• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್|ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಕರ್ನಾಟಕ, ವಿಶೇಷ
0
ಬೀದರ್|ಗ್ರಾಮಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮ
Share on WhatsAppShare on FacebookShare on Telegram

ಚಿಟಗುಪ್ಪ: ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಾಂಪ್ರದಾಯಿಕ ರೈತರ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಪ್ರಥಮ ಹಬ್ಬವಾಗಿಯೂ ಆಚರಿಸಲಾಗುತ್ತದೆ.

ADVERTISEMENT

ರೈತ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಖುಷಿ ಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ.

ಭೂತಾಯಿಯನ್ನು ಉಳುಮೆ ಮಾಡುವ ಸಂಕೇತವಾದ ಎತ್ತುಗಳನ್ನು ಮನೆಯಲ್ಲಿಯೇ ತಯಾರಿಸಿಕೊಂಡು ದೇವರ ಜಗುಲಿ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಪಟ್ಟಣ, ತಾಲ್ಲೂಕಿನ ನಿರ್ಣಾ, ಮುತ್ತಂಗಿ, ಮಂಗಲಗಿ, ಚಾಂಗಲೇರಾ, ಬೇಮಳಖೇಡಾ, ಇಟಗಾ, ವಳಖಿಂಡಿ, ಕುಡಂಬಲ್‌ ಗ್ರಾಮಗಳಲ್ಲಿ ಮಣ್ಣೆತ್ತುಗಳಿಗೆ ಹೂವಿನಿಂದ ಪೂಜಿಸಿ, ಕಾಯಿ, ಕರ್ಪೂರ, ಲೋಭಾನ ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ, ಒಟ್ಟಾಗಿ ಕುಳಿತು ರೈತರು ಊಟ ಮಾಡಿದರು.

‘ಸಂಜೆ ಹೊತ್ತಿಗೆ ಕೆರೆ, ಹರಿಯುವ ನೀರಿನ ದಂಡೆಗೆ ಹೋಗಿ ಮಣ್ಣೆತ್ತುಗಳ ಮುಖ ತೊಳೆದು, ವಿಭೂತಿ, ಕುಂಕುಮ ಹಚ್ಚಿ ಆರತಿ ಬೆಳಗಿ, ಮಳೆ, ಬೆಳೆ ಸಮೃದ್ಧಿಗೆ ಪ್ರಾರ್ಥಿಸಿಕೊಂಡು ಎತ್ತುಗಳನ್ನು ನೀರಿಗೆ ಬಿಡುವ ಕಾರ್ಯ ನಡೆಯಿತು.

ಮರುದಿನ ಎತ್ತುಗಳನ್ನು ಚಿಣ್ಣರು ಕರಿ ಹರಿಯುವರು. ಬಳಿಕ ತಟ್ಟೆಯಲ್ಲಿ ಕರಿ ಹರಿದ ಎತ್ತುಗಳನ್ನಿಟ್ಟುಕೊಂಡು ಮನೆ, ಮನೆಗಳಿಗೆ ತೆರಳಿ ‘ಒಂಟೆತ್ತಿನ ಮೇಲೆ ಕುಂಟೆತ್ತು ಬಂದೈತೆ, ಜ್ವಾಳ ನೀಡ್ರಮ್ಮೊ’ ಎಂದು ಹಾಡುತ್ತ ಹೋಗುವ ಸಂಪ್ರದಾಯವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂತು.

Tags: BidarBidar DistrictVillage Fest
Previous Post

ಹಾತ್ರಾಸ್‌ ಕಾಲ್ತುಳಿತ ದುರಂತದ ಪ್ರಮುಖ ಆರೋಪಿ ದೆಹಲಿಯಲ್ಲಿ ಶರಣು

Next Post

ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಿಡುಗಡೆ ಮಾಡಿದ ಬಜಾಜ್‌

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಿಡುಗಡೆ ಮಾಡಿದ ಬಜಾಜ್‌

ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಿಡುಗಡೆ ಮಾಡಿದ ಬಜಾಜ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada