• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

Any Mind by Any Mind
September 23, 2022
in ಕ್ರೀಡೆ
0
ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ
Share on WhatsAppShare on FacebookShare on Telegram

ನಾಯಕ ರೋಹಿತ್ ಶರ್ಮ ಅವರ ಸಿಡಿಲಬ್ಬರದ ಅರ್ಧಶತಕ ಹಾಗೂ ಸ್ಪಿನ್ನರ್ ಅಕ್ಸರ್ ಪಟೇಲ್ ಮಾರಕ ದಾಳಿ ನೆರವಿನಿಂದ ಭಾರತ 6 ವಿಕೆಟ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ರೋಚಕ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿ 1-1ರಿಂದ ಸಮಬಲಗೊಂಡಿದೆ.

ADVERTISEMENT

ನಾಗ್ಪುರದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ 8 ಓವರ್ ಗಳಿಗೆ ಸೀಮಿತಗೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 90 ರನ್ ಗಳಿಸಿತು. ಪೈಪೋಟಿಯ ಮೊತ್ತ ಬೆಂಬತ್ತಿದ ಭಾರತ 4 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಭಾರತಕ್ಕೆ ನಾಯಕ ರೋಹಿತ್ ಶರ್ಮ ಮತ್ತು ಉಪ ನಾಯಕ ಕೆಎಲ್ ಮೊದಲ ವಿಕೆಟ್ ಗೆ ಸ್ಫೋಟಕ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್ ಗೆ 39 ರನ್ ಜೊತೆಯಾಟ ನಿಭಾಯಿಸಿದರು. ರಾಹುಲ್ 6 ಎಸೆತಗಳಲ್ಲಿ 10 ರನ್ ಬಾರಿಸಿ ಬೌಲ್ಡ್ ಆದರು.

ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (11), ಸೂರ್ಯಕುಮಾರ್ (0) ಮತ್ತು ಹಾರ್ದಿಕ್ ಪಾಂಡ್ಯ ಬೇಗನೇ ನಿರ್ಗಮಿಸಿದರು. ಆದರೆ ಒಂದೆಡೆ ಬಂಡೆಯಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ 20 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿ ಅಜೇಯರಾಗಿ ಉಳಿದರೆ, ದಿನೇಶ್ ಕಾರ್ತಿಕ್ 2 ಎಸೆತಗಳಲ್ಲಿ 1 ಸಿಕ್ಸರ್ ಮತ್ತು ಬೌಂಡರಿ ಸೇರಿದ 10 ರನ್ ಬಾರಿಸಿ ರೋಚಕ ಗೆಲುವು ತಂದುಕೊಟ್ಟರು.

ವೇಡ್, ಫಿಂಚ್ ಆಸರೆ

ಇದಕ್ಕೆ ಮುನ್ನ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಾಯಕ ಏರಾನ್ ಫಿಂಚ್ ಮತ್ತು ಮ್ಯಾಥ್ಯೂ ವೇಡ್ ಅವರ ಸಿಡಿಲಬ್ಬರದ ಪ್ರದರ್ಶನದಿಂದ ಉತ್ತಮ ಮೊತ್ತ ದಾಖಲಿಸಿತು.

ನಾಯಕ ಏರಾನ್ ಫಿಂಚ್ 15 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 31 ರನ್ ಬಾರಿಸಿದರೆ, ಮ್ಯಥ್ಯೂಾ ವೇಡ್ 20 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 43 ರನ್ ಸಿಡಿಸಿ ಔಟಾಗದೇ ಉಳಿದರು.

ಭಾರತದ ಪರ ಸ್ಪಿನ್ನರ್ ಅಕ್ಸರ್ ಪಟೇಲ್ 3 ವಿಕೆಟ್ ಪಡೆದರೆ, ಜಸ್ ಪ್ರೀತ್ ಬುಮ್ರಾ 1 ವಿಕೆಟ್ ಗಳಿಸಿದರು. ಹರ್ಷಲ್ ಪಟೇಲ್ ಮತ್ತು ವಿರಾಟ್ ಕೊಹ್ಲಿ ತಲಾ 1 ರನೌಟ್ ಮಾಡಿದರು.

Previous Post

ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

Next Post

ಮೋರಿ, ರಾಜಕಾಲುವೆ, SWD ನೀರು ಮಿಕ್ಸ್ ಆಗಿ ಬೆಳ್ಳಂದೂರು ಕೆರೆ ಸುತ್ತ ಮುತ್ತ ದುರ್ನಾತ 

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಮೋರಿ, ರಾಜಕಾಲುವೆ, SWD ನೀರು ಮಿಕ್ಸ್ ಆಗಿ ಬೆಳ್ಳಂದೂರು ಕೆರೆ ಸುತ್ತ ಮುತ್ತ ದುರ್ನಾತ 

ಮೋರಿ, ರಾಜಕಾಲುವೆ, SWD ನೀರು ಮಿಕ್ಸ್ ಆಗಿ ಬೆಳ್ಳಂದೂರು ಕೆರೆ ಸುತ್ತ ಮುತ್ತ ದುರ್ನಾತ 

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada