• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2026
in Top Story, ಕರ್ನಾಟಕ, ರಾಜಕೀಯ
0
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Bnagendra resignation : ಅಖಾಡದಲ್ಲಿ ಏನಾಗುತ್ತೋ ನೋಡೇ ಬಿಡೋಣ, ರೆಡ್ಡಿ ರಾಮುಲು ವಿರುದ್ಧ ನಾಗೇಂದ್ರ ಸಮರ..!

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಲೇ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದಿರುವ ಬಿ.ನಾಗೇಂದ್ರ ಅವರು ಜನತಾ ನ್ಯಾಯಾಲಯಕ್ಕೆ ಬಂದು ಎಲ್ಲವನ್ನೂ ಎದುರಿಸಿ ಎಂದು ಬಿಜೆಪಿಗರಿಗೆ ಬಹಿರಂಗ ಸವಾಲು ಕೂಡ ಹಾಕಿದ್ದಾರೆ.

 

ಇನ್ನು ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಈ ಬಾರಿಯ ವಿಧಾನಸಭಾ ಕಲಾಪದ ಒಳಗೂ ಹೊರಗೂ ಹೋರಾಟ ನಡೆಸಿದ್ದು, ಬಳ್ಳಾರಿ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿದೆ. ಬಿಜೆಪಿ ನಾಯಕರು 10 ದಿನ 170 ಕಿ.ಮೀ ಪಾದಯಾತ್ರೆ ಘೋಷಣೆ ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

B Nagendra Reaction: ನನ್ನಿಂದ ಪಕ್ಷಕ್ಕೆ ಮುಜುಗರ ಆಗುವುದಾದರೆ  #pratidhvani

ವಿರೋಧ ಪಕ್ಷದವರಿಗೆ ಹಲವು ಬಾರಿ ಮನವಿ ಮಾಡಿಕೊಂಡೆವು, ನೋಟಿಸ್ ಕೊಡಿ. ಚರ್ಚೆಗೆ ಬನ್ನಿ ಎಂದು ಕೇಳಿಕೊಂಡೆವು, ಆದರೂ ಅವರು ಚರ್ಚೆಗೆ ಬರಲಿಲ್ಲ. ಈಗ ಇಶ್ಯೂಲೆಸ್ ಇಶ್ಯೂ ಇಟ್ಟುಕೊಂಡು ಪಾದಯಾತ್ರೆಗೆ ಹೊರಟಿದ್ದಾರೆ. ಬಿಜೆಪಿಯವರು ಮನುಸ್ಮೃತಿಯ ವಾದ ಮಾಡುತ್ತಿದ್ದು, ಸಂವಿಧಾನ ನಮಗೆಲ್ಲಾ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆ ಇದೆ.

ದಲಿತರು, ಬಡವರು ಹಾಗೂ ಆದಿವಾಸಿಗಳು ಬದುಕಬಾರದು ಎಂಬ ಮನಸ್ಥಿತಿಯನ್ನು ಬಿಜೆಬಿಗರು ಹೊಂದಿದ್ದಾರೆ. 2024ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ವಿನಾಕಾರಣ ನನ್ನನ್ನು ಬಂಧಿಸಿ ಮೂರು ತಿಂಗಳು ಜೈಲಿಗೆ ಹಾಕಿದರು. ಬಳಿಕ ಕೋರ್ಟ್​ನಿಂದ ಜಾಮೀನು ಪಡೆದು ಹೊರಗೆ ಬಂದಿದ್ದೇನೆ. ಮನುವಾದಿಗಳ ಕುತಂತ್ರಕ್ಕೆ ನಾನು ಬಗ್ಗುವುದಿಲ್ಲ. ನಾನು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಬಿ.ನಾಗೇಂದ್ರ ಹೇಳಿದ್ದಾರೆ.

B. Y. Vijayendra : ನಾಗೇಂದ್ರ ರಾಜೀನಾಮೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು..!

ನೀವು ಚಲಾವಣೆಯಲ್ಲಿ ಇಲ್ಲದ ನಾಣ್ಯಗಳು. ಒಂದು ಬಾರಿ ಅಲ್ಲ ಎರಡು ಬಾರಿ ಛೀಮಾರಿ ಹಾಕಿದ್ದಾರೆ. ಬಳ್ಳಾರಿಯ ಜನ ಛೀಮಾರಿ ಹಾಕಿದ್ದಾರೆ. ಬನ್ನಿ ಜನತಾ ನ್ಯಾಯಾಲಯಕ್ಕೆ ಹೋಗೋಣ. ಜನತಾ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಆರೋಪ ಮುಕ್ತನಾಗಿ ಬರುವ ನಂಬಿಕೆ ಇದೆ. ಇದು ನಮ್ಮ ಪಕ್ಷದವರಿಗೂ ಗೊತ್ತಿದೆ. ನೀವು ನೀಚ ಕೆಲಸಕ್ಕೆ ಹೊರಟಿದ್ದೀರಲ್ಲ ಬನ್ನಿ ನೊಡೋಣ ಮುಂದೆ ಎಂದು ಬಳ್ಲಾರಿ ಬಿಜೆಪಿ ನಾಯಕರಿಗೆ ನಾಗೇಂದ್ರ ಸವಾಲು ಹಾಕಿದ್ದಾರೆ.

Siddaramaiah : ಸುಮ್ಮನೆ ಕೂರದ ಸಿದ್ದರಾಮಯ್ಯ, ಅಹಿಂದ ಚಳವಳಿಗೆ ಮತ್ತೆ ಸಿದ್ದು ದನಿ   #siddaramaiah
Previous Post

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

Next Post

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

Related Posts

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?
Top Story

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

by ಪ್ರತಿಧ್ವನಿ
August 28, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಕಳೆದ 24 ಗಂಟೆಗಳಲ್ಲಿ ಬಿಜೆಪಿ ನಾಯಕರ ಭೇಟಿ ಮುಂದುವರಿದಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬುಧವಾರ ವಿಧಾನ...

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada