• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇಂದಿನಿಂದ 4ನೇ ಟೆಸ್ಟ್‌: ಭಾರತಕ್ಕೆ ಸರಣಿ ಗೆಲುವಿನ ನಿರೀಕ್ಷೆ: ಕಮ್‌ಬ್ಯಾಕ್‌ ತವಕದಲ್ಲಿ ಇಂಗ್ಲೆಂಡ್‌…

Any Mind by Any Mind
February 23, 2024
in ಇದೀಗ, ಕ್ರೀಡೆ
0
ಇಂದಿನಿಂದ 4ನೇ ಟೆಸ್ಟ್‌: ಭಾರತಕ್ಕೆ ಸರಣಿ ಗೆಲುವಿನ ನಿರೀಕ್ಷೆ: ಕಮ್‌ಬ್ಯಾಕ್‌ ತವಕದಲ್ಲಿ ಇಂಗ್ಲೆಂಡ್‌…
Share on WhatsAppShare on FacebookShare on Telegram

ಭಾರತ(India) ಹಾಗೂ ಇಂಗ್ಲೆಂಡ್‌(England) ನಡುವಿನ 4ನೇ ಟೆಸ್ಟ್‌ ಪಂದ್ಯ(Test Match) ಇಂದಿನಿಂದ ಆರಂಭಗೊಳ್ಳಲಿದೆ. ರಾಂಚಿಯಲ್ಲಿ(Ranchi) ನಡೆಯುವ ಪಂದ್ಯಕ್ಕಾಗಿ ಉಭಯ ತಂಡಗಳು(Teams) ಭರ್ಜರಿ ತಯಾರಿ ಮಾಡಿಕೊಂಡಿದ್ದು, ಜಿದ್ದಾಜಿದ್ದಿನ ಹಣಾಹಣಿ ನಡೆಸಲು ಸಜ್ಜಾಗಿವೆ.

ADVERTISEMENT

ಐದು ಪಂದ್ಯಗಳ ಸರಣಿಯಲ್ಲಿ(Series) 2-1ರ ಮುನ್ನಡೆ ಸಾಧಿಸಿರುವ ಟೀಮ್‌ ಇಂಡಿಯಾ(Test Series) ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ. ಮೊದಲ ಪಂದ್ಯದಲ್ಲಿ ಗೆದ್ದರೂ ನಂತರದ ಎರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿರುವ ಇಂಗ್ಲೆಂಡ್‌(England), 4ನೇ ಟೆಸ್ಟ್‌ ಪಂದ್ಯವನ್ನು ಗೆದ್ದು ಸರಣಿ ಜೀವಂತ ಉಳಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಬೆನ್‌ ಸ್ಟೋಕ್ಸ್‌(Ben Stokes) ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಇಂಗ್ಲೆಂಡ್‌ ಪ್ರಸ್ತುತ ಅಳವಡಿಸಿಕೊಂಡಿರುವ ʻಬಜ್‌ಬಾಲ್‌ʼ(Bazball) ತಂತ್ರಗಾರಿಕೆಯಲ್ಲಿ ಒಂದು ಟೆಸ್ಟ್‌ ಸರಣಿಯನ್ನು ಸೋತಿಲ್ಲ. ಆದರೆ ಕಳೆದ 3ನೇ ಟೆಸ್ಟ್‌ನಲ್ಲಿ 434 ರನ್‌ಗಲ ಭಾರೀ ಅಂತರದ ಸೋಲಿನ ಆಘಾತ ಅನುಭವಿಸಿರುವ ಆಂಗ್ಲರಿಗೆ ಇದೀಗ ಸರಣಿ(Series) ಸೋಲಿನ ಆತಂಕ ಎದುರಾಗಿದೆ. ಹೀಗಾಗಿಯೇ ನಾಲ್ಕನೇ ಟೆಸ್ಟ್‌ನಲ್ಲಿ ಬಲಿಷ್ಠ ಕಮ್‌ಬ್ಯಾಕ್‌(Come Back) ಮಾಡುವ ತವಕದೊಂದಿಗೆ ಇಂಗ್ಲೆಂಡ್‌ ಕಣಕ್ಕಿಳಿಯುತ್ತಿದೆ.

ಇನ್ನೂ ಬ್ಯಾಟಿಂಗ್‌(Batting) ಹಾಗೂ ಬೌಲಿಂಗ್‌(Bowling)ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುತ್ತಿರುವ ಟೀಮ್‌ ಇಂಡಿಯಾ(Team India) ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್‌, ಶುಭ್ಮನ್‌ ಗಿಲ್‌, ಸರ್ಫರಾಜ್‌ ಖಾನ್‌ ಅವರುಗಳು ಕಳೆದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ನಿಂದ ಮಿಂಚಿದ್ದರೆ. ಬೌಲಿಂಗ್‌ನಲ್ಲಿ ಆಲ್ರೌಂಡರ್‌ ರವೀಂದ್ರ ಜಡೇಜಾ, ಆರ್.‌ ಅಶ್ವಿನ್‌, ಜಸ್ಪ್ರೀತ್‌ ಬುಮ್ರಾ ಅವರುಗಳು ಸಂಘಟಿತ ಪ್ರದರ್ಶನದಿಂದ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಆದರೆ ಇಂದಿನ ಪಂದ್ಯಕ್ಕೆ ಅನುಭವಿ ವೇಗಿ ಬುಮ್ರಾ ಇಲ್ಲದಿರುವುದು ತಂಡಕ್ಕೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದ್ದರೂ, ಮೊಹಮ್ಮದ್‌ ಸಿರಾಜ್‌ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಅಲ್ಲದೇ ಬುಮ್ರಾ ಅನುಪಸ್ಥಿತಿಯಲ್ಲಿ 2ನೇ ಬೌಲರ್‌ ಆಗಿ ಯಾರು ಕಣಕ್ಕಿಳಿಯುತ್ತಾರೆ ಕಾದುನೋಡಬೇಕಿದೆ.

#TeamIndia #England #TestSeries #4thTest #BazBall #RohitSharma #BenStokes

Previous Post

ನಿತ್ಯ ಬದುಕಿಗೆ ಹತ್ತಿರವಾಗುವ ಕವಿ – ಗುಲ್ಜಾರ್‌: ಸೂಕ್ಷ್ಮ ಸಂವೇದನೆಯ ಜನಪ್ರಿಯ ಕವಿಗೆ ಜ್ಞಾನಪೀಠ ದೊರೆತಿರುವುದು ಸ್ವಾಗತಾರ್ಹ

Next Post

ಲೋಕಸಭೆ ಚುನಾವಣೆ: ತುಮಕೂರು ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಜೋರು

Related Posts

Top Story

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

by ಪ್ರತಿಧ್ವನಿ
October 21, 2025
0

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ: ಸಿ.ಎಂ ಮೆಚ್ಚುಗೆ ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು....

Read moreDetails

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Siddaramaiah :ಪೊಲೀಸರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು: ಸಿಎಂ

Siddaramaiah :ಪೊಲೀಸರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು: ಸಿಎಂ

October 21, 2025

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ “4.30 – 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

October 19, 2025
Next Post
ಲೋಕಸಭೆ ಚುನಾವಣೆ: ತುಮಕೂರು ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಜೋರು

ಲೋಕಸಭೆ ಚುನಾವಣೆ: ತುಮಕೂರು ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಜೋರು

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada