• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

T-20 ವಿಶ್ವಕಪ್; ಹರಿಣಿಗಳ ಎದುರು ವಿರೋಚಿತ ಸೋಲು ಕಂಡ ಭಾರತ

ಪ್ರತಿಧ್ವನಿ by ಪ್ರತಿಧ್ವನಿ
October 30, 2022
in ಇದೀಗ, ಕ್ರೀಡೆ
0
T-20 ವಿಶ್ವಕಪ್‌; ದಕ್ಷಿಣ ಆಫ್ರಿಕಾಗೆ 134 ರನ್‌ ಗುರಿ ನೀಡಿದ ಭಾರತ
Share on WhatsAppShare on FacebookShare on Telegram

ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಡೇವಿಡ್ ಮಿಲ್ಲರ್(59 ರನ್, 46 ಎಸೆತ, 4 ಬೌಂಡರಿ, 3 ಸಿಕ್ಸರ್), ಎಡೆನ್ ಮರ್ಕ್ರಂ (52 ರನ್, 41 ಎಸೆತ, 6 ಬೌಂಡರಿ, 1 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ಫಲವಾಗಿ 19.4 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 137 ರನ್ ಗಳಿಸುವ ಮೂಲಕ T-20 ವಿಶ್ವಕಪ್ನಲ್ಲಿ ಭಾರತದ ಅಜೇಯ ಓಟಕ್ಕೆ ಬ್ರೇಕ್ ಬಿದ್ದಿದೆ.

ADVERTISEMENT

ಪರ್ತ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಆರಂಭಿಕರ ವೈಫಲ್ಯದ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌( 68 ರನ್‌, 40 ಎಸೆತ, 6 ಬೌಂಡರಿ, 3 ಸಿಕ್ಸರ್‌) ಅರ್ಧಶತಕದ ಫಲವಾಗಿ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 133 ರನ್‌ಗಳನ್ನು ಗಳಿಸಿತ್ತು.

ಭಾರತದ ಪರ ಬೌಲರ್ಗಳಾದ ಭುವನೇಶ್ವರ್ ಕುಮಾರ್ (3.4-0-21-0), ಹರ್ಶ್ದೀಪ್ ಸಿಂಗ್ (4-0-25-2), ಮೊಹಮ್ಮದ್ ಶಮಿ (4-0-13-1), ಹಾರ್ದಿಕ್ ಪಾಂಡ್ಯ (4-0-29-1) ಹಾಗೂ ಆರ್.ಅಶ್ವಿನ್ (4-0-43-1) ವಿಕೆಟ್ ಕಬಳಿಸಿದ್ದಾರೆ.

A thrilling win for South Africa and it takes them to the top of the table in Group 2 💪#INDvSA | #T20WorldCup | 📝: https://t.co/uficuiMq0H pic.twitter.com/0TLFpUmAd7

— ICC (@ICC) October 30, 2022
Tags: Covid 19ಕರೋನಾಕೋವಿಡ್-19
Previous Post

ಮಾನ ಮರ್ಯಾದೆ ಇದ್ದರೆ ನಂದೀಶ್‌ ಸಾವಿನ ತನಿಖೆ ಮಾಡಿಸಿ : ಮಾಜಿ ಸಿಎಂ ಹೆಚ್‌.ಡಿ.ಕೆ

Next Post

ಚಾನೆಲ್‌ 9 ಪ್ರಾರಂಭೋತ್ಸವದಲ್ಲಿ ಮೇಘನಾ ರಾಜ್‌, ಪ್ರಜ್ವಲ್‌ ದೇವರಾಜ್‌

Related Posts

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?
Top Story

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

by ಪ್ರತಿಧ್ವನಿ
June 9, 2026
0

ಮಂಡ್ಯ :  ಜಿಲ್ಲೆಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು, ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. https://youtu.be/xRcuaYRxFY4?si=x_Ic9L19X-XQGwYU ಮೃತರನ್ನು ಪ್ರಭಾಕರ್ ಎನ್ನುವವರ...

Read moreDetails
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಚಾನೆಲ್‌ 9 ಪ್ರಾರಂಭೋತ್ಸವದಲ್ಲಿ ಮೇಘನಾ ರಾಜ್‌, ಪ್ರಜ್ವಲ್‌ ದೇವರಾಜ್‌

ಚಾನೆಲ್‌ 9 ಪ್ರಾರಂಭೋತ್ಸವದಲ್ಲಿ ಮೇಘನಾ ರಾಜ್‌, ಪ್ರಜ್ವಲ್‌ ದೇವರಾಜ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada