• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

8 ವರ್ಷಗಳ ಮೋದಿ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆ & ರಾಷ್ಟ್ರದ ಭದ್ರತೆ ಎರಡೂ ದುರ್ಬಲಗೊಂಡಿದೆ! : ಸುಬ್ರಮಣಿಯನ್ ಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 19, 2022
in ದೇಶ
0
8 ವರ್ಷಗಳ ಮೋದಿ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆ & ರಾಷ್ಟ್ರದ ಭದ್ರತೆ ಎರಡೂ ದುರ್ಬಲಗೊಂಡಿದೆ! : ಸುಬ್ರಮಣಿಯನ್ ಸ್ವಾಮಿ
Share on WhatsAppShare on FacebookShare on Telegram

ಬಿಜೆಪಿಯ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮದೇ ಪಕ್ಷದ ನಾಯಕರನ್ನು ಟೀಕಿಸುವುದರಲ್ಲಿ ಹೆಸರುವಾಸಿ. ಈ ಬಾರಿ “ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸುವಲ್ಲಿ ಮೋದಿ ಸರ್ಕಾರ ವಿಫಲರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಭದ್ರತೆಯು ಭಾರಿ ದುರ್ಬಲಗೊಂಡಿದೆ, ಪ್ರಧಾನಿ ಮೋದಿ ಚೀನಾದ ಸರಿಯಾಗಿ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

“8 ವರ್ಷಗಳ ಅಧಿಕಾರಾವಧಿಯಲ್ಲಿ ಮೋದಿ ಅವರು ಆರ್ಥಿಕ ಬೆಳವಣಿಗೆಯ ಗುರಿಗಳನ್ನು ಸಾಧಿಸಲು ವಿಫಲರಾಗಿದ್ದಾರೆ. ಇದರ ಜೊತೆಗೆ, 2016 ರಿಂದ ವಾರ್ಷಿಕ ಅಭಿವೃದ್ಧಿ ದರವು ಕುಸಿಯುತ್ತಿದೆ. ರಾಷ್ಟ್ರೀಯ ಭದ್ರತೆಯು ಭಾರಿ ದುರ್ಬಲಗೊಂಡಿದೆ. ಮೋದಿಗೆ ಚೀನಾದ ಬಗ್ಗೆ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಚೇತರಿಸಿಕೊಳ್ಳಲು ಅವಕಾಶವಿದೆ ಆದರೆ ಅದು ಹೇಗೆ ಎಂದು ಅವರಿಗೆ ತಿಳಿದಿದೆಯೇ? ” ಎಂದು ಟ್ವೀಟ್ ಮಾಡುವ ಮೂಲಕ ಮೋದಿಗೆ ಟಾಂಗ್ ನೀಡಿದ್ದಾರೆ.

ಈ ಸಮಸ್ಯೆಗಳನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂದು ಟ್ವೀಟ್ಟಿಗರು ಅವರನ್ನು ಕೇಳಿದಾಗ, “ಪ್ರಾಚೀನ ಋಷಿಗಳು ಸಲಹೆ ನೀಡಿದರೆ ಪಡೆದ ಜ್ಞಾನವನ್ನು ಶ್ರದ್ಧೆಯಿಂದ ಹಂಚಬೇಕು ಎಂದು ಅದನ್ನು ನಾನು ಮಾಡುತ್ತುದ್ದೇನೆ ಆದರೆ ಅದನ್ನು ಸ್ವೀಕರಿಸಬೇಕಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಪ್ರಧಾನಿಗೆ ಉತ್ತಮ ಪರ್ಯಾಯವಿಲ್ಲ ಎಂದು ಹೇಳಿದ ಪ್ರಧಾನಿ ಮೋದಿ ಅವರ ಬೆಂಬಲಿಗರೊಬ್ಬರೊಂದಿಗೆ ಬಿಜೆಪಿ ಸಂಸದರು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ ಅವರು, “ಬ್ರಿಟಿಷ್ ಸಾಮ್ರಾಜ್ಯಶಾಹಿ ಹೇಳಿದ್ದು ಅದನ್ನೇ: ಬ್ರಿಟಿಷರನ್ನು ತೊರೆದರೆ ಭಾರತವು ಕುಸಿಯುತ್ತದೆ.” ಎಂದು ಟೀಕಿಸಿದ್ದಾರೆ.

ಮತ್ತೊರ್ವ ಟ್ವೀಟಿಗ, ‘ ಸ್ವಾಮಿ ಅವರೇ. ನೀವು ಪ್ರಧಾನಿ ಮೋದಿ ಅವರಿಗೆ ಈ ವಿಚಾರಗಳನ್ನು ತಲುಪಿಸಿ. ಅವರು ಒಪ್ಪದಿದ್ದರೂ ವಿವರಿಸಿ ಹೇಳುವ ನಿಮ್ಮ ಕೆಲಸ ನೀವು ಮಾಡಿ’ ಎಂದು ಕೇಳಿದಾಗ.

ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ‘ನಾನು 2015 ರಿಂದ 2019 ರವರೆಗೆ ಇದೇ ಪ್ರಯತ್ನ ಮಾಡಿದೆ. ಆದರೆ ಅವರು ಅರ್ಥಶಾಸ್ತ್ರದ ಬಗ್ಗೆ ಜ್ಞಾನ ಹೊಂದಿಲ್ಲ. ಚೀನಾ ಮತ್ತು ಅದರ ಮಿತ್ರ ರಾಷ್ಟ್ರ ರಷ್ಯಾವನ್ನು ಏಕೆ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂಬುದು ತಿಳಿದ ನಂತರ ಎಲ್ಲ ಕೈಬಿಟ್ಟೆ’ ಎಂದು ಹೇಳಿದ್ದಾರೆ.

In 8 years in office we see that Modi has failed to achieve targets of economic growth. On the contrary, growth rate has declined annually since 2016. National security has weakened hugely. Modi inexplicably is clueless about China. There is scope to recover but does he know how?

— Subramanian Swamy (@Swamy39) April 19, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಸುಬ್ರಮಣಿಯನ್ ಸ್ವಾಮಿ
Previous Post

ಹುಬ್ಬಳ್ಳಿ ಗಲಭೆ  : ಆರೋಪಿಗಳು ಕಲಬುರಗಿ ಜೈಲಿಗೆ ಶಿಫ್ಟ್

Next Post

ಬೆಂಗಳೂರಿನ ತಿಂಡಿ ಪ್ರಿಯರಿಗೆ ಗುಡ್ ನ್ಯೂಸ್ : 24×7 ಹೋಟೆಲ್ ಸೇವೆಗೆ ಸರ್ಕಾರ ಅಸ್ತು!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಬೆಂಗಳೂರಿನ ತಿಂಡಿ ಪ್ರಿಯರಿಗೆ ಗುಡ್ ನ್ಯೂಸ್ : 24×7 ಹೋಟೆಲ್ ಸೇವೆಗೆ ಸರ್ಕಾರ ಅಸ್ತು!

ಬೆಂಗಳೂರಿನ ತಿಂಡಿ ಪ್ರಿಯರಿಗೆ ಗುಡ್ ನ್ಯೂಸ್ : 24x7 ಹೋಟೆಲ್ ಸೇವೆಗೆ ಸರ್ಕಾರ ಅಸ್ತು!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada