• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

ಪ್ರತಿಧ್ವನಿ by ಪ್ರತಿಧ್ವನಿ
September 27, 2023
in Top Story
0
ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

????????????????????????????????????

Share on WhatsAppShare on FacebookShare on Telegram

ರಾಯಚೂರು: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 34 ದಿನಗಳಲ್ಲಿ ದಾಖಲೆಯ ಮುಕ್ಕೋಟಿ ಆದಾಯ ಹರಿದುಬಂದಿದೆ.

ADVERTISEMENT

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ ಆ.29 ರಿಂದ ಸೆ.4 ರವರೆಗೆ ನಡೆಯಿತು. ಈ ವೇಳೆ ಲಕ್ಷಾಂತರ ಭಕ್ತರು ಶ್ರೀಮಠದ ದರ್ಶನ ಪಡೆದರು. ಭಕ್ತರ ಉದಾರ ದೇಣಿಗೆಯಿಂದ ಶ್ರೀಮಠದ ಆದಾಯ ಹೊಸ ಮುಕುಟ ಧರಿಸಿದೆ.

ಕರ್ನಾಟಕ ರಾಜ್ಯದ ಶಕ್ತಿ ಯೋಜನೆಯೂ ಮಂತ್ರಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಭಕ್ತರ ಸಂಖ್ಯೆ ಗಣನೀಯ ಹೆಚ್ಚುವಂತೆ ಮಾಡಿದೆ. ರಜಾ ದಿನಗಳಷ್ಟೇ ಅಲ್ಲದೆ ಸಾಮಾನ್ಯ ದಿನಗಳಲ್ಲೂ ಸಹಸ್ರಾರು ಭಕ್ತರು ರಾಯರ ದರ್ಶನಕ್ಕೆ ದೌಡಾಯಿಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ.

ಶ್ರೀ ಮಠದ ಹುಂಡಿಗಳಲ್ಲಿ ಕಳೆದ 34 ದಿನಗಳಲ್ಲಿ ಸಂಗ್ರಹವಾದ ಕಾಣಿಕೆಯನ್ನು ಸೋಮವಾರ ಹಾಗೂ ಮಂಗಳವಾರ ಎಣಿಸಲಾಯಿತು. ಮೊದಲ ಬಾರಿ ಗರಿಷ್ಠ 3,82,59,839 ರೂ. ಕಾಣಿಕೆ ಸಂಗ್ರಹವಾಗಿರುವುದು ಪತ್ತೆಯಾಗಿದೆ. ನಗದು ಜತೆಗೆ 53 ಗ್ರಾಂ ಚಿನ್ನ ಮತ್ತು 1200 ಗ್ರಾಂ ಬೆಳ್ಳಿಯನ್ನೂ ಭಕ್ತರು ರಾಯರಿಗೆ ಅರ್ಪಿಸಿದ್ದಾರೆ.

ಜೂನ್‌ನಲ್ಲಿ2,89,96,295 ರೂ., ಜುಲೈನಲ್ಲಿ3,76,67,469 ರೂ., ಆಗಸ್ಟ್‌ನಲ್ಲಿ 2,35,62,719 ರೂ. ಕಾಣಿಕೆ ಸಂದಾಯವಾಗಿತ್ತು. ಕಳೆದ ನಾಲ್ಕು ತಿಂಗಳಲ್ಲಿ ಬರೋಬ್ಬರಿ 12,84,86,322 ರೂ. ಕಾಣಿಕೆ ಮಂತ್ರಾಲಯ ಮಠದ ಹುಂಡಿ ಸೇರಿದೆ.

Tags: manthralayaraghavendraswamyrayachuruTemple
Previous Post

ಕಾವೇರಿ ಬಿಕ್ಕಟ್ಟು ಬಗೆಹರಿಸಲು ರಾಜ್ಯಗಳ ನಡುವೆ ಒಮ್ಮತ ಮೂಡಬೇಕು: ಎಚ್‌ಡಿ ದೇವೇಗೌಡ

Next Post

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada