• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಹೇರಿಕೆ ; ಬೆಳೆಗಾರರ ತೀವ್ರ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ, : ಕರಿಮೆಣಸು – ಏಲಕ್ಕಿಯನ್ನು ಜಿ.ಎಸ್.ಟಿ (ಸರಕು ಮತ್ತು ಸೇವಾ ತೆರಿಗೆ) ವ್ಯಾಪ್ತಿಗೆ ತರುವ ಬಗ್ಗೆ ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು, ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್ (ಸಿಪಿಎ) ವಿರೋಧ ವ್ಯಕ್ತಪಡಿಸಿದೆ.ಇದರಂತೆ ಸಿಪಿಎ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅವರ ಹುಟ್ಟೂರಾದ ಕಲ್ಲಹಳ್ಳಿಯಲ್ಲಿ ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.

ADVERTISEMENT

ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ ವಿವರವಿತ್ತು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ.ಯನ್ನು ಆಕರ್ಷಿಸುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. (ಅಉSಖಿ) ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ಲು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ.

ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

Tags: FarmerGovernment of Karnatakaministry of agriculture
Previous Post

“ಅವಳು ಸಂಪಾದಿಸಲಿ” : ಪತಿಯಿಂದ ತಿಂಗಳಿಗೆ 6 ಲಕ್ಷ ‘ಜೀವನಾಂಶ’ ಕೇಳಿದ ‘ಮಹಿಳೆ’ಗೆ ಹೈಕೋರ್ಟ್ ಛೀಮಾರಿ

Next Post

ಭಾರತ್ ಬಂದ್​​​ಗೆ ಮಿಶ್ರ ಪ್ರತಿಕ್ರಿಯೆ. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

Related Posts

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post

ಭಾರತ್ ಬಂದ್​​​ಗೆ ಮಿಶ್ರ ಪ್ರತಿಕ್ರಿಯೆ. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

Recent News

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada