• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಸವ ಭವನ ನಿರ್ಮಿಸಲು ಕೋರಿದ ಅನುದಾನ ಪತ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್’ಗೆ ಅವಮಾನ: ಕ್ಷಮೆ ಕೋರಲು ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in Top Story, ಇತರೆ / Others
0
ಬಸವ ಭವನ ನಿರ್ಮಿಸಲು ಕೋರಿದ ಅನುದಾನ ಪತ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್’ಗೆ ಅವಮಾನ: ಕ್ಷಮೆ ಕೋರಲು ಆಗ್ರಹ
Share on WhatsAppShare on FacebookShare on Telegram

ಚಾಮರಾಜನಗರ: ತಾಲ್ಲೂಕಿನ ಚನ್ನಪ್ಪನಪುರ ಗ್ರಾಮದಲ್ಲಿ ಬಸವ ಭವನ ಮತ್ತು ಮುಖ್ಯದ್ವಾರ ನಿರ್ಮಿಸಲು ಅನುದಾನ ನೀಡುವಂತೆ ಕೋರಿ ಗ್ರಾಮಸ್ಥರು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌’ಐಡಿಎಲ್) ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ADVERTISEMENT

ಫೆಬ್ರುವರಿ 12ರಂದು ಮನವಿ ಪತ್ರ ಬರೆಯಲಾಗಿದ್ದು, ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪತ್ರದ ಸಾರಾಂಶ: ‘ಚನ್ನಪ್ಪನಪುರದ ಗ್ರಾಮಸ್ಥರು ತಮ್ಮಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುವುದು ಏನೆಂದರೆ, ನಮ್ಮ ಗ್ರಾಮದಲ್ಲಿ ಬಸವ ಭವನ ನಿರ್ಮಾಣ ಹಾಗೂ ನಮ್ಮ ಗ್ರಾಮಕ್ಕೆ ಬೇರೆ ಗ್ರಾಮದವರು ಬಂದಾಗ ಅವರು ದಲಿತರ ಬೀದಿ ಕಡೆಗೆ ಹೋಗಿ, ಅಲ್ಲಿನ ಅಂಬೇಡ್ಕರ್ ಆರ್ಚ್ ನೋಡಿ ನಮ್ಮ ವೀರಶೈವ ಲಿಂಗಾಯತ ಬೀದಿಗೆ ಬರುತ್ತಿದ್ದಾರೆ. ಆದುದರಿಂದ ತಾವು ನಮ್ಮ ಗ್ರಾಮಕ್ಕೆ ಬಸವ ಭವನ ಮತ್ತು ಬಸವ ಆರ್ಚ್ ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಈ ಮೂಲಕ ತಮ್ಮಲ್ಲಿ ಕೇಳುತ್ತಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಬೇರೆ ಗ್ರಾಮದವರು ದಲಿತರ ಬೀದಿ ಕಡೆಗೆ ಹೋಗಿ, ಅಂಬೇಡ್ಕರ್ ಆರ್ಚ್ ನೋಡಿ ವೀರಶೈವ ಲಿಂಗಾಯತರ ಬೀದಿಗೆ ಬರುತ್ತಿದ್ದಾರೆ ಎಂಬ ಒಕ್ಕಣೆ ಬಗ್ಗೆ ದಲಿತ ಸಂಘಟನೆಗಳು, ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಈ ಕುರಿತು ಪ್ರತಿಕ್ರಿಯಿಸಿ, ಫೆ.12ರಂದು ಪತ್ರ ಬರೆಯಲಾಗಿದೆ. ನಮಗೆ ಈಗ ಸಿಕ್ಕಿದೆ. ಬಸವ ಭವನ ನಿರ್ಮಾಣಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಚನ್ನಪ್ಪನಪುರ ಗ್ರಾಮಸ್ಥರು ಅಂಬೇಡ್ಕರ್ ಅವರಿಗೆ ಅಪಮಾನವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ದೇಶಕ್ಕೆ ಸಂವಿಧಾನವನ್ನು ನೀಡಿದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಖ್ಯದ್ವಾರವನ್ನು ನೋಡಲಾರದ ಮನಃಸ್ಥಿತಿ ಮೇಲ್ವರ್ಗಗಳಿಗೆ ಇಂದಿಗೂ ಇರುವುದನ್ನು ನೋಡಿದರೆ ದುಃಖವಾಗುತ್ತದೆ. ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಎಂ.ರುದ್ರೇಶ್ ಅವರಾದರೂ ಇದನ್ನು ಗಮನಿಸಬೇಕಿತ್ತು. ಚನ್ನಪ್ಪನಪುರ ಗ್ರಾಮದ ವೀರಶೈವ ಲಿಂಗಾಯತ ಸಮುದಾಯದವರು ಹಾಗೂ ಎಂ.ರುದ್ರೇಶ್ ಈ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಈ ಕುರಿತು ದೂರು ದಾಖಲು ಮಾಡಲಾಗುವುದು. ಬುಧವಾರದಿಂದ ಹೋರಾಟ ಮಾಡಲಾಗುವುದು ಎಂದರು.

Tags: Chamarajanagara
Previous Post

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌5

Next Post

ಬಿಜೆಪಿ ಶ್ರೀಮಂತ ಜನರ ಪಕ್ಷ, ನಾಡಿನ ಅಭಿವೃದ್ಧಿ ಬಗ್ಗೆ ಚಿಂತಿಸುವುದಿಲ್ಲ: ಸಿದ್ದರಾಮಯ್ಯ

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
Next Post
ಬಿಜೆಪಿ ಶ್ರೀಮಂತ ಜನರ ಪಕ್ಷ, ನಾಡಿನ ಅಭಿವೃದ್ಧಿ ಬಗ್ಗೆ ಚಿಂತಿಸುವುದಿಲ್ಲ: ಸಿದ್ದರಾಮಯ್ಯ

ಬಿಜೆಪಿ ಶ್ರೀಮಂತ ಜನರ ಪಕ್ಷ, ನಾಡಿನ ಅಭಿವೃದ್ಧಿ ಬಗ್ಗೆ ಚಿಂತಿಸುವುದಿಲ್ಲ: ಸಿದ್ದರಾಮಯ್ಯ

Please login to join discussion

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada