• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸದನದಲ್ಲಿ ಅಬ್ಬರಿಸಿದ ಪ್ರಧಾನಿ ಮೋದಿ ! ರಾಹುಲ್ ಗಾಂಧಿಯನ್ನ ಬಚ್ಚಾ ಎಂದ ನಮೋ ?! 

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಇದೀಗ, ದೇಶ, ರಾಜಕೀಯ
0
ಸದನದಲ್ಲಿ ಅಬ್ಬರಿಸಿದ ಪ್ರಧಾನಿ ಮೋದಿ ! ರಾಹುಲ್ ಗಾಂಧಿಯನ್ನ ಬಚ್ಚಾ ಎಂದ ನಮೋ ?! 
Share on WhatsAppShare on FacebookShare on Telegram

ಸದನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ಭಾಷಣಕ್ಕೆ ಉತ್ತರವಾಗಿ ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ (Pm Narendra modi) ಸಖತ್ ಟಕ್ಕರ್ ಕೊಟ್ಟಿದ್ದಾರೆ. ಸದನಕ್ಕೆ ಶಿವನ (Lord shiva) ಫೋಟೋ ತಂದು ಹಿಂದೂ ಧರ್ಮದ(Hindu religion) ಬಗ್ಗೆ ಮಾತನಾಡಿ ತಮ್ಮ ಪದ ಬಳಕೆಯ ಮೂಲಕ ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನ ರಾಹುಲ್ ಗಾಂಧಿ ಕೆರಳಿಸಿದ್ದರು ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ್ದಾರೆ.

ADVERTISEMENT

ಬರೋಬ್ಬರಿ 136 ನಿಮಿಷಗಳ ಕಾಲ ಭಾಷಣ ಮಾಡಿದ ನಮೋ ಶಿವನ ರೂಪ ದರ್ಶನಕ್ಕೆ ಹೊರತು ಪ್ರದರ್ಶನ ಕಲ್ಲ ಕಾಂಗ್ರೆಸ್ಸಿಗರ ಹಿಂದೂ ವಿರೋಧಿ ಹೇಳಿಕೆಗಳನ್ನು ಇಡೀ ದೇಶ ನೆನಪಿಟ್ಟುಕೊಳ್ಳಲಿದೆ ಎಂದು ಹರಿಹಾಯ್ದರು.

ಇನ್ನು ಕಾಂಗ್ರೆಸ್ (Congress) 99 ಸ್ಥಾನಗಳನ್ನ ಗೆದ್ದಿರುವುದು ಸತ್ಯ ಆದರೆ ಕಾಂಗ್ರೆಸ್ ನೂರಕ್ಕೆ 99 ಸ್ಥಾನಗಳನ್ನು ಪಡೆದಿರುವುದಲ್ಲ 543ಕ್ಕೆ 99 ಅಂಕ ಪಡೆದಿರುವುದು ಎಂಬುದನ್ನ ನೆನಪಿಸಬೇಕಿದೆ ಅಂತ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಾಳಯ್ಯವನ್ನ ಕಿಚ್ಚು ಹಾಯಿಸಿದರು.

ಅಂತಿಮವಾಗಿ ಚಿಕ್ಕ ಬಾಲಕನೊಬ್ಬ ಬಿದ್ದಾಗ ಆತನನ್ನು ಸಮಾಧಾನ ಮಾಡಲು, ನೀನು ಬಿದ್ದೆ ಇಲ್ಲ ,ಗಾಯ ಆಗಿಯೇ ಇಲ್ಲ ,ನೋವಾಗುತ್ತಿಲ್ಲ ಎಂದು ಸಂತೈಸಲು ಖುಷಿಯ ಮಾತುಗಳನ್ನು ಹೇಳುವ ರೀತಿ ,ಇಲ್ಲಿ ಒಬ್ಬ ಬಾಲಕನನ್ನ ಸಂತೈಸಲಾಗುತ್ತಿದೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಯನ್ನು ಬಚ್ಚಾ ಎಂದು ಪ್ರಧಾನಿ ನರೇಂದ್ರ ಮೋದಿ ರಾಗಾ ಹೇಳಿಕೆಗಳಿಕೆ ಆಕ್ರೋಶ ಮತ್ತು ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ.

Tags: ನಮೋಪ್ರಧಾನಿ ನರೇಂದ್ರ ಮೋದಿರಾಹುಲ್ ಗಾಂಧಿ ಬಚ್ಚ ಎಂದ ನಮೋಸದನದಲ್ಲಿ ರಾಹುಲ್ ಗಾಂಧಿ ವಿವಾದಸನದದಲ್ಲಿ ಮೋದಿ ಅಬ್ಬರಹಿಂದೂ ಧರ್ಮದ ಬಗ್ಗೆ ರಾಗಾ
Previous Post

ಯೋಗಿ ನಾಡಲ್ಲಿ ಕಾಲ್ತುಳಿ.. ಶತಕ ದಾಟಿದ ಸತ್ತವರ ಸಂಖ್ಯೆ.. ಕಾರಣ ಏನು..?

Next Post

ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ಆ ಮಹಿಳೆ ಯಾರು ಗೊತ್ತಾ ?!

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ಆ ಮಹಿಳೆ ಯಾರು ಗೊತ್ತಾ ?!

ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ಆ ಮಹಿಳೆ ಯಾರು ಗೊತ್ತಾ ?!

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada