• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನ ಸಾಂಕ್ರಾಮಿಕ ಸಮಯದಲ್ಲಿ 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ: ಅಧ್ಯಯನ

ಪ್ರತಿಧ್ವನಿ by ಪ್ರತಿಧ್ವನಿ
July 21, 2021
in ದೇಶ, ಶೋಧ
0
ಕರೋನ ಸಾಂಕ್ರಾಮಿಕ ಸಮಯದಲ್ಲಿ 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ: ಅಧ್ಯಯನ
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ಅತೀ ಹೆಚ್ಚಾಗಿ ಭಾದಿಸಲ್ಪಟ್ಟ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಆದರೆ, ಹಿಂದಿನಿಂದಲೂ ಭಾರತದ ಕೋವಿಡ್ ಅಂಕಿ ಅಂಶಗಳ ಪಾರದರ್ಶಕತೆಯ ಕುರಿತು ಸಂಶಯಗಳು ಕೇಳುತ್ತಲೇ ಬರುತ್ತಿವೆ. ಬಿಹಾರ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ತಮ್ಮ ರಾಜ್ಯದ ಕೋವಿಡ್ ಸಾವುಗಳ ಸಂಖ್ಯೆಯನ್ನು ಪರಿಷ್ಕರಿಸಿದ ನಂತರ ಆಯಾ ರಾಜ್ಯಗಳ ಕೋವಿಡ್ ಸಾವುಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಈಗ ಬಂದಿರುವ ಹೊಸ ಅಧ್ಯಯನದ ಪ್ರಕಾರ ದೇಶದ ಅಧಿಕೃತ ಕೋವಿಡ್ ಸಾವುಗಳ ಸಂಖ್ಯೆಗಿಂತಲೂ ಹಲವು ಪಟ್ಟು ಹೆಚ್ಚು ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ.

ADVERTISEMENT

ವಾಷಿಂಗ್ಟನ್ ಮೂಲದ Centre For Global

Development ಎಂಬ ಸಂಸ್ಥೆಯು ನಡೆಸಿದ ಅಧ್ಯಯನದಲ್ಲಿ ಈ ವಿಚಾರ ಬಹಿರಂಗವಾಗಿದೆ. ಭಾರತದ ಮಾಜಿ ಮುಖ್ಯ ಆರ್ಥಿಮ ಸಲಹೆಗಾರರಾದ ಅರವಿಂದ್ ಸುಬ್ರಹ್ಮಣ್ಯನ್ ಅವರನ್ನು ಒಲಗೊಂಡ ತಂಡವು ಈ ಅಧ್ಯವನ್ನು ನಡೆಸಿದೆ. ಭಾರತದಲ್ಲಿ ಸುಮಾರು 4.9 ಮಿಲಿಯನ್ ಕೋವಿಡ್ ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಧ್ಯಯನ ಹೇಳಿದೆ.
ಪ್ರಸ್ತುತ ಸುಮಾರು 4,14,000 ಅಧಿಕೃತ ಕೋವಿಡ್ ಸಾವುಗಳು ಸಂಭವಿಸಿರುವ ಕುರಿತು ಸರ್ಕಾರ ಮಾಹಿತಿ ನೀಡಿದೆ. ಇದರ ಹತ್ತು ಪಟ್ಟು ಹೆಚ್ಚು ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಧ್ಯಯನ ಹೇಳಿದೆ.

ದೇಶವೇ ಆತಂಕಪಡುವ ಮಟ್ಟಿಗೆ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕರೋನಾ ಸೋಂಕಿನ ತೀವ್ರತೆ ಇತ್ತು. ಸುಮಾರು 1,70,000 ಜನ ಕೇವಲ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಇಗ ಅಧ್ಯಯನದ ವರದಿ ಹೇಳುವ ಪ್ರಕಾರ ಕೇವಲ ಸಾವಿಗಳಲ್ಲಿ ಅಲ್ಲ, ಬದಲಾಗಿ ಲಕ್ಷಗಳ ಸಂಖ್ಯೆಯಲ್ಲಿ ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಈ ಸಂಖ್ಯೆ 3.4 ರಿಂದ 4.9 ಮಿಲಿಯನ್ ಗಳವರೆಗೆ ಹೋಗುವ ಸಂಭವವಿದೆ ಎಂದು ಹೇಳಿದೆ.

“ಎಲ್ಲಾ ಸಾವುಗಳು ಕೋವಿಡ್ ನಿಂದ ಉಂಟಾದ ಸಾವುಗಳೆಂದು ಹೇಳಲು ಸಾಧ್ಯವಿಲ್ಲ. ಆದರೆ, ಕರೋನಾ ಸೊಂಕು ದೇಶವನ್ನು ಪ್ರವೇಶಿಸುವ ಮೊದಲು ಸಂಭವಿಸುತ್ತಿದ್ದ ಸಾವುಗಳ ಸಂಖ್ಯೆ ಹಾಗೂ ಕರೋನಾ ದೇಶವನ್ನು ಪ್ರವೇಶಿಸಿದ ಬಳಿಕ ಉಂಟಾದ ಸಾವುಗಳ ಸಂಖ್ಯೆಯಲ್ಲಿ ಇರುವ ವ್ಯತ್ಯಾಸವನ್ನು ಈ ಅಧ್ಯಯನ ಕಂಡುಕೊಂಡಿದೆ,” ಎಂದು ಹೇಳಿದ್ದಾರೆ.

ಈ ವರದಿಯ ಕುರಿತು ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ಈ ಹಿಂದೆ ನ್ಯೂಯಾರ್ಕ್ ಟೈಮ್ಸ್ ಕೂಡಾ ಇಂತಹುದೇ ವರದಿ ಪ್ರಕಟಿಸಿದಾಗ, ಸರ್ಕಾರ ಅದನ್ನು ವಿರೋಧಿಸಿತ್ತು. ಆರ ಲಕ್ಷ ಸಾವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿತ್ತು. ಈ ಸಂಖ್ಯೆ ಸತ್ಯಕ್ಕೆ ದೂರ ಎಂದು ಸರ್ಕಾರ ಹೇಳಿತ್ತು.

Tags: Corona virus pandemicCovid-19 deathsIndia
Previous Post

ಪಶ್ಚಿಮ ಬಂಗಾಳಕ್ಕೂ ಹಬ್ಬಿದ ಪೆಗಾಸಸ್ ಭೂತ: ದೀದಿ ಸೋದರಳಿಯ ಟಾರ್ಗೆಟ್

Next Post

ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

Related Posts

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ...

Read moreDetails

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

DCM DK Shivakumar: ಸಿಎಂ ಕುರ್ಚಿ ಖಾಲಿ ಇಲ್ಲ..!!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

ಪೆಗಾಸಸ್ ಲೀಕ್ಸ್ ಹಗರಣ: ತನಿಖೆಗೆ ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿ

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada