• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

2023-24ರ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಸ್ಥಿತಿ ಬಗ್ಗೆ ಏನು ಚಿತ್ರಣ ಇದೆ…

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
2023-24ರ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಸ್ಥಿತಿ ಬಗ್ಗೆ ಏನು ಚಿತ್ರಣ ಇದೆ…
Share on WhatsAppShare on FacebookShare on Telegram

ಬಜೆಟ್​ಗೆ ಪೂರ್ವಭಾವಿಯಾಗಿ ಒಂದು ದಿನ ಮುಂಚೆ ಆರ್ಥಿಕ ಸಮೀಕ್ಷೆ ಮಂಡನೆ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಈ ಎಕನಾಮಿಕ್ ಸರ್ವೆ ವರದಿಯನ್ನು ಸಂಸತ್​ನಲ್ಲಿ ಇಂದು ಮಂಡಿಸಿದರು. ಮುಖ್ಯ ಆರ್ಥಿಕ ಸಲಹೆಗಾರರ ನೇತೃತ್ವದಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯಲ್ಲಿ, ಭಾರತದ ಆರ್ಥಿಕ ಪ್ರಗತಿಯ ಓಟವನ್ನು ಚೀನಾ 1980ರಿಂದ 2015ರವರೆಗೆ ಮಾಡಿದ ಸಾಧನೆಗೆ ಹೋಲಿಕೆ ಮಾಡಿದೆ. ಜಿಡಿಪಿ (GDP) ದರ, ಹಣಕಾಸು ಪರಿಸ್ಥಿತಿ ಇತ್ಯಾದಿ ಬಗ್ಗೆ ಆರ್ಥಿಕ ಸಮೀಕ್ಷೆ ಆಶಾದಾಯಕವೆನಿಸುವ ಚಿತ್ರಣ ನೀಡಿದೆ. ಆರ್ಥಿಕ ಬೆಳವಣಿಗೆಯ ಓಟಕ್ಕೆ ತಡೆಯಾಗಿರುವ ಕೆಲ ಅಂಶಗಳ ಬಗ್ಗೆಯೂ ಈ ಸಮೀಕ್ಷೆ ಎಚ್ಚರಿಸುವ ಕೆಲಸ ಮಾಡಿದೆ.

ADVERTISEMENT
ಪ್ರತೀ ವರ್ಷ 78 ಲಕ್ಷ ಉದ್ಯೋಗಗಳ ಸೃಷ್ಟಿ ಅಗತ್ಯ

ದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಳ್ಳಬೇಕಾದರೆ 2030ರವರೆಗೂ ಕೃಷಿಯೇತರ ಕ್ಷೇತ್ರದಲ್ಲಿ ಪ್ರತೀ ವರ್ಷ ಸರಾಸರಿಯಾಗಿ 78.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಅವಶ್ಯಕತೆ ಇದೆ ಎಂದು ಆರ್ಥಿಕ ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ಅರ್ಧದಷ್ಟು ಭಾರತೀಯರು ಉದ್ಯೋಗಕ್ಕೆ ತಯಾರಿಲ್ಲ

ಆರ್ಥಿಕ ಸಮೀಕ್ಷೆ ಪ್ರಕಾರ ಪ್ರತೀ ಇಬ್ಬರು ಭಾರತೀಯರಲ್ಲಿ ಒಬ್ಬರು ತತ್​ ಕ್ಷಣಕ್ಕೆ ಉದ್ಯೋಗಕ್ಕೆ ತಯಾರಾಗಿಲ್ಲ. ಅವರು ಕಾಲೇಜು ಶಿಕ್ಷಣ ಈಗಷ್ಟೇ ಮುಗಿಸಿ ಹೊರಬಂದಿದ್ದಾರೆ ಎನ್ನಲಾಗಿದೆ.

ಸರ್ವಿಸ್ ಸೆಕ್ಟರ್​ನಲ್ಲಿ ಈಗಲೂ ಕೂಡ ಹೆಚ್ಚು ಉದ್ಯೋಗ ಸೃಷ್ಟಿ ಆಗುತ್ತಿದೆ. ಇದರ ಜೊತೆಗೆ ಕಟ್ಟಡ ನಿರ್ಮಾಣ ವಲಯ ಕೂಡ ಇತ್ತೀಚೆಗೆ ಉದ್ಯೋಗಸೃಷ್ಟಿಯಲ್ಲಿ ಮುಂಚೂಣಿಗೆ ಬರುತ್ತಿದೆ. ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಉದ್ಯೋಗಸೃಷ್ಟಿ ಕಳೆದ ದಶಕದಲ್ಲಿ ಕಡಿಮೆ ಆಗಿತ್ತು. 2021-22ರಿಂದ ಈಚೆ ಈ ಕ್ಷೇತ್ರದಲ್ಲಿ ಉದ್ಯೋಗಸೃಷ್ಟಿ ಹೆಚ್ಚಾಗುತ್ತಿದೆ ಎಂದು ಈ ವರದಿ ಪ್ರಸ್ತಾಪಿಸಿದೆ.

ಜಿಡಿಪಿ ದರ 2024-25ರಲ್ಲಿ ಶೇ. 6.5ರಿಂದ ಶೇ. 7

2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7ರಷ್ಟು ಬೆಳೆಯಬಹುದು ಎಂದು ಐಎಂಎಫ್, ಎಡಿಬಿ ಇತ್ಯಾದಿ ಗ್ಲೋಬಲ್ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ನಾವು ಸಂಭಾವ್ಯ ರಿಸ್ಕ್ ಇತ್ಯಾದಿಯನ್ನು ಗಮನದಲ್ಲಿರಿಸಿಕೊಂಡು ಜಿಡಿಪಿ ದರ ಕನಿಷ್ಠ ಶೇ. 6.5ರಿಂದ 7ರಷ್ಟು ಇರಬಹುದು ಎಂದು ನಿರೀಕ್ಷಿಸುತ್ತಿದ್ದೇವೆ.

Tags: BJPCongress Partyeconomic surveyNirmala Seetaramanನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಅಬ್ಬರದ ಭಾಷಣ ಮೋದಿ ಮತ್ತೆ ಸೈಲೆಂಟ್‌..!

Next Post

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ ಆರೋಪ

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada