• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡ್ಯಾಮೇಜ್ ಆದ್ರೆ ಬ್ಯಾಂಕ್ ಬಾರೀ ಮೊತ್ತದ ಪರಿಹಾರ ನೀಡಬೇಕು : ಇಲ್ಲಿದೆ ಸಂಪೂರ್ಣ ಮಾಹಿತಿ

Any Mind by Any Mind
January 6, 2023
in Top Story, ದೇಶ
0
ಡ್ಯಾಮೇಜ್ ಆದ್ರೆ ಬ್ಯಾಂಕ್ ಬಾರೀ ಮೊತ್ತದ ಪರಿಹಾರ ನೀಡಬೇಕು : ಇಲ್ಲಿದೆ ಸಂಪೂರ್ಣ ಮಾಹಿತಿ
Share on WhatsAppShare on FacebookShare on Telegram

ADVERTISEMENT

ಮುಂಬೈ: ಲಾಕರ್ ನಲ್ಲಿರುವ ಚಿನ್ನಾಭರಣಗಳಿಗೆ ಹಾನಿಯಾದರೆ ಬ್ಯಾಂಕ್ ಗಳು ಬಾರೀ ಮೊತ್ತದ ಪರಿಹಾರ ನೀಡಬೇಕಾಗುತ್ತದೆ ಎಂದು ಆರ್ ಬಿಐ ಆದೇಶ ನೀಡಿ ಕೆಲವು ಹೊಸ ನಿಯಮಗಳನ್ನು ತಿಳಿಸಿದೆ

ಲಾಕರ್ ಗಳಿಗೆ ಗ್ರಾಹಕರು ವರ್ಷಕ್ಕೆ ಇಂತಿಷ್ಟು ಪರಿಹಾರ ನೀಡುತ್ತಾರೆ. ಆದರೆ ಇನ್ನು ಮುಂದೆ ಆರ್ ಬಿಐ ಆದೇಶದ ಪ್ರಕಾರ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುಂತಿಲ್ಲ. ಗ್ರಾಹಕರ ಜೊತೆ ಲಾಕರ್ ವಿಚಾರವಾಗಿ ಬ್ಯಾಂಕ್ ಗಳು ನಿರಂಕುಶವಾಗಿ ವರ್ತನೆ ಮಾಡುವಂತಿಲ್ಲ. ಒಂದು ವೇಳೆ ಲಾಕರ್ ನಲ್ಲಿರುವ ಚಿನ್ನಾಭರಣ ಸೇರಿದಂತೆ ಯಾವುದೇ ವಸ್ತು ಕಳೆದು ಹೋದರೆ ಬ್ಯಾಂಕ್ ಗ್ರಾಹಕನಿಗೆ ಶೇಕಡಾ 100 ರಷ್ಟು ಪರಿಹಾರ ನೀಡಬೇಕು ಎಂದು ಆರ್ ಬಿಎ ಹೊಸ ನಿಯಮವನ್ನು ಪ್ರಕಟಿಸಿದೆ.

ಖಾಲಿ ಇರುವ ಲಾಕರ್ ಗಳು ಹಾಗೂ ವೈಟಿಂಗ್ ಲಿಸ್ಟ್ ನಲ್ಲಿರುವ ಲಾಕರ್ ಗಳ ವಿವರವನ್ನು ಬ್ಯಾಂಕ್ ಗಳು ಪಾರದರ್ಶಕವಾಗಿ ಪ್ರಕಟಿಸಬೇಕು. ಲಾಕರ್ ರೂಮ್ ನಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು ಎಂದು ಆರ್ ಬಿಐ ಆದೇಶ ನೀಡಿದೆ. ಸದ್ಯದ ನಿಯಮದ ಪ್ರಕಾರ ಬ್ಯಾಂಕ್ ಗಳು ಲಾಕರ್ ಗಳಿಗೆ ಇಂತಿಷ್ಟು ಹಣ ನಿಗದಿ ಮಾಡಿದೆ.


ಎಸ್ ಬಿಐ 2,000 ರೂಪಾಯಿಯಿಂದ 12,000
ಕ್ಯಾನರಾ ಬ್ಯಾಂಕ್ 2,000 ರೂಪಾಯಿಯಿಂದ 10,000 ರೂಪಾಯಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ 1,250 ರೂಪಾಯಿಯಿಂದ 10,000 ರೂಪಾಯಿ
ಐಸಿಐಸಿಐ ಬ್ಯಾಂಕ್ 1,200 ರೂಪಾಯಿಯಿಂದ 5,000 ರೂಪಾಯಿ
ಎಚ್ ಡಿಎಫ್ ಸಿ 3,000 ರೂಪಾಯಿಯಿಂದ 20,000 ರೂಪಾಯಿ

Tags: Bank Lockerಮುಂಬೈ
Previous Post

ಜನ ಸಾಹಿತ್ಯ ಸಮ್ಮೇಳನ – ಔಚಿತ್ಯ ಪ್ರಸ್ತುತತೆಗಳ ನಡುವೆ

Next Post

ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌

ಕುಮಾರಸ್ವಾಮಿಯನ್ನ ವೇಶ್ಯೆಗೆ ಹೋಲಿಸಿ ಟೀಕಿಸಿದ ಸಚಿವ ಎಸ್‌.ಟಿ. ಸೋಮಶೇಖರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada