• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಸೂಪರ್ 8ರಲ್ಲಿ ಭಾರತ; ಹೇಗಿರಲಿದೆ ಅಭಿಯಾನ?

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕ್ರೀಡೆ
0
ಸೂಪರ್ 8ರಲ್ಲಿ ಭಾರತ; ಹೇಗಿರಲಿದೆ ಅಭಿಯಾನ?
Share on WhatsAppShare on FacebookShare on Telegram

T20 World Cup 2024ರಲ್ಲಿ ಸೂಪರ್-8ಕ್ಕೆ ಎಲ್ಲ ತಂಡಗಳು ಪ್ರವೇಶ ಪಡೆದಿವೆ. ಈ ಬಾರಿ ವಿಶ್ವಕಪ್‌ನಲ್ಲಿ 20 ತಂಡಗಳು ಭಾಗವಹಿಸಿವೆ. ಹಲವು ತಂಡಗಳು ಮೊದಲ ಬಾರಿಗೆ ವಿಶ್ವಕಪ್‌ ಆಡಿವೆ. ಈಗಾಗಲೇ 12 ತಂಡಗಳು ಮೊದಲ ಸುತ್ತಿನಲ್ಲಿಯೇ ತಮ್ಮ ಪಯಣ ಮುಗಿಸಿ ಹೊರ ನಡೆದಿವೆ. ಉಳಿದ 8 ತಂಡಗಳ ನಡುವೆ ಸೂಪರ್-8 ಪಂದ್ಯಗಳು ನಡೆಯಲಿವೆ.

ADVERTISEMENT

ಸೂಪರ್-8 ರ ಎಲ್ಲ ಪಂದ್ಯಗಳು ವೆಸ್ಟ್ ಇಂಡೀಸ್‌ ನಲ್ಲಿ ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಅಮೆರಿಕ, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ ತಂಡಗಳು ಸೂಪರ್-8ರಲ್ಲಿ ಅರ್ಹತೆ ಪಡೆದಿವೆ. ಈ ಎಲ್ಲ ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ಮಾಡಲಾಗಿದೆ.

ಮೊದಲ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಸ್ಥಾನ ಪಡೆದಿವೆ. ಎರಡನೇ ಗುಂಪಿನಲ್ಲಿ ಯುಎಸ್ಎ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಸ್ಥಾನ ಪಡೆದಿವೆ. ಭಾರತವು ಸೂಪರ್ 8ರಲ್ಲಿ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಮೊದಲ ಪಂದ್ಯವನ್ನು ಜೂನ್ 20 ರಂದು ಅಫ್ಘಾನಿಸ್ತಾನ ವಿರುದ್ಧ, ಜೂನ್ 22 ರಂದು ಬಾಂಗ್ಲಾದೇಶ ವಿರುದ್ಧ, ಜೂನ್ 24 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಎಲ್ಲ ಪಂದ್ಯಗಳು ಭಾರತೀಯ ಕಾಲಮಾನದಂತೆ ರಾತ್ರಿ 8ಕ್ಕೆ ನಡೆಯಲಿವೆ. ಈಗಾಗಲೇ ಉತ್ತಮ ಪ್ರದರ್ಶನ ನೀಡಿರುವ ಭಾರತ ತಂಡ ಸೂಪರ್ 8ರಲ್ಲಿಯೂ ಉತ್ತಮ ಪ್ರದರ್ಶನ ನೀಡಿ, ಕಪ್ ಗೆಲ್ಲುವ ಬಯಕೆಯಲ್ಲಿದೆ.

Tags: ICCT20World cup cricket
Previous Post

80ರ ವೃದ್ಧನ ಪ್ರೀತಿಯ ಬಲೆಗೆ ಬಿದ್ದು, ಕುಟುಂಬಸ್ಥರ ವಿರೋಧದ ಮಧ್ಯೆಯೂ ಮದುವೆಯಾದ 23ರ ಯುವತಿ

Next Post

ಫೇಸ್ ಬುಕ್ ನಲ್ಲಿ ಪರಿಚಯ; ಪ್ರೀತಿಯ ಹೆಸರಿನಲ್ಲಿ ಕೊಲೆ

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ಫೇಸ್ ಬುಕ್ ನಲ್ಲಿ ಪರಿಚಯ; ಪ್ರೀತಿಯ ಹೆಸರಿನಲ್ಲಿ ಕೊಲೆ

ಫೇಸ್ ಬುಕ್ ನಲ್ಲಿ ಪರಿಚಯ; ಪ್ರೀತಿಯ ಹೆಸರಿನಲ್ಲಿ ಕೊಲೆ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada