• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಪಂತ್- ಜಡೇಜಾ ಭರ್ಜರಿ ಜೊತೆಯಾಟ: ಭಾರತಕ್ಕೆ ದಿನದ ಗೌರವ!

Any Mind by Any Mind
July 2, 2022
in ಕ್ರೀಡೆ
0
ಪಂತ್- ಜಡೇಜಾ ಭರ್ಜರಿ ಜೊತೆಯಾಟ: ಭಾರತಕ್ಕೆ ದಿನದ ಗೌರವ!
Share on WhatsAppShare on FacebookShare on Telegram

ವಿಕೆಟ್ ಕೀಪರ್ ರಿಷಭ್ ಪಂತ್ ಶತಕ ಹಾಗೂ ರವೀಂದ್ರ ಜಡೇಜಾ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತದತ್ತ ಸಾಗಿದೆ.

ADVERTISEMENT

ಬರ್ಮಿಂಗ್ ಹ್ಯಾಮ್ ನಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ ದಿನದಾಟದ ಅಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಕಳೆದುಕೊಂಡು 338 ರನ್ ಗಳಿಸಿದೆ.

ಮಳೆಯ ಅಡ್ಡಿ ನಡುವೆ ಮುಂದುವರಿದ ಪಂದ್ಯದಲ್ಲಿ ಭಾರತ ಒಂದು ಹಂತದಲ್ಲಿ 98 ರನ್ ಗೆ 5 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತ್ತು. ಈ ಹಂತದಲ್ಲಿ ಜೊತೆಯಾದ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ 6ನೇ ವಿಕೆಟ್ ಗೆ 230 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

ರಿಷಭ್ ಪಂತ್ 89 ಎಸೆತಗಳಲ್ಲಿ 16 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ ಶತಕ ಪೂರೈಸಿದರು. ಇದು ಪಂತ್ ಅವರ 5ನೇ ಟೆಸ್ಟ್ ಶತಕವಾಗಿದೆ. ಪಂತ್ 111 ಎಸೆತಗಳಲ್ಲಿ 19 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 146 ರನ್ ಗಳಿಸಿದ್ದಾಗ ರೂಟ್ ಎಸೆತದಲ್ಲಿ ಔಟಾದರು. ಮತ್ತೊಂದೆಡೆ ಪಂತ್ ಗೆ ಉತ್ತಮ ಬೆಂಬಲ ನೀಡಿದ ಜಡೇಜಾ 163 ಎಸೆತಗಳಲ್ಲಿ 10 ಬೌಂಡರಿ ಒಳಗೊಂಡ 83 ರನ್ ಬಾರಿಸಿ ಔಟಾಗದೇ ಉಳಿಯುವ ಮೂಲಕ ಹೋರಾಟವನ್ನು ಮುಂದುವರಿಸಿದ್ದಾರೆ.

ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ 3 ವಿಕೆಟ್ ಕಿತ್ತರೆ, ಮ್ಯಾಥ್ಯೂ ಪಾಟ್ಸ್ 2 ಮತ್ತು ಜೋ ರೂಟ್ 1 ವಿಕೆಟ್ ಗಳಿಸಿದರು.

Previous Post

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

Next Post

Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್

Related Posts

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!
ಕ್ರೀಡೆ

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

by ಪ್ರತಿಧ್ವನಿ
April 11, 2026
0

‌‌ಇಂಡಿಯನ್ ಪ್ರೀಮಿಯರ್ ಲೀಗ್‌ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಭಾರೀ ಸೋಲು ಎದುರಾಯಿತು. ಮಳೆಯ ಕಾರಣದಿಂದ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
Next Post
Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್

Explained | ಕರ್ನಾಟಕ ವಿಧಾನಸಭಾ ಚುನಾವಣೆ - 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada