• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

Any Mind by Any Mind
May 17, 2021
in ವಿದೇಶ
0
ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ
Share on WhatsAppShare on FacebookShare on Telegram

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ವಿಷಮ ಪರಿಸ್ಥಿತಿ ಕುರಿತಂತೆ ಭಾರತ ತನ್ನ ಹೇಳಿಕೆಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ದಾಖಲಿಸಿದೆ.

ADVERTISEMENT

ಎರಡೂ ದೇಶಗಳು ಯತಾಸ್ಥಿತಿಯನ್ನು ಕಾಪಾಡಬೇಕೆಂದು ಒತ್ತಾಯಿಸಿರುವ ಭಾರತ, ಪರಸ್ಪರ ರಾಕೆಟ್‌ ದಾಳಿಯನ್ನು ಖಂಡಿಸಿದೆ.

ಇಸ್ರೇಲ್‌ ಮತ್ತು ಫೆಲಸ್ತೀನ್‌ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನುನ ಶಮನಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಾರತದ ಖಾಯಂ ಪ್ರತಿನಿಧಿ ಟಿ ಎಸ್‌ ರವಿಮೂರ್ತಿ ಆಗ್ರಹಿಸಿದ್ದಾರೆ.

#IndiainUNSC

Watch 📺:

PR @ambtstirumurti speaks at the Open Debate on Middle East@MEAIndia @indemtel @ROIRamallah pic.twitter.com/g1admWoaxP

— India at UN, NY (@IndiaUNNewYork) May 16, 2021

ಎಲ್ಲಾ ರೀತಿಯ ಹಿಂಸೆಯನ್ನು ಭಾರತ ವಿರೋಧಿಸುತ್ತದೆ. ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆ ಸುವ್ಯವಸ್ಥೆಯನ್ನು ಹದಗೆಡಿಸುತ್ತಿದೆ. ಗಾಝಾದಿಂದ ನಡೆಯುತ್ತಿರುವ ರಾಕೆಟ್‌ ದಾಳಿ ಹಾಗೂ ಇಸ್ರೇಲ್‌ನಿಂದ ನಡೆಯುತ್ತಿರುವ ದಾಳಿಯನ್ನೂ ನಾವು ಖಂಡಿಸುತ್ತೇವೆ. ಇಸ್ರೇಲ್‌ ಮತ್ತು ಪೆಲೆಸ್ತೀನ್‌ ಮಾತುಕತೆ ಮುಂದುವರೆಸುತ್ತದೆ. ಭಾರತ ಫೆಲೆಸ್ತೀನ್‌ನ ನ್ಯಾಯಬದ್ಧ ಉದ್ದೇಶವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ಉದ್ವಿಗ್ನತೆಯ ಶಮನಕ್ಕೆ ಉಭಯಪಕ್ಷಗಳು ಯತ್ನಿಸಬೇಕು ಹಾಗೂಈಗಿರುವ ಯಥಾಸ್ಥಿತಿಯನ್ನು ಕಾಪಾಡಬೇಕು. ಲಕ್ಷಾಂತರ ಭಾರತೀಯರ ಹೃದಯದಲ್ಲಿ ಜೆರುಸಲೆಂಗೆ ವಿಶೇಷ ಸ್ಥಾನವಿದೆ. ಜೆರುಸಲೆಂನಲ್ಲಿ ಶಾಂತಿ ಕಾಪಾಡಬೇಕು ಎಂದು ತಿರುಮೂರ್ತಿ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಈ ಹಿಂಸಾಚಾರದಲ್ಲಿ ಮಡಿದ ಭಾರತೀಯ ಮೂಲದ ಸೌಮ್ಯ ಸಂತೋಷ್‌ ಸೇರಿದಂತೆ ಉಂಟಾದ ಅನೇಕ ಸಂಕಟಗಳ ಕುರಿತು ಪ್ರಸ್ತಾಪಿಸಿದ ತಿರುಮೂರ್ತಿ, ಎರಡು-ರಾಜ್ಯಗಳ ಪರಿಹಾರಕ್ಕೆ ಭಾರತದ ಅಚಲವಾದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

“ಈ ಘಟನೆಗಳು ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ ನಡುವಿನ ಸಂವಾದವನ್ನು ತಕ್ಷಣ ಪುನರಾರಂಭಿಸುವ ಅಗತ್ಯವನ್ನು ಮತ್ತೊಮ್ಮೆ ಒತ್ತಿ ಹೇಳಿದೆ. ಉಭಯ ಪಕ್ಷಗಳ ನಡುವೆ ನೇರ ಮತ್ತು ಅರ್ಥಪೂರ್ಣವಾದ ಮಾತುಕತೆಗಳ ಅನುಪಸ್ಥಿತಿಯು ಪಕ್ಷಗಳ ನಡುವಿನ ವಿಶ್ವಾಸದ ಕೊರತೆಯನ್ನು ವಿಸ್ತರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

In that #UNSC meeting, I added: 2/3

🔹Mourn #Indian national death & of all others
🔹Call for immediate de-escalation
🔹Refrain from unilateral change in status-quo, including in #EastJerusalem & neighbourhood
🔹Historic status-quo of holy places in #Jerusalem be respected ⬇️

— Amb T S Tirumurti (@ambtstirumurti) May 16, 2021

“ವೆಸ್ಟ್ ಬ್ಯಾಂಕ್ ಮತ್ತು ಗಾಜಾದ ಇತರ ಭಾಗಗಳಿಗೆ ಹಿಂಸಾಚಾರ ಹರಡುವ ಬಗ್ಗೆ ನಾವು ಆತಂಕ ವ್ಯಕ್ತಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ದೀರ್ಘಕಾಲಿನ ಸಂಘರ್ಷದ ಇತಿಹಾಸವಿರುವ ಪ್ಯಾಲೆಸ್ತೇನ್‌ ನೆಲದಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ.

Previous Post

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

Next Post

ನಾವು ಹೆಚ್ಚು ಹೇಳಿಕೆ ಕೊಟ್ಟರೆ ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025
Next Post
ನಾವು ಹೆಚ್ಚು ಹೇಳಿಕೆ ಕೊಟ್ಟರೆ  ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

ನಾವು ಹೆಚ್ಚು ಹೇಳಿಕೆ ಕೊಟ್ಟರೆ ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada