• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರೀತಂ ಗೌಡ ವಿರುದ್ಧ ದಾಖಲಾಯ್ತು F.I.R ! 

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರೀತಂ ಗೌಡ ವಿರುದ್ಧ ದಾಖಲಾಯ್ತು F.I.R ! 
Share on WhatsAppShare on FacebookShare on Telegram

ಪೆನ್‌ಡ್ರೈವ್ (Pendrive case) ಹಂಚಿಕೆ ಆರೋಪದಡಿ ಪ್ರಜ್ವಲ್ ರೇವಣ್ಣ (Prajwal revanna) ವಿರುದ್ಧ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಪ್ರಜ್ವಲ್, ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಪ್ರೀತಂಗೌಡ (Preetham gowda) ಕೂಡ ಪ್ರಕರಣದ ಆರೋಪಿ ಅಂತಾ ಉಲ್ಲೇಖಿಸಿಲಾಗಿದೆ. ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ (Cyber crime) ಪ್ರಕರಣ ದಾಖಲಾಗಿದ್ದು, ಎಸ್‌ಐಟಿ (SIT) ಟೀಮ್ ಪ್ರೀತಂ ಗೌಡಗೂ ನೋಟಿಸ್ ನೀಡೋ ಸಾಧ್ಯತೆ ಇದೆ.

ADVERTISEMENT

ಇನ್ನೂ ಎಫ್‌ಐಆ‌ರ್ ದಾಖಲಾಗಿರೋ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಪ್ರೀತಂ ಗೌಡ ಹಿಂದೇಟು ಹಾಕಿದ್ರು. ಪ್ರಕರಣ ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ತಿಳ್ಕೊಂಡು ಬಂದು ಮತ್ತೆ ಮಾತಾಡೇನೆ ಅಂತ ಸರಿಯಾಗಿ ಪ್ರತಿಕ್ರಿಯಿಸದೇ ಬೆಂಗಳೂರಿನ ಬಿಜೆಪಿ ಕಚೇರಿಯಿಂದ ತೆರಳಿದ್ರು.

ಇನ್ನೂ ಈ ಬಗ್ಗೆ ಮಾಜಿ ಡಿಸಿಎಂ ಅಶ್ವತ್ ನಾರಾಯಣ್ (Ashwath narayan) ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದ್ರು ಕಾನೂನು ಕ್ರಮ ಆಗುತ್ತೆ. ಯಾರ ಮೇಲೆ FIR ಆಗಿದೆ ಅಂತ ನಮಗೇನು ಗೊತ್ತಿಲ್ಲ. ಅದನ್ನು SIT ನೋಡಿಕೊಳ್ಳುತ್ತೆ. ಇದರ ಬಗ್ಗೆ ಸಿಎಂ, ಡಿಸಿಎಂ ಹಾಗೂ ಹೋಮ್ ಮಿನಿಸ್ಟರ್ ಮಾತನಾಡಬೇಕು. ಕಾನೂನು ಎಲ್ಲರಿಗೂ ಅನ್ವಯ ಆಗುತ್ತೆ ಅಂತ ಹೇಳಿದ್ರು.

Tags: ಪೆನ್ ಡ್ರೈವ್ ಕೇಸ್ಪೆನ್ ಡ್ರೈವ್ ಹಂಚಿಕೆ ಆರೋಪಪ್ರಜ್ವಲ್ ರೇವಣ್ಣ ಪ್ರಕರಣಪ್ರೀತಂ ಗೌಡ ವಿರುದ್ಧ ಎಫ್ ಐ ಆರ್ಮಾಜಿ ಶಾಸಕ ಪ್ರೀತಂ ಗೌಡ
Previous Post

ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಪ್ರಿಯಾಂಕಾ ಜಾರಕಿಹೊಳಿ..!

Next Post

ಅಪ್ಪಟ ದರ್ಶನ್‌ ಅಭಿಮಾನಿ ಅಂದ್ರೆ ಇವ್ರು ನೋಡಿ..!

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post

ಅಪ್ಪಟ ದರ್ಶನ್‌ ಅಭಿಮಾನಿ ಅಂದ್ರೆ ಇವ್ರು ನೋಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada