• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA

Any Mind by Any Mind
April 1, 2022
in ದೇಶ
0
ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳ ಪ್ರತಿನಿಧಿತ್ವ ಕಳೆದುಕೊಂಡ ಕಾಂಗ್ರೆಸ್: ಕ್ಲೀನ್ ಸ್ವೀಪ್ ಸಾಧಿಸಿದ NDA
Share on WhatsAppShare on FacebookShare on Telegram

ADVERTISEMENT

ಸಂಸತ್ತಿನ ಇತಿಹಾಸದಲ್ಲಿಯೇ ಮೊದಲ ಬಾರಿ, ರಾಜ್ಯಸಭೆಯಲ್ಲಿ ಈಶಾನ್ಯ ರಾಜ್ಯಗಳಿಂದ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯೇ ಇಲ್ಲದಂತಾಗಿದೆ. ಗುರುವಾರ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವು ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧಿಸಿದೆ.

ತ್ರಿಪುರಾದಲ್ಲಿ ಬಹುಮತ ಇರುವುದರಿಂದ ಅನಾಯಸವಾಗಿ ಗೆಲುವು ಸಾಧಿಸಿದ ಬಿಜೆಪಿ, ನಾಗಾಲ್ಯಾಂಡ್ ಸೀಟನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಇನ್ನು ಅಸ್ಸಾಂನಲ್ಲಿ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದು ಹಾಗೂ ಅಸಿಂಧು ಮತಗಳ ಕಾರಣದಿಂದ ಬಿಜೆಪಿ ಮತ್ತು ಅದರ ಮಿತ್ರಪಕ್ಷವಾದ ಯುಪಿಪಿಎಲ್ ತಲಾ ಒಂದು ಸ್ಥಾನಗಳನ್ನು ಗೆದ್ದುಕೊಂಡು ಇತಿಹಾಸ ನಿರ್ಮಿಸಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಸರ್ಮಾ, ಶಾಸಕರ ಆತ್ಮಸಾಕ್ಷಿಯ ಮೇಲೆ ನಮಗೆ ನಂಬಿಕೆ ಇತ್ತು. ಕಾಂಗ್ರೆಸ್’ನ ಏಳು ಶಾಸಕರು ನಮ್ಮ ಪರವಾಗಿ ಮತ ಚಲಾಯಿಸಿದ್ದಾರೆ, ಎಂದು ಹೇಳಿದ್ದಾರೆ.

ಅಸ್ಸಾಂನ ಎರಡೂ ಸ್ಥಾನಗಳನ್ನು ಗೆಲ್ಲಲು ಬಿಜೆಪಿಗೆ ನಾಲ್ಕು ಮತಗಳ ಕೊರತೆಯಿತ್ತು. ಒಂದು ಸ್ಥಾನವನ್ನು ಕಾಂಗ್ರೆಸ್ ಅನಾಯಸವಾಗಿ ಗೆಲ್ಲುತ್ತದೆ ಎಂದು ವಿಶ್ಲೇಷಿಸಲಾಗಿತ್ತು.

ಬಿಜೆಪಿಯ ಪಬಿತ್ರಾ ಮಾರ್ಗೆರಿಟಾ ಮತ್ತು ಯುಪಿಪಿಎಲ್ ಪಕ್ಷದ ರವಾಂಗ್ರ ನರ್ಝರಿ ಎರಡೂ ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್’ನ ರಾಜ್ಯಸಭಾ ಸದಸ್ಯರಾಗಿದ್ದ ರಿಪುನ್ ಬೋರಾ ಅವರು ಸೋಲಿನ ಮುಜುಗರಕ್ಕೆ ಸಿಲುಕಿದ್ದಾರೆ. ಈಗ ಈಶಾನ್ಯ ರಾಜ್ಯಗಳ ಒಟ್ಟು 14 ರಾಜ್ಯಸಭಾ ಸ್ಥಾನಗಳಲ್ಲಿ ಎನ್ ಡಿ ಎ ಮೈತ್ರಿಕೂಟ 13 ಸ್ಥಾನಗಳನ್ನು ಪ್ರತಿನಿಧಿಸುತ್ತಿದೆ. ಒಂದು ಸ್ಥಾನವನ್ನು ಅಸ್ಸಾಂ ರಾಜ್ಯದ ಪಕ್ಷೇತರ ಸಂಸದರು ಪ್ರತಿನಿಧಿಸುತ್ತಿದ್ದಾರೆ.

ರಾಜ್ಯಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಸುಮಾರು ಐದು ಗಂಟೆಗಳಿಗೂ ಹೆಚ್ಚು ಕಾಲ ವಿಳಂಬವಾಗಿತ್ತು. ಮತದಾಣದ ವೇಳೆ ಅಕ್ರಮ ನಡೆಸಲಾಗಿದೆ ಎಂದು ಕಾಂಗ್ರೆಸ್ ದೂರು ನೀಡಿದ ಹಿನ್ನೆಲೆ, ಚುನಾವಣಾ ಆಯೋಗವು ಮತ ಎಣಿಕೆಯನ್ನು ಮುಂದೂಡಿತ್ತು. ರಾತ್ರಿ ಸುಮಾರು 10.25ರ ವೇಳೆ ಮತೆಣಿಕೆ ಆರಂಭವಾಗಿತ್ತು.

Tags: BJPCongress PartyCovid 19ಕಾಂಗ್ರೆಸ್ಬಿಜೆಪಿರಾಜ್ಯಸಭೆ
Previous Post

ಹಲಾಲ್ ವ್ಯಾಪಾರಿ ಮೇಲೆ ಭಜರಂಗ ದಳ ಕಾರ್ಯಕರ್ತರಿಂದ ಹಲ್ಲೆ!

Next Post

ಬಿಬಿಎಂಪಿಯಿಂದ ‘ಏಪ್ರಿಲ್ ಫೂಲ್’ ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಬಿಬಿಎಂಪಿಯಿಂದ ‘ಏಪ್ರಿಲ್ ಫೂಲ್’ ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!

ಬಿಬಿಎಂಪಿಯಿಂದ 'ಏಪ್ರಿಲ್ ಫೂಲ್' ಬಜೆಟ್ : ಹಳೇ ಪೇಪರ್ ಗೆ ಬಣ್ಣಬಣ್ಣದ ಗೆರೆ!

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada