• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ಜ್ಯೂಸ್ ಗಳನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.!

Rachita by Rachita
December 30, 2024
in Top Story, ಜೀವನದ ಶೈಲಿ
0
ಈ ಜ್ಯೂಸ್ ಗಳನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.!
Share on WhatsAppShare on FacebookShare on Telegram

ಚಳಿಗಾಲದಲ್ಲಿ ಶೀತ ನೆಗಡಿ ಕೆಮ್ಮು ಅನ್ನುವಂತದ್ದು ತುಂಬಾನೇ ಕಾಮನ್ ದೊಡ್ಡವರಿಗಾಗಲಿ ಚಿಕ್ಕವರಿಗಾಗಲಿ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಮುಖ್ಯವಾಗಿ ನಮ್ಮ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಹಾಗಾಗಿ ಮಕ್ಕಳ ಇಮ್ಮ್ಯೂನಿಟಿಯನ್ನ ಬೂಸ್ಟ್ ಮಾಡೋದಕ್ಕೆ ವಿಂಟರ್ ಸಂದರ್ಭದಲ್ಲಿ ಈ ಜ್ಯೂಸ್ಗಳನ್ನ ತಪ್ಪದೇ ನೀಡಿ.

ADVERTISEMENT

ದ್ರಾಕ್ಷಿ ಹಣ್ಣಿನ ಜ್ಯೂಸ್ 

ದ್ರಾಕ್ಷಿ ಹಣ್ಣಿನ ಜ್ಯೂಸನ್ನ ನೀಡುವುದರಿಂದ ಮಕ್ಕಳ ಇಮುನಿಟಿ ಸಿಸ್ಟಮ್ ಬೂಸ್ಟ್ ಆಗುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಅಂಶ ಹೆಚ್ಚಿರುತ್ತದೆ.

Manmohan Singh: ಆ ಒಂದು ವಿಷಯಕ್ಕೆ ಮನಮೋಹನ್‌ ಸಿಂಗ್‌ ಹಠ ಮಾಡಿ ಕೊತಿದ್ದು ಯಾಕೆ..! #soniyagandhi #bjp #modi

ದಾಳಿಂಬೆ ಜ್ಯೂಸ್

ವಾರಕ್ಕೆ ಒಮ್ಮೆ ದಾಳಿಂಬೆ ಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ, ಆಂಟಿಆಕ್ಸಿಡೆಂಟ್ ಅಂಶ ಹೆಚ್ಚಿರುತ್ತದೆ ಹಾಗೂ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ದೇಹದಲ್ಲಿ ಆಗುವ ಇನ್ಫೆಕ್ಷನ್ಗಳನ್ನ ಕಡಿಮೆ ಮಾಡುತ್ತದೆ.

ಆಪಲ್ ಜ್ಯೂಸ್

ಆಪಲ್ ಜ್ಯೂಸಿನಲ್ಲಿ ಫೈಬರ್ ಅಂಶ ಹಾಗೂ ಆಂಟಿ ಆಕ್ಸಿಡೆಂಟ್ ಅಂಶ ಹೆಚ್ಚಿರುತ್ತದೆ ಇದು ಇಮ್ಯೂನಿಟಿ ಸಿಸ್ಟಮ್ ನ ಸಪೋರ್ಟ್ ಮಾಡುವುದರ ಜೊತೆಗೆ ಡೈಜೇಶನ್ ಕೂಡ ಅದ್ಭುತವಾಗಿ ಆಗುತ್ತದೆ.

ಶುಂಠಿ ಜ್ಯೂಸ್

ಶುಂಠಿ ಜ್ಯೂಸನ್ನ ಸೇವಿಸುವುದರಿಂದ ಆರೋಗ್ಯದಲ್ಲಿ ಆಗುವ ಇನ್ಫೆಕ್ಷನ್ಗಳನ್ನ ದೂರ ಮಾಡುತ್ತದೆ. ಹಾಗೂ ಇದರಲ್ಲಿ ಆಂಟಿ ಇಂಪ್ಲಾಮೆಟರಿ ಅಂಶ ಕೂಡ ಹೆಚ್ಚಿರುತ್ತದೆ ಶೀತ, ನೆಗಡಿ ,ಕೆಮ್ಮಿನಂತಹ ಕಾಯಿಲೆಯಿಂದ ದೂರವಿರುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

Next Post

ವಂಚನೆ ಪ್ರಕರಣ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ದೂರು

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ವಂಚನೆ ಪ್ರಕರಣ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ದೂರು

ವಂಚನೆ ಪ್ರಕರಣ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ದೂರು

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada