• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರ್ಜಾತಿ ವಿವಾಹದ ವಿರುದ್ದ ಕೊಡವ ಸಮಾಜ ಮಹತ್ವದ ನಿರ್ಣಯ..

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು ; ರಾಜ್ಯದ ಅತ್ಯಂತ ಪುಟ್ಟ ಜಿಲ್ಲೆಯ ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಜನಾಂಗವು ಇಂದು ಆಧುನಿಕತೆ, ನಗರ ಪ್ರದೇಶದ ಆಕರ್ಷಣೆಗೆ ಮಾರು ಹೋಗಿ ಯುವ ಜನಾಂಗವು ಕೊಡವ ಸಂಸ್ಕೃತಿ, ಪರಂಪರೆಯಿಂದಲೇ ವಿಮುಖವಾಗುತ್ತಿದೆ. ಕೊಡಗಿನಲ್ಲಿ ಆಸ್ತಿ ಮಾರಾಟ ಮಾಡಿ ನಗರ ಪ್ರದೇಶಕ್ಕೆ ವಲಸೆ ಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ADVERTISEMENT


ಅದರಲ್ಲೂ ಉದ್ಯೋಗದ ಕಾರಣಕ್ಕೆ ವಲಸೆ ಹೋಗುವ ಹೆಣ್ಣು ಮತ್ತು ಗಂಡು ಮಕ್ಕಳು ಕೆಲಸದ ಸ್ಥಳದಲ್ಲಿಯೇ ಇತರ ಜಾತಿಯವರನ್ನು ಮದುವೆ ಆಗುವ ಪ್ರಕರಣಗಳೂ ಹೆಚ್ಚಾಗುತ್ತಿವೆ. ಅಂತರ್ಜಾತಿ ವಿವಾಹಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಡವ ಭಾಷೆ ಮಾತನಾಡುವವರ , ಸಂಪ್ರದಾಯ ಪಾಲಿಸುವವರ ಸಂಖ್ಯೆ ಇಳಿಮುಖವಾಗುತಿದ್ದು ಕೊಡವ ಜನಾಂಗದ ಸಂಖ್ಯೆಯೂ ಇಳಿಮುಖವಾಗುತ್ತಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕೊಡವ ಸಮಾಜಗಳ ಮಾತೃ ಸಂಸ್ಥೆ ಹಾಗೂ ಅತ್ಯಂತ ದೊಡ್ಡ ಸಂಸ್ಥೆ ಎಂದು ಗುರುತಿಸಲ್ಪಟ್ಟಿರುವ ಬೆಂಗಳೂರು ಕೊಡವ ಸಮಾಜವು ಕೊಡವ ಯುವಕ ಯುವತಿಯರ ಅಂತರ್ಜಾತಿ ವಿವಾಹಕ್ಕೆ ಕಡಿವಾಣ ಹಾಕಲು ಕ್ರಮವನ್ನು ಕೈಗೊಂಡಿದೆ.


ಈಗಾಗಲೇ ಕೊಡವ ಜನಾಂಗದ ಅಂತರ್ಜಾತಿ ವಿವಾಹಗಳಿಗೆ ಕೊಡವ ಸಮಾಜದ ಕಲ್ಯಾಣ ಮಂಟಪದಲ್ಲಿ ಅವಕಾಶ ನೀಡುತ್ತಿಲ್ಲ. ಭಾನುವಾರ ನಡೆದ ಬೆಂಗಳೂರು ಕೊಡವ ಸಮಾಜದ ಮಹಾಸಭೆಯಲ್ಲಿ ತೀರ್ಮಾನವನ್ನು ಕೈಗೊಂಡಿದ್ದು ಇನ್ನು ಮುಂದೆ ಕೊಡವ ಜನಾಂಗದವರ ಮಕ್ಕಳು ಅಂತರ್ಜಾತಿ ವಿವಾಹ ಆಗಿದ್ದರೆ ಅಂತಹವರು ಕೊಡವ ಸಮಾಜದ ಆಡಳಿತ ಮಂಡಳಿಯ ಸದಸ್ಯರಾಗುವಂತಿಲ್ಲ. ಸಮಾಜದ ಚುನಾವಣೆಗೂ ಸ್ಪರ್ದಿಸಲು ಅವಕಾಶ ಇಲ್ಲ. ೊಂದು ವೇಳೆ ಈಗಾಗಲೇ ಆಡಳಿತ ಮಂಡಳಿ ಸದಸ್ಯರು ಅಥವಾ ನಿರ್ಧೇಶಕರಾಗಿದ್ದು ಅಂತವರ ಮಕ್ಕಳು ಅಂತರ್ಜಾತಿ ವಿವಾಹ ಆದರೆ ಅವರ ಆಡಳಿತ ಮಂಡಳಿಯ ಸದಸ್ಯತ್ವ ಅಥವಾ ನಿರ್ದೇಶಕ ಸ್ಥಾನ ರದ್ದಾಗಲಿದೆ. ಈ ನಿರ್ಣಯಕ್ಕೆ ಹಿರಿಯ ಕೊಡವರಿಂದ ಸ್ವಾಗತ ವ್ಯಕ್ತವಾಗಿದೆ.
ಈ ಹಿಂದೆಯೇ ಅನೇಕ ಕೊಡವ ಸಮಾಜಗಳು ಮದುವೆಯ ಸಂದರ್ಭದ ಗಂಗಾ ಪೂಜೆ ಸಂದರ್ಭದಲ್ಲಿ ಮದ್ಯಪಾನ ನಿಷೇದ, ವಾಣಿಜ್ಯ ಚಟುವಟಿಕೆ ಅಥವಾ ಇತರ ಸಂದರ್ಭಗಳಲ್ಲಿ ಕೊಡವ ಸಾಂಪ್ರದಾಯಿಕ ಉಡುಗೆ ಧರಿಸುವುದಕ್ಕೂ ನಿಷೇಧ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಕೊಡಗಿನಲ್ಲಿ ಸುಮಾರು 30 ಮತ್ತು ದೇಶಾದ್ಯಂತ ಸುಮಾರು ಅಷ್ಟೇ ಸಂಖ್ಯೆಯ ಸಮಾಜಗಳು ಇವೆ.

Tags: congressCoorgDakshina KannadaDK ShivakumarKarnatakaKodaguKodava PeoplesKodava Samajasiddaramaiah
Previous Post

6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

ಚಿನ್ನದ ಪದಕ ಘೋಷಿಸಿ, ಕೊನೆಯಲ್ಲಿ ನಿರಾಕರಣೆ, ವಿದ್ಯಾರ್ಥಿ ಕಣ್ಣೀರು

Related Posts

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ
ಕರ್ನಾಟಕ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

by ಪ್ರತಿಧ್ವನಿ
November 22, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ ಹೆಚ್ಚು ಸದ್ದು ಮಾಡುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ವಿಶೇಷ ಪೂಜೆ ನಡೆದಿದೆ. ಅರಸಿಕೆರೆಯ ಪ್ರಸಿದ್ದ ಜೇನುಕಲ್ಲು ಸಿದ್ದೇಶ್ವರ ಪಾದುಕೆಗೆ...

Read moreDetails
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
Next Post

ಚಿನ್ನದ ಪದಕ ಘೋಷಿಸಿ, ಕೊನೆಯಲ್ಲಿ ನಿರಾಕರಣೆ, ವಿದ್ಯಾರ್ಥಿ ಕಣ್ಣೀರು

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada