Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮಾತ್ರ PSI ಹಗರಣ ಬಗ್ಗೆ ನಿಷ್ಪಕ್ಷಪಾತ ತನಿಖೆ ಸಾಧ್ಯ : ರಾಹುಲ್‌ ಗಾಂಧಿ

ಪ್ರತಿಧ್ವನಿ

ಪ್ರತಿಧ್ವನಿ

July 5, 2022
Share on FacebookShare on Twitter

PSI ಅಕ್ರಮ ನೇಮಕಾತಿ ಹಗರಣದ ಹೊಣೆಹೊತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ರಾಜೀನಾಮೆ ನೀಡಬೇಕು ಎಂದು ವಯನಾಡ್‌ ಕಾಂಗ್ರೆಸ್ ಸಂಸದ  ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತನಿಖೆ ಕಟ್ಟುನಿಟ್ಟಾಗಿ ನಡೆಯಬೇಕು. ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮಾತ್ರ PSI ಹಗರಣ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯ ಎಂದು ಹೇಳಿದ್ದಾರೆ.

ಬಿಜೆಪಿಯ ಲಜ್ಜೆಗೇಡಿ ಭ್ರಷ್ಟಾಚಾರ ಮತ್ತು “ಉದ್ಯೋಗಗಳ ಮಾರಾಟ” ಕರ್ನಾಟಕದ ಸಾವಿರಾರು ಯುವಕರ ಕನಸುಗಳನ್ನು ಮಣ್ಣಾಗಿಸಿದೆ. ಈ ಹಗರಣ ನಡೆದಾಗ ಇಂದು ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರು. ಸಮರ್ಪಕ ತನಿಖೆ ನಡೆಯಬೇಕೆಂದರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

BJP's brazen corruption & “Sale of Jobs” destroyed the dreams of thousands of youth in Karnataka.

The CM, who was then HM, must be sacked for any fair investigation.

Why hasn't the PM taken ANY ACTION?

Is this the BJP govt’s “Sab Khaenge, Sabko Khilaenge” moment? pic.twitter.com/h8zrwt0ZZj

— Rahul Gandhi (@RahulGandhi) July 4, 2022
RS 500
RS 1500

SCAN HERE

[elfsight_youtube_gallery id="4"]

don't miss it !

ಸ್ಟೀಲ್ ಬ್ರಿಡ್ಜ್ ಕಾಮಾಗರಿ ಮತ್ತಷ್ಟು ವಿಳಂಬ : ಸ್ವಾತಂತ್ರ್ಯ ದಿನದಂದು ಉದ್ಘಾಟನೆಯಾಗಲ್ಲ ಚೊಚ್ಚಲ ಉಕ್ಕಿನ ಸೇತುವೆ
ಕರ್ನಾಟಕ

ಸ್ಟೀಲ್ ಬ್ರಿಡ್ಜ್ ಕಾಮಾಗರಿ ಮತ್ತಷ್ಟು ವಿಳಂಬ : ಸ್ವಾತಂತ್ರ್ಯ ದಿನದಂದು ಉದ್ಘಾಟನೆಯಾಗಲ್ಲ ಚೊಚ್ಚಲ ಉಕ್ಕಿನ ಸೇತುವೆ

by ಕರ್ಣ
August 13, 2022
PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : ದಿವ್ಯಾ ಹಾಗರಗಿ ಬಂಧನ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ!
ಕರ್ನಾಟಕ

ಸಚಿವ ಅರಗ ಜ್ಞಾನೇಂದ್ರ ಸೇರಿ ನಾಲ್ವರಿಗೆ ಅಕ್ರಮವಾಗಿ ಬಿಡಿಎ ಸೈಟ್‌ ಮಂಜೂರು?

by ಪ್ರತಿಧ್ವನಿ
August 9, 2022
14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನ್ಖರ್‌ ಅಧಿಕಾರ ಸ್ವೀಕಾರ
ದೇಶ

14ನೇ ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನ್ಖರ್‌ ಅಧಿಕಾರ ಸ್ವೀಕಾರ

by ಪ್ರತಿಧ್ವನಿ
August 11, 2022
ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್
Uncategorized

ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್

by ಪ್ರತಿಧ್ವನಿ
August 8, 2022
ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌
ವಿಡಿಯೋ

ಕ್ರಾಂತಿ ಮುಹೂರ್ತದ ಮಾತುಕತೆ ವೀಡಿಯೊ ಬಿಡುಗಡೆ: ನಿರ್ಮಾಪಕ ಭರತ್‌ ವಿಷ್ಣುಕಾಂತ್‌

by ಪ್ರತಿಧ್ವನಿ
August 10, 2022
Next Post
ದೇಶದಲ್ಲಿ ನಿರುದ್ಯೋಗವೇ ಇಲ್ಲ ಎಂದ ತೇಜಸ್ವಿ ಸೂರ್ಯ ಮಾತು ಎಂಥ ಹಸೀಸುಳ್ಳು?

ಸಿಎಂ ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ : ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ತೇಜಸ್ವಿ ಸೂರ್ಯ!

ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ

ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ

ವಿಂಬಲ್ಡನ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಜೋಡಿ

ವಿಂಬಲ್ಡನ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಜೋಡಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist