• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

VPN ಬಳಕೆದಾರರ ಮಾಹಿತಿ ಸಂಗ್ರಹಿಸಲು ನಿರ್ದೇಶನ ನೀಡಿದ ಭಾರತ ಸರ್ಕಾರ : ತಪ್ಪಿದರೆ ಜೈಲು ಶಿಕ್ಷೆ!‌

ಪ್ರತಿಧ್ವನಿ by ಪ್ರತಿಧ್ವನಿ
May 6, 2022
in ದೇಶ
0
VPN ಬಳಕೆದಾರರ ಮಾಹಿತಿ ಸಂಗ್ರಹಿಸಲು ನಿರ್ದೇಶನ ನೀಡಿದ ಭಾರತ ಸರ್ಕಾರ : ತಪ್ಪಿದರೆ ಜೈಲು ಶಿಕ್ಷೆ!‌
Share on WhatsAppShare on FacebookShare on Telegram

ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ ಅಥವಾ ವಿಪಿಎನ್ ಸೇವೆಗಳನ್ನು ನೀಡುವ ಕಂಪನಿಗಳು ಐದು ವರ್ಷಗಳವರೆಗೆ ಭಾರತೀಯ ಬಳಕೆದಾರರ ಮಾಹಿತಿಯನ್ನು ಸಂಗ್ರಹಿಸಿಡಬೇಕೆಂದು ಕೇಂದ್ರ ಸರ್ಕಾರವು ನಿರ್ದೇಶಿಸಿದೆ.

ADVERTISEMENT

ವಿಪಿಎನ್ ತನ್ನ ಬಳಕೆದಾರರಿಗೆ ತಮ್ಮ ಸ್ಥಳವನ್ನು ಮರೆಮಾಚಲು ಮತ್ತು ಇಂಟರ್ನೆಟ್ ಸೇವೆ ಒದಗಿಸುವವರಿಗೆ ತಮ್ಮ ಹುಡುಕಾಟದ ಇತಿಹಾಸವನ್ನು (search history) ಬಹಿರಂಗಪಡಿಸದೆ ಇಂಟರ್ನೆಟ್ ಬ್ರೌಸ್ ಮಾಡಲು ಅನುಮತಿಸುತ್ತದೆ. ತಮ್ಮ ದೇಶಗಳಲ್ಲಿ ನಿಷೇಧಿತ ವೆಬ್‌ಸೈಟ್‌ಗಳನ್ನು ಪ್ರವೇಶಿಸಲು ತನಿಖಾ ಪತ್ರಕರ್ತರು ಮತ್ತು ಎತಿಕಲ್ ಹ್ಯಾಕರ್‌ಗಳು ಕೂಡಾ ಈ ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸುತ್ತಾರೆ.‌ ಭಾರತದಂತಹ ದೇಶದಲ್ಲಿ ನಗ್ನ ಚಿತ್ರಗಳ ವೆಬ್‌ಸೈಟ್‌ಗಳನ್ನು ಬ್ಯಾನ್ ಮಾಡಿದ ಬಳಿಕ, ಅಂತಹ ವೆಬ್‌ಸೈಟ್‌ಗಳಿಗೆ ಪ್ರವೇಶ ಪಡೆಯಲು ಹಾಗೂ ನಿಷೇಧಿತ ವೆಬ್‌ಸೈಟ್‌ ಗಳ ಮೂಲಕ ಸಿನೆಮಾಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ವಿಪಿಎನ್‌ ಸಹಾಯ ಮಾಡುತ್ತದೆ.

ಇನ್ನು ಮುಂದೆ ಭಾರತದಲ್ಲಿ VPN ಪೂರೈಕೆದಾರರು ಬಳಕೆದಾರರ ಹೆಸರುಗಳು, ವಿಳಾಸಗಳು, ಸಂಪರ್ಕ ಸಂಖ್ಯೆಗಳು, ಚಂದಾದಾರಿಕೆಯ ಅವಧಿ, ಇಮೇಲ್ ಮತ್ತು IP ವಿಳಾಸ ಮತ್ತು ಇತರ ಸೇವೆಗಳನ್ನು ಸಂಗ್ರಹಿಸಬೇಕಾಗಿದೆ ಎಂದು ʼಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡʼ ಅಥವಾ CERT-In ಏಪ್ರಿಲ್ 28 ರಂದು ಆದೇಶ ಹೊರಡಿಸಿದೆ.

ಸಿಇಆರ್‌ಟಿ-ಇನ್ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಸೈಬರ್ ಭದ್ರತಾ ಬೆದರಿಕೆಗಳ ಬಗ್ಗೆ ಕಾರ್ಯಾಚರಿಸುವ ಕುರಿತು ದೇಶದ ನೋಡಲ್ ಏಜೆನ್ಸಿಯಾಗಿದೆ. ಹೊಸ ನಿರ್ದೇಶನವು ಜೂನ್ ಅಂತ್ಯದಿಂದ ಜಾರಿಗೆ ಬರಲಿದೆ ಮತ್ತು ಕ್ಲೌಡ್ ಸೇವಾ ಪೂರೈಕೆದಾರರು ಮತ್ತು ವರ್ಚುವಲ್ ಖಾಸಗಿ ಸರ್ವರ್ ಪೂರೈಕೆದಾರರಿಗೆ ಸಹ ಅನ್ವಯಿಸುತ್ತದೆ.

ಇಂಟರ್ನೆಟ್ ಭದ್ರತಾ ಸೇವೆಗಳ ಸಂಸ್ಥೆ ನಾರ್ಟನ್ ಪ್ರಕಾರ, ಬೆಲಾರಸ್, ಚೀನಾ, ಇರಾಕ್, ಉತ್ತರ ಕೊರಿಯಾ, ಓಮನ್, ರಷ್ಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ಕೆಲವೇ ದೇಶಗಳಲ್ಲಿ VPN ಸೇವೆಗಳನ್ನು ಪ್ರಸ್ತುತ ನಿಯಂತ್ರಿಸಲಾಗುತ್ತದೆ ಅಥವಾ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರಗಳಿಗೆ ಐದು ವರ್ಷಗಳ ಅವಧಿಗೆ ಬಳಕೆದಾರರ ಹಣಕಾಸಿನ ವಹಿವಾಟಿನ ದಾಖಲೆಯನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ ಎಂದು CERT-In ಹೇಳಿದೆ.

“ವರ್ಚುವಲ್ ಆಸ್ತಿ ಸೇವಾ ಪೂರೈಕೆದಾರರು, ವರ್ಚುವಲ್ ಆಸ್ತಿ ವಿನಿಮಯ ಪೂರೈಕೆದಾರರು ಮತ್ತು ಕಸ್ಟೋಡಿಯನ್ ವ್ಯಾಲೆಟ್ ಪೂರೈಕೆದಾರರು ಕೆವೈಸಿ ಮತ್ತು ಹಣಕಾಸಿನ ವಹಿವಾಟಿನ ದಾಖಲೆಗಳ ಭಾಗವಾಗಿ ಪಡೆದ ಎಲ್ಲಾ ಮಾಹಿತಿಯನ್ನು ಕಡ್ಡಾಯವಾಗಿ ಐದು ವರ್ಷಗಳ ಅವಧಿವರೆಗೆ ನಿರ್ವಹಿಸಬೇಕು.,” ಎಂದು CERT-In ತನ್ನ ಆದೇಶದಲ್ಲಿ ತಿಳಿಸಿದೆ.

ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಯಾವುದೇ ಸಂಸ್ಥೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 70B ನ ಉಪವಿಭಾಗ (7) ಅಡಿಯಲ್ಲಿ ಕ್ರಮವನ್ನು ಎದುರಿಸಬಹುದು ಎಂದು ಸೈಬರ್ ಭದ್ರತಾ ಸಂಸ್ಥೆ ಹೇಳಿದೆ. ಈ ಸೆಕ್ಷನ್‌ನಲ್ಲಿ ಒಂದು ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ.

Tags: BJPCongress PartyCovid 19VPN ಬಳಕೆದಾರಜೈಲು ಶಿಕ್ಷೆನರೇಂದ್ರ ಮೋದಿಬಿಜೆಪಿಭಾರತ ಸರ್ಕಾರ
Previous Post

ಬೆಂಗಳೂರಿನಲ್ಲಿ ಆರಂಭವಾಗಲಿದೆ ನಿಯೋ ರೈಲು ಸೇವೆ : ಏನಿದು ನಿಯೋ ರೈಲು?

Next Post

ಮೇ 16ರ ಬದಲಾಗಿ, ಜೂನ್‌ 1 ರಿಂದ ಶಾಲೆಯನ್ನು ಆರಂಭಿಸಿ : ಸಿಎಂಗೆ ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಮೇ 16ರ ಬದಲಾಗಿ, ಜೂನ್‌ 1 ರಿಂದ ಶಾಲೆಯನ್ನು ಆರಂಭಿಸಿ : ಸಿಎಂಗೆ ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ

ಮೇ 16ರ ಬದಲಾಗಿ, ಜೂನ್‌ 1 ರಿಂದ ಶಾಲೆಯನ್ನು ಆರಂಭಿಸಿ : ಸಿಎಂಗೆ ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada