Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬ್ರಾಡ್‌ ಒಂದೇ ಓವರ್‌ ನಲ್ಲಿ 35 ರನ್‌ ಸೂರೆಗೈದ ಜಸ್‌ ಪ್ರೀತ್ ಬುಮ್ರಾ!

ಪ್ರತಿಧ್ವನಿ

ಪ್ರತಿಧ್ವನಿ

July 2, 2022
Share on FacebookShare on Twitter

ಇಂಗ್ಲೆಂಡ್‌ ತಂಡದ ಅತ್ಯಂತ ಅನುಭವಿ ಹಾಗೂ ದಾಖಲೆ ‌500ಕ್ಕೂ ಹೆಚ್ಚು ವಿಕೆಟ್‌ ಪಡೆದ ಮಧ್ಯಮ ವೇಗಿ ಸ್ಟುವರ್ಟ್‌ ಬ್ರಾಡ್‌ ಅವರ ಒಂದೇ ಓವರ್‌ ನಲ್ಲಿ ಜಸ್‌ ಪ್ರೀತ್‌ ಬುಮ್ರಾ 35 ರನ್‌ ಕೊಳ್ಳೆ ಹೊಡೆದು ದಾಖಲೆ ಬರೆದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕಾಮನ್‌ ವೆಲ್ತ್‌ ನಿಂದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ ಗಳು ನಾಪತ್ತೆ!

ಲಾಲು ಪುತ್ರ ತೇಜಸ್ವಿಯ ರೋಚಕ ಕ್ರಿಕೆಟ್‌ ಪ್ರಯಾಣ

ಐಸಿಸಿ ಟಿ-20 ರ್ಯಾಂಕಿಂಗ್:‌ 2ನೇ ಸ್ಥಾನದಲ್ಲಿ ಸೂರ್ಯಕುಮಾರ್‌

ಬರ್ಮಿಂಗ್‌ ಹ್ಯಾಂನಲ್ಲಿ ನಡೆಯುತ್ತಿರುವ ಪಂದ್ಯದ 2ನೇ ದಿನ 8ನೇ ಕ್ರಮಾಂಕದಲ್ಲಿ ಆಡಲಿಳಿದ ಜಸ್‌ ಪ್ರೀತ್‌ ಬುಮ್ರಾ ಇನಿಂಗ್ಸ್‌ ನ 84ನೇ ಓವರ್‌ ಎಸೆದ ಬ್ರಾಡ್‌ ಓವರ್‌ ನಲ್ಲಿ ಬುಮ್ರಾ 35 ರನ್‌ ಸೂರೆಗೈದರು. ಈ ಮೂಲಕ ಬ್ರಾಡ್‌ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅತ್ಯಂತ ದುಬಾರಿ ಓವರ್‌ ಮಾಡಿದ ಕುಖ್ಯಾತಿಗೆ ಪಾತ್ರರಾದರು.

ಬ್ರಾಡ್‌ ಅವರ 84ನೇ ಓವರ್‌ ನಲ್ಲಿ ಬುಮ್ರಾ, ಮೊದಲೆರಡು ಎಸೆತಗಳಲ್ಲಿ ವೈಡ್‌ ನೀಡಿದರು. 3 ಎಸೆತದಲ್ಲಿ ನೋಬಾಲ್‌ ಆದರೂ ಬುಮ್ರಾ ಸಿಕ್ಸರ್‌ ಬಾರಿಸಿದರು. ನಂತರದ ಸತತ 3 ಬೌಂಡರಿ ಮತ್ತು ಒಂದು ಸಿಕ್ಸರ್‌ ಹಾಗೂ ಅಂತಿಮ ಎಸೆತದಲ್ಲಿ 1 ರನ್‌ ಬಾರಿಸಿದರು.

2207ರ ವಿಶ್ವಕಪ್‌ ನಲ್ಲಿ ಬ್ರಾಡ್‌ ಒಂದೇ ಓವರ್‌ ನಲ್ಲಿ ಯುವರಾಜ್‌ ಸಿಂಗ್‌ ಸತತ 6 ಸಿಕ್ಸರ್‌ ಬಾರಿಸಿ ದಾಖಲೆ ಬರೆದಿದ್ದರು. ಅದು ಮರೆಯುವ ಮುನ್ನವೇ ಬ್ರಾಡ್‌ ಅವರಿಗೆ ಮತ್ತೊಂದು ಬೇಡದ ದಾಖಲೆ ಬರೆದುಕೊಟ್ಟರು.

ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ರಾಬಿನ್‌ ಪೀಟರ್ಸನ್‌ ಮತ್ತು ಕೇನ್ಸ್‌ ಆಂಡರ್ಸನ್‌ ತಲಾ 28 ರನ್‌ ನೀಡಿದ್ದು ಇದುವರೆಗಿನ ದಾಖಲೆಯಾಗಿತ್ತು.

RS 500
RS 1500

SCAN HERE

[elfsight_youtube_gallery id="4"]

don't miss it !

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್
ಕರ್ನಾಟಕ

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

by ಮಂಜುನಾಥ ಬಿ
August 8, 2022
ತೆರೆಗೆ ಬರಲು ಸಜ್ಜಾದ ವಿಭಿನ್ನ ಕಥೆಯ ವಿಕಿಪೀಡಿಯಾ
ಸಿನಿಮಾ

ತೆರೆಗೆ ಬರಲು ಸಜ್ಜಾದ ವಿಭಿನ್ನ ಕಥೆಯ ವಿಕಿಪೀಡಿಯಾ

by ಪ್ರತಿಧ್ವನಿ
August 7, 2022
ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮತಗಳ ಮೇಲೆ ಕೇಂದ್ರೀಕರಿಸುತ್ತದೆ : ಸಚಿವ ಬಿ.ಸಿ.ನಾಗೇಶ್
ಕರ್ನಾಟಕ

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಟ್ವೀಟ್ ಮೂಲಕ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

by ಪ್ರತಿಧ್ವನಿ
August 12, 2022
‘ಹೊಂದಿಸಿ ಬರೆಯಿರಿ’ ಅಂಗಳದಿಂದ ಬಂತು ಮೆಲೋಡಿ ಸಾಂಗ್
ಸಿನಿಮಾ

‘ಹೊಂದಿಸಿ ಬರೆಯಿರಿ’ ಅಂಗಳದಿಂದ ಬಂತು ಮೆಲೋಡಿ ಸಾಂಗ್

by ಪ್ರತಿಧ್ವನಿ
August 7, 2022
ತಮಿಳುನಾಡು: ದಲಿತರ ತ್ರಿವಳಿ ಹತ್ಯೆ – 27 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ದೇಶ

ತಮಿಳುನಾಡು: ದಲಿತರ ತ್ರಿವಳಿ ಹತ್ಯೆ – 27 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

by ಪ್ರತಿಧ್ವನಿ
August 7, 2022
Next Post
ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ!

ಪೃಥ್ವಿ ಅಂಬರ್ ‘ದೂರದರ್ಶನ’ ಸಿನಿಮಾಗೆ ಆಯಾನಾ ನಾಯಕಿ!

ಕೋರ್ಟ್‌ ಆವರಣದಲ್ಲಿ ಉದಯಪುರ ಹಂತಕರ ಮೇಲೆ ಹಲ್ಲೆ: ಸಮಯಪ್ರಜ್ಞೆ ಮೆರೆದ ಪೊಲೀಸರು!

ಕೋರ್ಟ್‌ ಆವರಣದಲ್ಲಿ ಉದಯಪುರ ಹಂತಕರ ಮೇಲೆ ಹಲ್ಲೆ: ಸಮಯಪ್ರಜ್ಞೆ ಮೆರೆದ ಪೊಲೀಸರು!

ಟಿ ಆರ್ ಎಸ್ – ಬಿಜೆಪಿ; ಮಿತ್ರರಿಂದ ಶತ್ರುಗಳವರೆಗೆ

ಟಿ ಆರ್ ಎಸ್ – ಬಿಜೆಪಿ; ಮಿತ್ರರಿಂದ ಶತ್ರುಗಳವರೆಗೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist