• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಾಸಗಿ ಅಂಗ ತೋರಿಸಿ ಮಹಿಳೆ ಜತೆ ಉಬರ್​ ಚಾಲಕನ ಅನುಚಿತ ವರ್ತನೆ

Any Mind by Any Mind
June 22, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಖಾಸಗಿ ಅಂಗ ತೋರಿಸಿ ಮಹಿಳೆ ಜತೆ ಉಬರ್​ ಚಾಲಕನ ಅನುಚಿತ ವರ್ತನೆ
Share on WhatsAppShare on FacebookShare on Telegram

ಬೆಂಗಳೂರು : ಮಹಿಳಾ ಪ್ರಯಾಣಿಕರೊಟ್ಟಿಗೆ ಉಬರ್​ ಚಾ;ಕ ಅಸಭ್ಯವಾಗಿ ವರ್ತಿಸಿ ತನ್ನ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ನಗರದ ಬಿಟಿಎಂ ಲೇಔಟ್​ 2ನೇ ಹಂತದಲ್ಲಿ ನಡೆದಿದೆ. ಬಿಟಿಎಂ 2ನೇ ಹಂತದಿಂದ ಜೆಪಿನಗರ ಮೆಟ್ರೋ ಸ್ಟೇಷನ್​ವರೆಗೆ ಕ್ಯಾಬ್​ ಬುಕ್​ ಮಾಡಿದ್ದ, ಮಹಿಳೆ ಜೊತೆ ಚಾಲಕ ಅನುಚಿತವಾಗಿ ವರ್ತಿಸಿದ್ದನ್ನು ಆಕೆ ಲಿಂಕ್ಡ್​ಇನ್​​ನಲ್ಲಿ ಪೋಸ್ಟ್​ ಹಾಕಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.

ADVERTISEMENT

ಘಟನೆಯ ಹಿನ್ನಲೆ? ; ಬುಧವಾರ ತಡರಾತ್ರಿ ಮಹಿಳೆ ಬಿಟಿಎಂ 2ನೇ ಹಂತದಿಂದ ಜೆಪಿನಗರ ಮೆಟ್ರೋ ಸ್ಟೇಷನ್​ವರೆಗೆ ಉಬರ್​ ಕ್ಯಾಬ್​ ಬುಕ್​ ಮಾಡಿದ್ಧಾರೆ. ಕ್ಯಾಬ್​ ಏರಿದ ಬಳಿಕ ಮೊದಲಿಗೆ ಚಾಲಕ ರೂಟ್​ ಬದಲಿಸಿದ್ದಾನೆ. ಈ ವೇಳೆ ಮಹಿಳೆ ಆತನಿಗೆ ಸರಿಯಾದ ಮಾರ್ಗದಲ್ಲಿ ಹೋಗುವಂತೆ ಹೇಳಿದ್ಧಾಳೆ.

Tags: BTM 2nd level to JPnagar metro stationBTM layoutcrimenewsdemanded strict action.Inappropriate behaviorLinkedIn that the driver misbehavedmisbehavemiscreantpassengerUberUber driveruberdriverWoman
Previous Post

ಅಕ್ಕಿಯ ನೆಪದಲ್ಲಿ ಕೇಂದ್ರ ಸರ್ಕಾರ ರಾಜಕೀಯ ; ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

Next Post

ರಾತ್ರಿ ವೇಳೆ ಮಹಿಳೆಯರ ಸುರಕ್ಷೆಗಾಗಿ ಹೊಸ ಯೋಜನೆ ತಂದ ತಮಿಳುನಾಡು ಪೊಲೀಸ್‌ ಇಲಾಖೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ರಾತ್ರಿ ವೇಳೆ ಮಹಿಳೆಯರ ಸುರಕ್ಷೆಗಾಗಿ ಹೊಸ ಯೋಜನೆ ತಂದ ತಮಿಳುನಾಡು ಪೊಲೀಸ್‌ ಇಲಾಖೆ

ರಾತ್ರಿ ವೇಳೆ ಮಹಿಳೆಯರ ಸುರಕ್ಷೆಗಾಗಿ ಹೊಸ ಯೋಜನೆ ತಂದ ತಮಿಳುನಾಡು ಪೊಲೀಸ್‌ ಇಲಾಖೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada