• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

Chetan by Chetan
September 21, 2025
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 
Share on WhatsAppShare on FacebookShare on Telegram

ಸೆಪ್ಟೆಂಬರ್ 9 ರಿಂದ ಏಷ್ಯಾ ಕಪ್ ಟೂರ್ನಿ (Asia cup 2025) ಆರಂಭವಾಗಿದ್ದು, ಹಾಲಿ ಚಾಂಪಿಯನ್ ಭಾರತ (Team india) ಈ ಬಾರಿಯೂ ಉತ್ತಮ ಫಾರ್ಮ್ ನಲ್ಲಿ ಕಾಣಿಸಿಕೊಂಡಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಶಿಶು ಯು.ಎ.ಇ ವಿರುದ್ಧ ಭಾರತ ಸುಲಭದ ಜನ ಸಾಧಿಸಿದ್ದು, ಆ ಬಳಿಕ  ಸೆ.15 ರಂದು ನಡೆದ ಪಾಕಿಸ್ತಾನ (Pakistan) ವಿರುದ್ಧದ ಎರಡನೇ ಪಂದ್ಯವನ್ನೂ ಗೆದ್ದು ಬೀಗಿದೆ. 

ADVERTISEMENT

ಇದೀಗ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಆಗಲಿದ್ದು, ಸಾಂಪ್ರದಾಯಿಕ ಎದುರಾಳಿಗಳ ಕದನ ಕುತೂಹಲ ಕೆರಳಿಸಿದೆ. ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಜೊತೆಗೆ, ಪಾಕ್ ಆಟಗಾರರ ಜೊತೆ ಹ್ಯಾಂಡ್ ಶೇಕ್ ಕೂಡ ಮಾಡದೇ ಭಾರತದ ಆಟಗಾರರು ಪಾಕ್ ಗೆ ಮುಖಭಂಗ ಮಾಡಿದ್ದರು. 

ಸದ್ಯ ಟೂರ್ನಿ ಲೀಗ್ ಹಂತದಲ್ಲಿದ್ದು, ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿದ್ದು, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಕಾದಾಟ ರೋಚಕತೆಗೆ ಸಾಕ್ಷಿಯಾಗಲಿದ್ದು, ದುಬೈನಲ್ಲಿ ನಡೆಯುತ್ತಿರುವ ಈ ಪಂದ್ಯ ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಬದ್ಧ ವೈರಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮಣ್ಣು ಮುಕ್ಕಿಸಲಿ ಎಂಬುದೇ ಭಾರತೀಯರ ಪ್ರಾರ್ಥನೆ. 

Tags: Asia cup 2025Cricketdubaiindia vs pakistan
Previous Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

Next Post

ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? – GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
Next Post
ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? – GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

ಬೆಂಗಳೂರು ರಸ್ತೆಗುಂಡಿ ಮುಚ್ಚಲು ನಿಮಗ್ಯಾಕೆ ಅಷ್ಟೊಂದು ಕಷ್ಟ? - GBA ಅಧಿಕಾರಿಗಳ ಮೇಲೆ ಸಿಎಂ ಸಿದ್ದು ಗರಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada