• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2017ರಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು : ಪ್ರತಾಪ್‌ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
August 22, 2022
in ಕರ್ನಾಟಕ
0
ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ
Share on WhatsAppShare on FacebookShare on Telegram

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂಬ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್‌ ಸಿಂಹ, 2017 ರ ದಸರಾ ಜಂಬೂ ಸವಾರಿ ದಿನ ಲಲಿತ್ ಮಹಲ್ ಪ್ಯಾಲೇಸ್‌ನಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ನಂತರ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಇದಕ್ಕೆ ನಾನೇ ಸಾಕ್ಷಿ ಎಂದು ಹೇಳಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರೇ ನಿಮ್ಮ ಶ್ರೀಮತಿಯವರ ಬಳಿ ಮಾಂಸ ತಿಂದು ಚಾಮುಂಡಿ ತಾಯಿ ದರ್ಶನಕ್ಕೆ ಅವರು ಹೋಗುತ್ತಾರಾ ಅಂತಾ ಕೇಳಿ.  ನಿಮ್ಮ ಮಾತನ್ನು ಒಪ್ತಾರ? ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮೇಶ್ವರ ಜಾತ್ರೆಯಲ್ಲಿ ಸಿಹಿ ಊಟ ಮಾಡಿಸಿದ್ದು ಯಾಕೆ? ಮಾಂಸದ ಊಟ ಯಾಕೆ ಮಾಡಿಸಲಿಲ್ಲ? ಜಮೀರ್ ಖಾನ್ ಗೆ ನೀವು ಹಂದಿ ಮಾಂಸ ತಿನ್ನಬಾರದು ಅಂತಾ ದೇವರು ಹೇಳಿಲ್ಲ ಅಂತಾ ಹೇಳಿ ನೋಡೋಣಾ ಎಂದು ಕೇಳಿದ್ದಾರೆ.

ಸಿದ್ದರಾಮಯ್ಯ ಅವರು ಅವತ್ತು ವೀರಶೈವ – ಲಿಂಗಾಯತ ಧರ್ಮ ಒಡೆದರು. ಇವತ್ತು ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ಪರಿಣಾಮ ಇದನ್ನು ವಿರೋಧಿಸಿ ಇದೇ ತಿಂಗಳು 26ರಂದ ಕೊಡಗು ಚಲೋ ಮಾಡ್ತಿವಿ ಎಂದು ಕಾಂಗ್ರೆಸ್‌ ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೊಡಗಿಗೆ ಟಿಪ್ಪು ಸುಲ್ತಾನ್ ​​ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿಗೆ ಸೇರಿದರೆ, ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕುತ್ತೆವೆ : BJP ವಿರುದ್ಧ ಮನೀಶ್ ಸಿಸೋಡಿಯಾ ಆರೋಪ

Next Post

ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ

Related Posts

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ
ಕರ್ನಾಟಕ

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

by ಪ್ರತಿಧ್ವನಿ
June 22, 2026
0

ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ದಲಿತ, ಬಹುಜನ ಹಾಗೂ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ...

Read moreDetails
“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

June 21, 2026
BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

June 21, 2026
BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

June 20, 2026
ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರಜಾಸೇವೆ ಇಲಾಖೆ: ಸಿಎಂ ಡಿ.ಕೆ ಶಿವಕುಮಾರ್

June 20, 2026
Next Post
ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ

ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada