿ ಮಾರಾಟ ಮಾಡಬಹುದಾಗಿದ್ದು, ರೈತರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗಲಿ ಅಂತಾ ಹಣ್ಣಿನ ದರವನ್ನ ತೋಟಾಗಾರಿಕೆ ಇಲಾಖೆಯೇ ನಿಗಧಿ ಮಾಡಿದೆ.

ಇನ್ನು ಮೇಳದಲ್ಲಿ ಬಾದಾಮಿ, ಮಲ್ಲಿಕಾ, ರಸಪೂರಿ, ಬೈಗಂಪಲ್ಲಿ, ಸೇಂದೂರ, ತೋತಾಪುರಿ, ದಶಹರಿ, ಮಲಗೋವಾ, ಇಮಾಮ್ ಪಸಂದ್, ಕಾಲಾಪಾಡ್, ಕೇಸರ್, ಸಕ್ಕರೆಗುತ್ತಿ ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ಮಾವಿನ ಹಣ್ಣು ಮೇಳದಲ್ಲಿ ಸಿಗಲಿದೆ. ರೈತರು ತಾವು ಬೆಳದ ಮಾವು ಮತ್ತು ಹಲಸಿನ ಹಣ್ಣಿಗೆ ತೋಟಾಗಾರಿಕೆ ಇಲಾಖೆ‌ ವೇದಿಕೆ ಸೃಷ್ಟಿ ಮಾಡಿದ್ದು ಲಾಲ್‌ಬಾಗ್ ನಲ್ಲಿ ಮುಂದಿನ 18 ದಿನ ಮಾವು ಹಲಸಿನ ಪರಿಮಳವೇ ಪ್ರವಾಸಿಗರನ್ನು ಹಾಗೂ ಸಿಲಿಕಾನ್‌ ಸಿಟಿ ಜನರನ್ನ ಸೆಳೆಯಲಿದೆ.

ಮೇಳದಲ್ಲಿ ಮಾವಿನ ದರ !

ಇಮಾಮ್ ಪಸಂದ್ – 200
ಮಲ್ಲಿಕಾ – 100
ಬಾದಾಮಿ – 100
ಸಕ್ಕರೆ ಗುತ್ತಿ – 150
ಸಿಂಧೂರ – 50
ರಸ್ಪುರಿ – 80
ದೆಸೇರಿ – 100
ಕಲಾಪಡ- 120
ಮಲ್ಗೋವಾ – 120
ತೋತಾಪುರಿ – 30
ಅಮರಪಾಲಿ – 100

ಬಗೆ ಬಗೆಯ ಮಾವಿನ ಹಣ್ಣು ಕೆಜಿಗೆ 32 ರಿಂದ ಶುರುವಾಗಿ 215 ರೂಪಾಯಿ ವರೆಗೆ ಇದೆ. ಹಲಸಿನ‌ ಹಣ್ಣು ಕೆಜಿಗೆ 25 ರೂ ನಿಗಧಿಯಾಗಿದೆ. ಎಲ್ಲೋ‌ ಕೆಮಿಕಲ್‌ ಮಿಕ್ಸ್ ಮಾಡಿ ಹಣ್ಣು ಮಾಡೋ ಹಣ್ಣುಗಳನ್ನ ತಿನ್ನೋ ಬದಲು ನೈಸರ್ಗಿಕವಾಗಿ ಹಣ್ಣಾಗಿರೋ ಮಾವು ಹಲಸನ್ನ ನೇರವಾಗಿ ರೈತರಿಂದಲೇ ಖರೀದಿಸಿ ತಿನ್ನಲು ಜನರು ಮುಗಿ ಬೀಳುತ್ತಿದ್ದಾರೆ. ಜನರ ಸ್ಪಂದನೆ ಹಾಗೂ ಬೇಡಿಕೆ ಹೆಚ್ಚಿದ್ದರೆ ಮೇಳ ಮತ್ತಷ್ಟು ದಿನಗಳ ಕಾಲ ಮುಂದುವರೆಯಲಿದೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಆರ್ ಸಿಬಿಗೆ ಮತ್ತೆ ಶಾಕ್: ಬಟ್ಲರ್ ಶತಕದಿಂದ ಫೈನಲ್ ಗೆ ರಾಜಸ್ಥಾನ್ ಲಗ್ಗೆ!

Next Post

ಆಮ್ ಆದ್ಮಿ ಪಕ್ಷದ ವಿಸ್ತರಣಾ ಯೋಜನೆ ಬಗ್ಗೆ ಬಿಜೆಪಿಗೆ ಚಿಂತೆ ಶುರುವಾಗಿದೆಯೇ?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಆಮ್ ಆದ್ಮಿ ಪಕ್ಷದ ವಿಸ್ತರಣಾ ಯೋಜನೆ ಬಗ್ಗೆ ಬಿಜೆಪಿಗೆ ಚಿಂತೆ ಶುರುವಾಗಿದೆಯೇ?

ಆಮ್ ಆದ್ಮಿ ಪಕ್ಷದ ವಿಸ್ತರಣಾ ಯೋಜನೆ ಬಗ್ಗೆ ಬಿಜೆಪಿಗೆ ಚಿಂತೆ ಶುರುವಾಗಿದೆಯೇ?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada