Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

ಪ್ರತಿಧ್ವನಿ

ಪ್ರತಿಧ್ವನಿ

January 19, 2022
Share on FacebookShare on Twitter

ಮುಂದಿನ ತಿಂಗಳು ನಡೆಯುವ ಗೋವಾ ಚುನಾವಣೆ ನಿಮಿತ್ತ ಇಂದು ಎಎಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ವರ್ಚುವಲ್‌ ಸಭೆಯಲ್ಲಿ ಈ ಕುರಿತು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಂತ್ರಿ ಅರವಿಂದ್‌ ಕೇಜ್ರಿವಾಲ್‌ ಭಂಡಾರಿ ಸಮುದಾಯದ ಅಮಿತ್‌ ಪಾಲೇಕರ್‌ರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಾರ್ದಿಕ್ ಪಟೇಲ್

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್‌ ಬೇರೆ ಪಕ್ಷಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ಯಾವುದೇ ಆಯ್ಕೆಗಳಿಲ್ಲ. ಆದರೆ, ಎಎಪಿ ಮುಂಚಿತವಾಗಿಯೇ ಘೋಷಿಸುತ್ತಿದ್ದೆ ಮತ್ತು ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಸ್ಥಳೀಯವಾಗಿ ಈ ಸಮುದಾಯ ಹೆಚ್ಚಾಗಿ ಇರುವ ಕಾರಣ ಮತ್ತು ರಾಜಕೀಯದಲ್ಲಿ ಅಷ್ಟಾಗಿ ಪ್ರಾತಿನಿತ್ಯ ಪಡೆಯದ ಕಾರಣ ಈ ಸಮುದಾಯದ ನಾಯಕನನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

RS 500
RS 1500

SCAN HERE

don't miss it !

ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮ ಪ್ರಕರಣ CCBಗೆ ವರ್ಗಾವಣೆ
ಕರ್ನಾಟಕ

ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮ ಪ್ರಕರಣ CCBಗೆ ವರ್ಗಾವಣೆ

by ಪ್ರತಿಧ್ವನಿ
May 13, 2022
ಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವು
ಕ್ರೀಡೆ

ಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವು

by ಪ್ರತಿಧ್ವನಿ
May 15, 2022
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
ಕರ್ನಾಟಕ

ಹಿಂದೂ ಸಂಘಟನೆಗಳು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? : ಮಾಜಿ ಸಿಎಂ ಹೆಚ್.ಡಿ.ಕೆ ಕಿಡಿ

by ಪ್ರತಿಧ್ವನಿ
May 17, 2022
ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!
Top Story

ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

by ಪ್ರತಿಧ್ವನಿ
May 13, 2022
ಇತಿಹಾಸ ಪ್ರಸಿದ್ದ ಬೃಹತ್ ಆಲದ ಮರ ಧರೆಗೆ : 400 ವರುಷಗಳ ದೊಡ್ಡ ಆಲದ ಮರಕ್ಕೆ ಅಪಾಯ!
ಕರ್ನಾಟಕ

ಇತಿಹಾಸ ಪ್ರಸಿದ್ದ ಬೃಹತ್ ಆಲದ ಮರ ಧರೆಗೆ : 400 ವರುಷಗಳ ದೊಡ್ಡ ಆಲದ ಮರಕ್ಕೆ ಅಪಾಯ!

by ಪ್ರತಿಧ್ವನಿ
May 12, 2022
Next Post
ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?

ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?

ಹಸಿವಿನಿಂದಾಗಿ ಸಾವು ಸಂಭವಿಸಿದ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿಯಿಲ್ಲ -ಕೇಂದ್ರ ಸರ್ಕಾರ

ಹಸಿವಿನಿಂದಾಗಿ ಸಾವು ಸಂಭವಿಸಿದ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿಯಿಲ್ಲ -ಕೇಂದ್ರ ಸರ್ಕಾರ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist