• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಮುಖಭಂಗ ! ವರ್ಕೌಟ್ ಆಗಲಿಲ್ವಾ ರಾಮಮಂದಿರ ಅಸ್ತ್ರ ?!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in Top Story, ಇದೀಗ, ದೇಶ, ರಾಜಕೀಯ
0
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಮುಖಭಂಗ ! ವರ್ಕೌಟ್ ಆಗಲಿಲ್ವಾ ರಾಮಮಂದಿರ ಅಸ್ತ್ರ ?!
Share on WhatsAppShare on FacebookShare on Telegram

ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನ ಹೊಂದಿರುವ ರಾಜ್ಯ ಉತ್ತರ ಪ್ರದೇಶ (uttar pradesh). ಬರೋಬ್ಬರಿ 80 ಲೋಕಸಭಾ ಕ್ಷೇತ್ರಗಳನ್ನ (80 constituencies) ಹೊಂದಿರುವ ಉತ್ತರ ಪ್ರದೇಶವನ್ನು ಯಾರು ಗೆಲ್ತಾರೋ, ಅವರೇ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದು ಪ್ರತೀತಿ. ಕಳೆದ ಬಾರಿ ಬಿಜೆಪಿ (Bjp) ಇಲ್ಲಿ ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. ಆದ್ರೆ ಈ ಬಾರಿ ಯೋಗಿ ರಾಜ್ಯದಲ್ಲೆ ಬಿಜೆಪಿ ಭರ್ಜರಿ ಹೊಡೆತ ತಿಂದಿದೆ.

ADVERTISEMENT

ಈ ಬಾರಿ ಉತ್ತರ ಪ್ರದೇಶದಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿಯಿತ್ತು. ಒಂದು ಅಯೋಧ್ಯೆಯ (Ayodhya) ರಾಮಮಂದಿರದ (ram mandir) ವಿಚಾರ ಮತ್ತೊಂದು ಯೋಗಿಜಿ (yogi adityanath) ಅಗ್ರೆಸ್ಸಿವ್ ಆಡಳಿತ. ಆದ್ರೆ ಈ ಎರಡೂ ಕೂಡ ಉತ್ತರ ಪ್ರದೇಶದ ಮತದಾರರ ಮೇಲೆ ಪರಿಣಾಮ ಬೀರುವಲ್ಲಿ ವಿಫಲವಾಗಿದೆ. ಅದು ಫಲಿಂತಾಶದಿಂದ ಖಾತ್ರಿಯಾಗಿದೆ.

ಎಸ್.ಪಿ (S.P) ಮತ್ತು ಕಾಂಗ್ರೆಸ್ (Congress) ಒಕ್ಕೂಟ ಇಲ್ಲಿ ಕಮಾಲ್ ಮಾಡಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಇಂಡಿ (INDI) ಮೈತ್ರಿ ಕೂಟ ಇಲ್ಲಿ 45ಕ್ಕಿಂತಲೂ ಹೆಚ್ಚು ಸ್ಥಾನದಲ್ಲಿ ಗೆಲುವಿನ ನಗೆ ಬೀರಿದ್ದು, ಬಿಜೆಪಿ 35ರ ಆಸುಪಾಸಿನ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಇದು ಇಡೀ ಬಿಜೆಪಿ ಪಾಳಯಕ್ಕೆ ಆಘಾತವನ್ನ ಉಂಟು ಮಾಡಿದೆ. ಈ ಸೋಲಿಗೆ ಕಾರಣವೇನು ಎಂಬುದು ಬಿಜೆಪಿಯನ್ನ ಪ್ರಶ್ನೆಗಳ ಕಡಲಲ್ಲಿ ತೇಲುವಂತೆ ಮಾಡಿದೆ.

Tags: ಅಖಿಲೇಶ್ ಯಾದವ್ಅಯೋಧ್ಯೆಉತ್ತರ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆಕಾಂಗ್ರೆಸ್ ಗೆ ಉತ್ತರಪರದೇಶ ಗೆಲುವುನರೇಂದ್ರ ಮೋದಿಬಿಜೆಪಿರಾಮ ಮಂದಿರಸಮಾಜವಾದಿ ಪಕ್ಷ
Previous Post

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಜಯ

Next Post

ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?

ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada