• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೂತ!

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೂತ!
Share on WhatsAppShare on FacebookShare on Telegram

ಕರ್ನಾಟಕದ ನೆರೆಯ ರಾಜ್ಯವಾಗಿರುವ ಕೇರಳದಲ್ಲಿ(Kerala) ಮತ್ತೆ ನಿಫಾ ವೈರಸ್‌ (Nipha Virus) ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಹೈ ಅಲರ್ಟ್​​ ಘೋಷಿಸಲಾಗಿದೆ. ಇನ್ನು ಕೇರಳದಲ್ಲಿ ನಿಫಾ ವೈರಸ್​ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ ಡೆಂಗ್ಯೂ (Dengue) ಭೀತಿ ತಲೆದೂರಿದೆ. ಈ ಮಧ್ಯೆ ನಿಫಾ ವೈರಸ್​ ಆತಂಕವೂ ಹೆಚ್ಚಾಗಿದೆ.

ADVERTISEMENT

ಇನ್ನು ಕರ್ನಾಟಕದಲ್ಲಿ ನಿಫಾ ವೈರಸ್​ಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಕೇರಳಾದಿಂದ ಕರ್ನಾಟಕಕ್ಕೆ ದಿನನಿತ್ಯ ಸಂಚಾರ ಮಾಡುವ ಪ್ರಯಾಣಿಕರ ಮೇಲೆ ಹದ್ದಿನ‌ ಕಣ್ಣಿಡಲಾಗಿದೆ. ಜೊತೆಗೆ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಮುಂದಾಗಿದೆ.

ಮೈಸೂರಿನ ಎಚ್.ಡಿ ಕೋಟೆಯ ಬಾವಲಿ ಚೆಕ್ ಪೋಸ್ಟ್(Bavali Check Post of HD Kote, Mysore) ಬಳಿ ಕಟ್ಟೆಚ್ಚರ ಹಾಕಿದ್ದು, ಕೇರಳಾದಿಂದ ರಾಜ್ಯಕ್ಕೆ ಪ್ರವೇಶಿಸುವ ಎಲ್ಲಾ ಕಡೆ ತೀವ್ರ ನಿಗಾ ವಹಿಸಲಾಗಿದೆ. ಈ ಮೂಲಕ ರಾಜ್ಯಕ್ಕೆ ನಿಫಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನು ಈಗಾಗಲೇ 14 ವರ್ಷದ ಬಾಲಕ ನಿಫಾ ವೈರಸ್​ ಭಾನುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾನೆ. ಪಾಂಡಿಕ್ಕಾಡ್‌ (Pandikkad) ಮೂಲದ ಬಾಲಕನಾಗಿದ್ದು, ಈತನ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್​ನಲ್ಲಿ (Quarantine) ಇಡಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Health Minister Veena George) ಮಾಹಿತಿ ನೀಡಿದ್ದಾರೆ.

ಬಾಲಕ ಸಾವನ್ನಪ್ಪಿದ ಬೆನ್ನಲ್ಲೇ ಕೇರಳ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಬಾಲಕನ ಸಂಪರ್ಕ ಹೊಂದಿದ್ದ, ಜೊತೆಗಿದ್ದವರನ್ನು ಕ್ವಾರಂಟೈನ್​ನಲ್ಲಿಡುವಂತೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಇದು ಐದನೇ ಬಾರಿ ನಿಫಾ ದೃಢಪಟ್ಟಿದೆ. ಮೇ-ಜೂನ್ 2018 ರ ಅವಧಿಯಲ್ಲಿ, ಕೋಝಿಕ್ಕೋಡ್ ಮತ್ತು ಮಲಪ್ಪುರಂ (Kojikkod and Malappuram) ಜಿಲ್ಲೆಗಳಲ್ಲಿ 18 ಜನರಿಗೆ ನಿಫಾ ದೃಢಪಟ್ಟಿತ್ತು. ಈ ವರ್ಷ ಮೊದಲ ಬಾರಿಗೆ ವೈರಸ್ ಪತ್ತೆಯಾಗಿದೆ. 2018 ರಲ್ಲಿ ಒಬ್ಬ ರೋಗಿಯು ಮಾತ್ರ ಬದುಕುಳಿದರು. ನಂತರ ನಿಫಾ 2019, 2021 ಮತ್ತು 2023 ರಲ್ಲಿ ಮತ್ತೆ ಕೇರಳದಲ್ಲಿ ವರದಿಯಾಗಿದೆ.

2021 ರಲ್ಲಿ, ಕೋಝಿಕ್ಕೋಡ್‌ನಲ್ಲಿ 12 ವರ್ಷದ ಬಾಲಕ ಸೋಂಕಿನಿಂದ ಸಾವನ್ನಪ್ಪಿದನು. 2023 ರಲ್ಲಿ, ಆರು ಪ್ರಕರಣಗಳು ವರದಿಯಾಗಿವೆ ಮತ್ತು ಇಬ್ಬರು ಸಾವನ್ನಪ್ಪಿದರು. ಇದೀಗ 2024ರಲ್ಲಿಯೂ ನಿಫಾ ವೈರಸ್​ ಪತ್ತೆಯಾಗಿದೆ. ಪ್ರತಿ ಸಂದರ್ಭದಲ್ಲಿ, ರಾಜ್ಯವು ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಕ್ರಮವನ್ನು ತೆಗೆದುಕೊಳ್ಳುತ್ತಲೇ ಇದೆ. ಇನ್ನು ಈ ಸೋಂಕು ಬಾವಲಿಗಳಿಂದ ಹರಡುತ್ತದೆ ಎಂದು ನಂಬಲಾಗಿದೆ, ಆದರೆ ನಿಖರವಾದ ಮೂಲ ಇನ್ನೂ ದೃಢೀಕರಿಸಲಾಗಿಲ್ಲ.

Tags: Dengue FeverKarnatakaKeralanipha virus
Previous Post

KRS ಜಲಾಶಯ ವೀಕ್ಷಿಸಿದ ಡಿಕೆಶಿ..!

Next Post

ನಯನ ಮೋಟಮ್ಮ ಮಾತಿಗೆ ಹೆದರಿಕೊಂಡು ಓಡಿ ಹೋದ ಬಿಜೆಪಿಗರು..!

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post

ನಯನ ಮೋಟಮ್ಮ ಮಾತಿಗೆ ಹೆದರಿಕೊಂಡು ಓಡಿ ಹೋದ ಬಿಜೆಪಿಗರು..!

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada