• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಜೈಲಿನಲ್ಲಿ ಅಪ್ಪ ತಲೆ ಬೋಳಿಸಿದ್ದಕ್ಕೆ ಕೂದಲು ತೆಗೆಸಿಕೊಂಡ ದರ್ಶನ್ ಮಗ..

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in ವಿಶೇಷ, ಶೋಧ, ಸಿನಿಮಾ
0
ಜೈಲಿನಲ್ಲಿ ಅಪ್ಪ ತಲೆ ಬೋಳಿಸಿದ್ದಕ್ಕೆ ಕೂದಲು ತೆಗೆಸಿಕೊಂಡ ದರ್ಶನ್ ಮಗ..
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದರ್ಶನ್‌‌ ಅಂಡ್‌ ಗ್ಯಾಂಗ್‌ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಬಗ್ಗೆ ಚಿಂತಾಕ್ರಾಂತವಾಗಿದೆ. ಈ ನಡುವೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ತಲೆಗೆ ಬಳಸುವ ವಿಗ್ ನಿರ್ವಹಣೆ ಮಾಡಲು ಸಾಧ್ಯವಾಗದೆ ಸಂಪೂರ್ಣವಾಗಿ ತಲೆಯನ್ನು ಬೋಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ADVERTISEMENT

ಇವತ್ತು ನಟ ದರ್ಶನ್‌ ಭೇಟಿ ಮಾಡಿದ್ದ ಸ್ನೇಹಿತೆ ನಟಿ ರಕ್ಷಿತಾ, ದರ್ಶನ್ ವೇಷ ಕಂಡು ಗಳಗಳನೆ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಸಂಜೆ 4.30ಕ್ಕೆ ಪರಪ್ಪನ ಅಗ್ರಹಾರದ ಸೆಂಟ್ರಲ್‌ ಜೈಲು ಬಳಿಗೆ ಆಗಮಿಸಿದ್ದ ನಟಿ ರಕ್ಷಿತಾ ಹಾಗು ಪ್ರೇಮ್ ಜೈಲಿನ ನಿಯಮಗಳಂತೆ 15 ನಿಮಿಷಗಳ ಕಾಲ ದರ್ಶನ್‌ ಜೊತೆಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ದರ್ಶನ್‌ಗೆ ಈ ವಿಚಾರ ತಿಳಿಸಿ ಹೊರಬಂದಿದ್ದಾರೆ.

ಅಪ್ಪ ದರ್ಶನ್‌‌ ಜೈಲಿನಲ್ಲಿ ದಿನನಿತ್ಯ ವಿಗ್‌‌ ನಿರ್ವಹಣೆ ಮಾಡುವುದು ಕಷ್ಟ ಆಗಿರೋದ್ರಿಂದ ವಿಗ್‌‌ ಬಿಚ್ಚಿಟ್ಟಿದ್ದಾರೆ.ಈ ವಿಚಾರ ಮೊನ್ನೆ ದರ್ಶನ್‌‌ ಪತ್ನಿ ವಿಜಯಲಕ್ಷ್ಮೀ ಹಾಗು ದರ್ಶನ್‌ ಪುತ್ರ ಭೇಟಿ ವೇಳೆಯಲ್ಲೇ ಗೊತ್ತಾಗಿತ್ತು. ಅಪ್ಪನನ್ನು ಆ ರೂಪದಲ್ಲಿ ಕಂಡಿದ್ದ ಮಗ ಬೇಸರಗೊಂಡಿದ್ದು, ಅಪ್ಪನಂತೆ ದರ್ಶನ್‌ ಪುತ್ರ ಕೂಡ ತಲೆಯನ್ನು ಬೋಳಿಸಿಕೊಂಡಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ನಟಿ ರಕ್ಷಿತಾ ದರ್ಶನ್‌ಗೆ ತಿಳಿಸಿದ್ದಾರಂತೆ.

ನಿನಗೆ ಈ ರೀತಿ ಆಗಬಾರದಿತ್ತು ಕಣೋ ಎಂದಿರುವ ನಟಿ ರಕ್ಷಿತಾ, ನಿನ್ನ ಮಗ ಕೂಡ ನೊಂದು ತಾನೂ ತಲೆ ಬೋಳಿಸಿಕೊಂಡಿದ್ದಾನೆ. ಈ ವಿಚಾರವನ್ನು ದರ್ಶನ್‌ ಗಮನಕ್ಕೆ ತಂದಿರುವ ನಟಿ ರಕ್ಷಿತಾ, ನಿನಗೆ ಈ ಪರಿಸ್ಥಿತಿ ಬೇಕಿತ್ತಾ ಎಂದು ಕೋಪದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನುವುದು ತಿಳಿದುಬಂದಿದೆ.

Tags: Darshandarshan and gangDarshan ArrestDbossPavitragowda
Previous Post

Benefits of Betel leaves: ಊಟದ ನಂತರ ವೀಳ್ಯದೆಲೆಯನ್ನ ತಿಂದ್ರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.!

Next Post

ಬಿಳಿ ಹಾಗೂ ಸ್ವಚ್ಛವಾದ ಹಲ್ಲುಗಳು ನಿಮ್ಮದಾಗಬೇಕು ಅಂದ್ರೆ ಹೀಗೆ ಮಾಡಿ.!

Related Posts

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ
Top Story

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

by ಪ್ರತಿಧ್ವನಿ
September 4, 2025
0

ಸೆನ್ಸಾರ್ ಮಂಡಳಿ ನಿರ್ಲಕ್ಷ್ಯರವಿ ಶ್ರೀವತ್ಸ ಬೇಸರ ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ 'ಗ್ಯಾಂಗ್ಸ್ ಆಫ್ ಯುಕೆ' ಚಿತ್ರದ ಹಾಡು...

Read moreDetails
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

September 3, 2025
ಸೆಪ್ಟಂಬರ್ 5ಕ್ಕೆ ಬಿಡುಗಡೆಯಾಗಲಿದೆ ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ”

ಸೆಪ್ಟಂಬರ್ 5ಕ್ಕೆ ಬಿಡುಗಡೆಯಾಗಲಿದೆ ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ”

September 3, 2025
70 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಜಾರಿ ನಾಯಿ

70 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಜಾರಿ ನಾಯಿ

September 3, 2025
Next Post
ಬಿಳಿ ಹಾಗೂ ಸ್ವಚ್ಛವಾದ ಹಲ್ಲುಗಳು ನಿಮ್ಮದಾಗಬೇಕು ಅಂದ್ರೆ ಹೀಗೆ ಮಾಡಿ.!

ಬಿಳಿ ಹಾಗೂ ಸ್ವಚ್ಛವಾದ ಹಲ್ಲುಗಳು ನಿಮ್ಮದಾಗಬೇಕು ಅಂದ್ರೆ ಹೀಗೆ ಮಾಡಿ.!

Recent News

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ
Top Story

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

by ಪ್ರತಿಧ್ವನಿ
September 4, 2025
Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ
Top Story

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

by ನಾ ದಿವಾಕರ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada