• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
May 27, 2023
in ಅಂಕಣ
0
ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?
Share on WhatsAppShare on FacebookShare on Telegram

ರಾಜಭವನದ ಗಾಜಿನ ಮನೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಮಾಡಲಾಗ್ತಿದೆ. ಸಂಪೂರ್ಣ ಸಂಪುಟ ವಿಸ್ತರಣೆ ಮಾಡಿದ್ದು, ಎಲ್ಲಾ ಸಚಿವರಿಗೂ ಸಿದ್ದರಾಮಯ್ಯ ಖಾತರ ಹಂಚಿಕೆ ಮಾಡುತ್ತಿದ್ದಾರೆ. ಇಂದು ಸಂಜೆಯೊಳಗಾಗಿಯೇ ಎಲ್ಲಾ ಸಚಿವರಿಗೂ ಖಾತೆ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ADVERTISEMENT

ಯಾವ ಸಚಿವರಿಗೆ ಯಾವ ಖಾತೆ ಸಿಗಲಿದೆ..?

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಸಿಎಂ ಸಚಿವ ಸಂಪುಟ ಕರೆಯಲಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಮಾಹಿತಿ ನೀಡಲಿದ್ದು, ಸಂಜೆ ಬಳಿಕ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ. ಪ್ರತಿಧ್ವನಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಲಿಂಗಾಯತ ನಾಯಕ ಎಂಬಿ ಪಾಟೀಲ್ ಅವರಿಗೆ ಬೃಹತ್ ಕೈಗಾರಿಕೆ ಖಾತೆ ಫಿಕ್ಸ್ ಆಗಿದೆ. ಇನ್ನುಳಿದಂತೆ ಸತೀಶ್ ಜಾರಕಿಹೊಳಿಗೆ ಲೋಕೋಪಯೋಗಿ ಖಾತೆ, ಡಾ ಜಿ ಪರಮೇಶ್ವರ್‌ಗೆ ಗೃಹ ಖಾತೆ, ಹೆಚ್.ಸಿ ಮಹದೇವಪ್ಪಗೆ ಆರೋಗ್ಯ ಖಾತೆ, ಕೆ.ಹೆಚ್ ಮುನಿಯಪ್ಪಗೆ ಕಂದಾಯ, ಎನ್ ಚಲುವರಾಯಸ್ವಾಮಿಗೆ ಸಾರಿಗೆ ಖಾತೆ ಸಿಗಲಿದೆ ಎನ್ನಲಾಗಿದೆ.

ಆಪ್ತರಿಗೆ ಒಳ್ಳೊಳ್ಳೆ ಖಾತೆ ಕೊಡ್ತಿರೋ ಸಿದ್ದರಾಮಯ್ಯ..

ಸಿದ್ದರಾಮಯ್ಯ ಪರಮಾಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಬೈರತಿ ಸುರೇಶ್‌ಗೆ ಬಂಪರ್ ಲಾಟರಿ ಹೊಡೆದಿದ್ದು, ಗ್ರಾಮೀಣಾಭಿವೃದ್ಧಿ ಖಾತೆ ಸಿಗಲಿದೆ. ಇನ್ನು ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ, ನಾಗೇಂದ್ರ ಅವರಿಗೆ ಯುವಜನ ಮತ್ತು ಕ್ರೀಡಾ ಖಾತೆ, ಪಿರಿಯಾಪಟ್ಟಣದ ವೆಂಕಟೇಶ್‌ಗೆ ಪಶುಸಂಗೋಪನೆ, ಆರ್.ಬಿ ತಿಮ್ಮಾಪುರಗೆ ಅಬಕಾರಿ ಖಾತೆ ಸಿಗಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಖಾತೆಗಳ ಮೇಲೆ ಡಿಕೆ ಶಿವಕುಮಾರ್ ಕಣ್ಣು..

ವಿದ್ಯುತ್ ಫ್ರೀ ಕೊಡುವುದಾಗಿ ಈಗಾಗಲೇ ಘೋಷಣೆ ಮಾಡಿರುವ ಕಾಂಗ್ರೆಸ್, ಇಂಧನ ಇಲಾಖೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ನೋಡಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಇಂಧನ ಅಷ್ಟೇ ಅಲ್ಲದೆ ಜಲಸಂಪನ್ಮೂಲ ಖಾತೆ ಸೇರಿದಂತೆ ಪ್ರಮುಖವಖಾತೆಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ ಎನ್ನಲಾಗ್ತಿದೆ. ಇನ್ನು ಸಿಎಂ ಸಿದ್ದರಾಮಯ್ಯ ಹಣಕಾಸು ಖಾತೆ ಮಾತ್ರ ನಿರ್ವಹಣೆ ಮಾಡಲಿದ್ದಾರೆ ಎನ್ನಲಾಗಿದೆ.

ಕೃಷ್ಣಮಣಿ

Tags: BAIRATI SURESHDK ShivakumarHC mahadevappaLakshmi hebbalkarMB Patilsiddaramaiah
Previous Post

ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

Related Posts

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಮೈಸೂರು, ಜನವರಿ 13: ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು....

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

January 8, 2026
Next Post
CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada