Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತು ನಿರ್ಬಂಧಿಸಿದ ಕೇಂದ್ರ!

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

May 14, 2022
Share on FacebookShare on Twitter

ಗೋಧಿ ದರ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಗೋಧಿ ರಫ್ತನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್ ರಾಜೀನಾಮೆ‌

ಗುಜರಾತ್‌ ನಲ್ಲಿ ಗೋಡೆ ಕುಸಿದು 12 ಮಂದಿ ದುರ್ಮರಣ

ಜಗತ್ತಿನಲ್ಲೇ ಅತೀ ಹೆಚ್ಚು ಗೋಧಿ ಉತ್ಪಾದಿಸುವ ಎರಡನೇ ದೇಶವಾಗಿರುವ ಭಾರತದಲ್ಲಿ ಗೋಧಿ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಶನಿವಾರ ಈ ಆದೇಶ ಹೊರಡಿಸಿದೆ.

ಗೋಧಿ ದರ ಕೆಜಿಗೆ 34ರಿಂದ 35 ರೂ. ತಲುಪಿದ್ದು, 14 ವರ್ಷಗಳಲ್ಲೇ ಗರಿಷ್ಠ ಪ್ರಮಾಣಕ್ಕೆ ಜಿಗಿತ ಕಂಡಿದೆ. ಸಾಮಾನ್ಯ ದರಕ್ಕಿಂತ ಶೇ.15ರಿಂದ 20ರಷ್ಟು ಏರಿಕೆಯಾಗಿದೆ.

ಗೋಧಿಯ ರಫ್ತಿಗೆ ಈಗಾಗಲೇ ಅನುಮತಿ ಪಡೆದು ಮುಂಗಡ ಹಣ ಪಡೆದಿದ್ದರೆ ಮಾತ್ರ ರಫ್ತು ಮಾಡಬಹುದಾಗಿದ್ದು, ಯಾವುದೇ ಹೊಸ ಆರ್ಡರ್ ಪಡೆದು ರಫ್ತು ಮಾಡುವಂತಿಲ್ಲ ಎಂದು ಕೇಂದ್ರ ಸರಕಾರ ಆದೇಶದಲ್ಲಿ ವಿವರಿಸಿದೆ.

ಕಪ್ಪು ಸಮುದ್ರದಲ್ಲಿ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ರಫ್ತು ಸಾಗಾಟಕ್ಕೆ ಅಡ್ಡಿಯಾಗಿರುವುದರಿಂದ ಗೋಧಿ ದರ ಸತತವಾಗಿ ಏರಿಕೆ ಕಾಣುತ್ತಲೇ ಇದೆ. ಅದರಲ್ಲೂ ಯುರೋಪ್ ದೇಶಗಳಲ್ಲಿ ಬೇಡಿಕೆ ಹೆಚ್ಚಾಗಿದೆ.

RS 500
RS 1500

SCAN HERE

don't miss it !

ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಆಯ್ಕೆ
ಕರ್ನಾಟಕ

ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಆಯ್ಕೆ

by ಪ್ರತಿಧ್ವನಿ
May 17, 2022
ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ
ಕರ್ನಾಟಕ

ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

by ಪ್ರತಿಧ್ವನಿ
May 16, 2022
ಊಹೆಗೂ ಮೀರಿದ ವಸಿಷ್ಠನ ‘Love…ಲಿ’ ಇಂಟ್ರೂಡಕ್ಷನ್ ಫೈಟ್ ಸೀನ್ಸ್…
ಸಿನಿಮಾ

ಊಹೆಗೂ ಮೀರಿದ ವಸಿಷ್ಠನ ‘Love…ಲಿ’ ಇಂಟ್ರೂಡಕ್ಷನ್ ಫೈಟ್ ಸೀನ್ಸ್…

by ಪ್ರತಿಧ್ವನಿ
May 14, 2022
ಸೇನೆ-ಉಗ್ರರ ನಡುವಿನ ಗುಂಡಿನ ಕಾಳಗ ಓರ್ವ ನಾಗರೀಕ ಸಾವು
ದೇಶ

ಸೇನೆ-ಉಗ್ರರ ನಡುವಿನ ಗುಂಡಿನ ಕಾಳಗ ಓರ್ವ ನಾಗರೀಕ ಸಾವು

by ಪ್ರತಿಧ್ವನಿ
May 15, 2022
ಸಚಿವ ಸಂಪುಟ ವಿಸ್ತರಣೆ ಮುನ್ನ BSYರನ್ನು ಭೇಟಿಯಾದ ಸಿಎಂ ಬೊಮ್ಮಾಯಿ : ರಾಜಕೀಯ ವಲಯದಲ್ಲಿ ಕುತೂಹಲ!
ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಮುನ್ನ BSYರನ್ನು ಭೇಟಿಯಾದ ಸಿಎಂ ಬೊಮ್ಮಾಯಿ : ರಾಜಕೀಯ ವಲಯದಲ್ಲಿ ಕುತೂಹಲ!

by ಪ್ರತಿಧ್ವನಿ
May 13, 2022
Next Post
ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

ದೆಹಲಿಯಲ್ಲಿ ಅಗ್ನಿ ದುರಂತ: ಮಹಡಿಯಿಂದ ಹಾರಿದ ಜನರು! ಮಾಲೀಕ ಅರೆಸ್ಟ್

ದೆಹಲಿಯಲ್ಲಿ ಅಗ್ನಿ ದುರಂತ: ಮಹಡಿಯಿಂದ ಹಾರಿದ ಜನರು! ಮಾಲೀಕ ಅರೆಸ್ಟ್

6.5 ಕೋಟಿ ರೂ ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು!

6.5 ಕೋಟಿ ರೂ ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist