• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಳೆದ ಏಳು ವರ್ಷಗಳಿಂದ ಒಂದೇ ಭಾಷಣವನ್ನು ಮಾಡುತ್ತಿರುವ ನರೇಂದ್ರ ಮೋದಿ: ಕಾಂಗ್ರೆಸ್‌ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
August 15, 2021
in ದೇಶ
0
ಕಳೆದ ಏಳು ವರ್ಷಗಳಿಂದ ಒಂದೇ ಭಾಷಣವನ್ನು ಮಾಡುತ್ತಿರುವ ನರೇಂದ್ರ ಮೋದಿ: ಕಾಂಗ್ರೆಸ್‌ ಟೀಕೆ
Share on WhatsAppShare on FacebookShare on Telegram

 ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾಡುವ ತಮ್ಮ ಭಾಷಣಗಳಲ್ಲಿ ಯೋಜನೆಗಳನ್ನು ಘೋಷಿಸುತ್ತಾರೆಯೇ ಹೊರತು ಅದನ್ನು ಜಾರಿಗೆ ತರುವುದಿಲ್ಲ’ ಎಂದು ಕಾಂಗ್ರೆಸ್‌ ನಾಯಕರು ಟೀಕಿಸಿದ್ದಾರೆ.

ADVERTISEMENT

ಕಳೆದ ಏಳು ವರ್ಷಗಳಿಂದ ನರೇಂದ್ರ ಮೋದಿಯವರು ಒಂದೇ ರೀತಿಯ ಭಾಷಣವನ್ನು ಮಾಡುತ್ತಾ ಬಂದಿದ್ದಾರೆ. ಪ್ರತಿ ವರ್ಷವೂ ದೊಡ್ಡ ದೊಡ್ಡ ಯೋಜನೆಗಳನ್ನು ಘೋಷಿಸುತ್ತಾರೆ, ಆದರೆ, ಅದನ್ನು ಕಾರ್ಯರೂಪಕ್ಕೆ ತರುವುದಿಲ್ಲ ಎಂದು ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈವರೆಗೆ ಸಣ್ಣ ರೈತರು, ನೊಂದ ವರ್ಗಗಳಿಗಾಗಿ ಯಾವ ಕೆಲಸವನ್ನು ಮಾಡಿಲ್ಲ.ಈಗ ನೂತನ ಕೃಷಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಅಪಾಯವನ್ನು ತಂದಿಟ್ಟಿದ್ದಾರೆ. ಆದರೆ ಈಗಲೂ ಅವರು ಸಣ್ಣ ರೈತರು ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಕಾಂಗ್ರೆಸ್ ಆಡಳಿತವನ್ನು ದೂರುತ್ತಾರೆ. ಕೆಂಪುಕೋಟೆಯಲ್ಲಿ ಪದೇ ಪದೇ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವುದರಿಂದ ದೇಶದ ಪ್ರಗತಿಯಾಗುದಿಲ್ಲ’ ಎಂದು ಅವರು ಹೇಳಿದ್ದಾರೆ.

YouTube player

ಅವರು ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಆದರೆ ಅವುಗಳನ್ನು ಎಂದಿಗೂ ಪಾಲಿಸುವುದಿಲ್ಲ ಎಂದು ಖರ್ಗೆ ಮೋದಿಯವರನ್ನು ಟೀಕಿಸಿದ್ದಾರೆ.

 ‘ಕಾಂಗ್ರೆಸ್ ಆಡಳಿತದಲ್ಲಿದ್ದಾಗ ರೈತರಿಗಾಗಿ ನೀರಾವರಿ ಯೋಜನೆ ಸೇರಿದಂತೆ ಹಲವರು ಕೆಲಸಗಳನ್ನು ಮಾಡಿದೆ. ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಯುಪಿಎ ಆಡಳಿತಾವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದರು’ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಕೂಡಾ ನರೇಂದ್ರ ಮೋದಿಯವರನ್ನು ಟೀಕಿಸಿದ್ದು, ಖಾಲಿ ಭರವಸೆಗಳನ್ನು ನೀಡುವುದರಲ್ಲಿ ಏನಿದೆ ಎಂದು ಅವರು ಪ್ರಶ್ನಿಸಿದ್ದಾರೆ.

सच कहा – जुमले छोड़ने में क्या जाता है !
पर..
अब तो जुमले भी पुराने छोड़ने पड़ रहे हैं । pic.twitter.com/P9aAWHrwox

— Randeep Singh Surjewala (@rssurjewala) August 15, 2021

ಪ್ರಧಾನಿ ಮೋದಿ ಅವರ 2019ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವಿಡಿಯೋ ತುಣುಕನ್ನು ಹಂಚಿಕೊಂಡಿರುವ ಸುರ್ಜೇವಾಲ, ಮೂಲಸೌಕರ್ಯ ವಲಯದ ಅಭಿವೃದ್ಧಿಗಾಗಿ ಪ್ರಧಾನಿ ಅವರು ಎರಡು ವರ್ಷಗಳ ಹಿಂದೆಯೂ ₹100 ಲಕ್ಷ ಕೋಟಿಯನ್ನು ಘೋಷಿಸಿದ್ದರು. ಈಗ ಕನಿಷ್ಠ ₹100 ಲಕ್ಷ ಕೋಟಿಯ ಸಂಖ್ಯೆಯನ್ನಾದರೂ ಬದಲಿಸಬೇಕಾಗಿತ್ತು’ ವ್ಯಂಗ್ಯವಾಡಿದ್ದಾರೆ.

Tags: BJPCongress Partyಕಾಂಗ್ರೆಸ್‌ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Previous Post

ಬಂಡುಕೋರರ ತೆಕ್ಕೆಗೆ ಅಫ್ಘನ್: ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ನೂತನ ಅಧ್ಯಕ್ಷ!

Next Post

14 ಹೊಸ ‘ಅಮೃತ್’ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ: ಇಲ್ಲಿದೆ ಸಂಪೂರ್ಣ ವಿವರ

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
14 ಹೊಸ ‘ಅಮೃತ್’ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ: ಇಲ್ಲಿದೆ ಸಂಪೂರ್ಣ ವಿವರ

14 ಹೊಸ 'ಅಮೃತ್' ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ: ಇಲ್ಲಿದೆ ಸಂಪೂರ್ಣ ವಿವರ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada