• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ನಾಳೆ ಭಾರತ-ದ.ಆಫ್ರಿಕಾ ಟಿ-20: ವಿಶ್ವದಾಖಲೆ ಮೇಲೆ ಭಾರತ ಕಣ್ಣು

ಪ್ರತಿಧ್ವನಿ by ಪ್ರತಿಧ್ವನಿ
June 8, 2022
in ಕ್ರೀಡೆ
0
ನಾಳೆ ಭಾರತ-ದ.ಆಫ್ರಿಕಾ ಟಿ-20: ವಿಶ್ವದಾಖಲೆ ಮೇಲೆ ಭಾರತ ಕಣ್ಣು
Share on WhatsAppShare on FacebookShare on Telegram

ಕರ್ನಾಟಕದ ಮಾಜಿ ಕಲಾತ್ಮಕ ಆಟಗಾರ ಹಾಗೂ ಕೋಚ್‌ ಆಗಿರುವ ರಾಹುಲ್‌ ದ್ರಾವಿಡ್‌ ಮತ್ತು ಅವರದ್ದೇ ಸ್ಫೂರ್ತಿಯಿಂದ ಕ್ರಿಕೆಟ್‌ ಲೋಕದಲ್ಲಿ ಅವರದ್ದೇ ಹೆಜ್ಜೆ ಗುರುತಿನಲ್ಲಿ ಸಾಗುತ್ತಿರುವ ಕರ್ನಾಟಕದ ಸ್ಟಾರ್‌ ಬ್ಯಾಟ್ಸ್‌ ಮನ್‌ ಕೆಎಲ್‌ ರಾಹುಲ್‌… ಈ ಇಬ್ಬರು ರಾಹುಲ್‌ ಗಳ ಚುಕ್ಕಾಣಿಯಲ್ಲಿ ಮೊದಲ ಬಾರಿ ಭಾರತ ತಂಡ ಹರಿಣಗಳನ್ನು ಬೇಟೆಯಾಡಲು ಸಜ್ಜಾಗಿದೆ.

ADVERTISEMENT

ನಾಯಕ ರೋಹಿತ್‌ ಶರ್ಮ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡ ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಶುಭಾರಂಭ ಮಾಡುವ ಗುರಿ ಹೊಂದಿದೆ.

ಪ್ರಮುಖ ಆಟಗಾರರ ಅನುಪಸ್ಥಿತಿ ನಡುವೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ಕೆಎಲ್‌ ರಾಹುಲ್‌ ಮತ್ತು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ವಿಶ್ವದಾಖಲೆಗಿಂತ ಮುಂಬರುವ ಟಿ-20 ವಿಶ್ವಕಪ್‌ ಟೂರ್ನಿಗೆ ತಂಡವನ್ನು ಸಂಯೋಜಿಸುವತ್ತ ಗಮನ ಹರಿಸಲಿದ್ದಾರೆ.

ಭಾರತ ತಂಡ ಸತತ 12 ಟಿ-20 ಪಂದ್ಯಗಳನ್ನು ಗೆದ್ದು ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದ ಆಫ್ಘಾನಿಸ್ತಾನ ತಂಡದ ಜೊತೆ ಅಗ್ರಸ್ಥಾನ ಹಂಚಿಕೊಂಡಿದೆ. ನಾಳಿನ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಭಾರತ ಅತೀ ಹೆಚ್ಚು ಸತತ ಟಿ-20 ಪಂದ್ಯಗಳನ್ನು ಗೆದ್ದ ವಿಶ್ವದಾಖಲೆ ಬರೆಯಲಿದೆ.

ಹಾರ್ದಿಕ್‌ ಪಟೇಲ್‌ ಮರಳಿರುವುದರಿಂದ ಅವರನ್ನು ಆಲ್‌ ರೌಂಡರ್‌ ಮತ್ತು ಫಿನಿಷರ್‌ ಪಾತ್ರದಲ್ಲಿ ಬಳಸಿಕೊಳ್ಳಲು ಚಿಂತನೆ ನಡೆದಿದೆ. ಮತ್ತೊಂದೆಡೆ ಐಪಿಎಲ್‌ ನಲ್ಲಿ ಮಿಂಚಿದ ದಿನೇಶ್‌ ಕಾರ್ತಿಕ್‌ ಮತ್ತು ರಿಷಭ್‌ ಪಂತ್‌ ಇಬ್ಬರಲ್ಲಿ ಯಾರನ್ನು ಆಡಿಸುವುದು, ಯಾವ ಕ್ರಮಾಂಕದಲ್ಲಿ ಆಡಿಸುವುದು ಎಂಬ ಬಗ್ಗೆ ಇಬ್ಬರು ರಾಹುಲ್‌ ಪಂದ್ಯದ ಕೊನೆಯಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಕೆಎಲ್‌ ರಾಹುಲ್‌ ಭರ್ಜರಿ ಫಾರ್ಮ್‌ ನಲ್ಲಿದ್ದು, ಐಪಿಎಲ್‌ ನಲ್ಲಿ ರನ್‌ ಹೊಳೆ ಹರಿಸಿದ್ದರು. ಇದೇ ಫಾರ್ಮ್‌ ಅನ್ನು ದಕ್ಷಿಣ ಆಫ್ರಿಕಾ ವಿರುದ್ಧವೂ ಮುಂದುವರಿಸುವ ವಿ‍ಶ್ವಾಸದಲ್ಲಿದ್ದಾರೆ. ಭಾರತ ತಂಡದ ಬ್ಯಾಟಿಂಗ್‌ ಬಲಿಷ್ಠವಾಗಿದ್ದು, ಬೌಲಿಂಗ್‌ ಬಗ್ಗೆ ವಿಶ್ವಾಸವಿದ್ದರೂ ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ ಮನ್‌ ಗಳು ಭಾರತದ ನೆಲದಲ್ಲಿ ಆಡಿದ ಅನುಭವ ಹೊಂದಿರುವುದರಿಂದ ಈ ಸರಣಿ ಕುತೂಹಲ ಮೂಡಿಸಿದೆ.

Previous Post

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್

Next Post

ನೀವು ಯಾವಾಗ ಗೋಶಾಲೆಗಳನ್ನು ಪ್ರಾರಂಭಿಸುತ್ತೀರಿ? : ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಸರ್ಕಾರ ಕನ್ನಡ ಕಡ್ಡಾಯ ಆದೇಶ ಮರು ಪರಿಶೀಲಿಸುವಂತೆ ಹೈ ಕೋರ್ಟ್‌ ಸೂಚನೆ!

ನೀವು ಯಾವಾಗ ಗೋಶಾಲೆಗಳನ್ನು ಪ್ರಾರಂಭಿಸುತ್ತೀರಿ? : ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada