• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕಾಪಾಡಲು ಕೆಲಸ ಮಾಡಬೇಕು: ಸಂಸದ ಬಿ.ವೈ.ರಾಘವೇಂದ್ರ 
Share on WhatsAppShare on FacebookShare on Telegram

ಸಾಗರ:  ಅನೇಕ ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ ಈಗ ಅರಣ್ಯ ಇಲಾಖೆಗೆ ಒತ್ತುವರಿ ಮಾಡಿದ ರೈತರನ್ನು ತೆರವುಗೊಳಿಸುವುದಕ್ಕೆ ಪತ್ರ ಬರೆದಿರುವುದು ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ADVERTISEMENT

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಃ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆಯವರೇ ಈ ಪತ್ರ ಬರೆದಿರುವುದು ಬಹಿರಂಗವಾಗಿದೆ. ಈ ಪತ್ರದಿಂದ ಅಧಿಕಾರಿಗಳು ಗೊಂದಲದಲ್ಲಿದ್ದಾರೆ. ಅಧಿಕಾರ ಬಂದ ಮೇಲೆ ರೈತರನ್ನು ಮರೆತಿರುವ ರಾಜ್ಯ ಸರ್ಕಾರ ಒತ್ತುವರಿ ತೆರವು ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ತಕ್ಷಣ ಅಧಿಕಾರಿಗಳಿಗೆ ಬರೆದಿರುವ ಪತ್ರವನ್ನು ಹಿಂಪಡೆದು ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಶರಾವತಿ ಮುಳುಗಡೆ ಸಂತ್ರಸ್ತರಿಗಾಗಿ 2015ರಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರು 6500 ಹೆಕ್ಟೇರ್ ಭೂಮಿಯನ್ನು ಡಿನೋಟಿಫೈ ಮಾಡಿಸಿದ್ದರು.  ಆದರೆ, ಕೆಲವು ತಾಂತ್ರಿಕ ಕಾರಣಕ್ಕಾಗಿ ನ್ಯಾಯಾಲಯ ತಕರಾರು ಮಾಡಿತು.  ಈ ಹಿಂದಿನ ಬಿಜೆಪಿ ಸರ್ಕಾರ ಕೂಡ ಸಂತ್ರಸ್ತರಿಗೆ ಭೂಮಿ ಕೊಡಿಸುವ ಪ್ರಯತ್ನ ನಡೆದಿತ್ತು.  ಕೇಂದ್ರ ಸರ್ಕಾರಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ 9400 ಹೆಕ್ಟೇರ್ ಭೂಮಿಯನ್ನು ಮಂಜೂರು ಮಾಡಿಸುವ ಪ್ರಯತ್ನ ಮಾಡಲಾಗಿತ್ತು.  ಈ ನಡುವೆ ರಾಜ್ಯ ಅರಣ್ಯ ಸಚಿವರ ನಿಲುವು ಅನುಮಾನಕ್ಕೆ ಕಾರಣವಾಗಿದೆ.  ನಾವು ಹೊಸದಾಗಿ ಒತ್ತುವರಿದಾರರಿಗೆ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ.  ಆದರೆ, ರೈತರು ಸಾಗುವಳಿ ಮಾಡಿಕೊಂಡಿರುವುದನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Tags: B Y RaghavendraNewssagaraTAMILUNADU
Previous Post

ಭಾರತದ ಮೊದಲ ಆದಿತ್ಯ ಎಲ್ 1 ಮಿಷನ್ ನಿಂದ ಮತ್ತೊಂದು ಶುಭ ಸುದ್ದಿ

Next Post

ಖಾಸಗಿ ಆಸ್ಪತ್ರೆಯ ವೈದ್ಯೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದ ಕರ್ನಾಟಕ ಹೈಕೋರ್ಟ್

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಖಾಸಗಿ ಆಸ್ಪತ್ರೆಯ ವೈದ್ಯೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದ ಕರ್ನಾಟಕ ಹೈಕೋರ್ಟ್

ಖಾಸಗಿ ಆಸ್ಪತ್ರೆಯ ವೈದ್ಯೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದ ಕರ್ನಾಟಕ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada