• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ

Any Mind by Any Mind
May 17, 2021
in ವಿದೇಶ
0
ಇಸ್ರೇಲ್‌ vs ಫೆಲಸ್ತೀನ್: ಯಥಾಸ್ಥಿತಿ ಕಾಪಾಡುವಂತೆ ಭಾರತ ಆಗ್ರಹ
Share on WhatsAppShare on FacebookShare on Telegram

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ವಿಷಮ ಪರಿಸ್ಥಿತಿ ಕುರಿತಂತೆ ಭಾರತ ತನ್ನ ಹೇಳಿಕೆಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ದಾಖಲಿಸಿದೆ.

ADVERTISEMENT

ಎರಡೂ ದೇಶಗಳು ಯತಾಸ್ಥಿತಿಯನ್ನು ಕಾಪಾಡಬೇಕೆಂದು ಒತ್ತಾಯಿಸಿರುವ ಭಾರತ, ಪರಸ್ಪರ ರಾಕೆಟ್‌ ದಾಳಿಯನ್ನು ಖಂಡಿಸಿದೆ.

ಇಸ್ರೇಲ್‌ ಮತ್ತು ಫೆಲಸ್ತೀನ್‌ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನುನ ಶಮನಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಾರತದ ಖಾಯಂ ಪ್ರತಿನಿಧಿ ಟಿ ಎಸ್‌ ರವಿಮೂರ್ತಿ ಆಗ್ರಹಿಸಿದ್ದಾರೆ.

#IndiainUNSC

Watch 📺:

PR @ambtstirumurti speaks at the Open Debate on Middle East@MEAIndia @indemtel @ROIRamallah pic.twitter.com/g1admWoaxP

— India at UN, NY (@IndiaUNNewYork) May 16, 2021

ಎಲ್ಲಾ ರೀತಿಯ ಹಿಂಸೆಯನ್ನು ಭಾರತ ವಿರೋಧಿಸುತ್ತದೆ. ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆ ಸುವ್ಯವಸ್ಥೆಯನ್ನು ಹದಗೆಡಿಸುತ್ತಿದೆ. ಗಾಝಾದಿಂದ ನಡೆಯುತ್ತಿರುವ ರಾಕೆಟ್‌ ದಾಳಿ ಹಾಗೂ ಇಸ್ರೇಲ್‌ನಿಂದ ನಡೆಯುತ್ತಿರುವ ದಾಳಿಯನ್ನೂ ನಾವು ಖಂಡಿಸುತ್ತೇವೆ. ಇಸ್ರೇಲ್‌ ಮತ್ತು ಪೆಲೆಸ್ತೀನ್‌ ಮಾತುಕತೆ ಮುಂದುವರೆಸುತ್ತದೆ. ಭಾರತ ಫೆಲೆಸ್ತೀನ್‌ನ ನ್ಯಾಯಬದ್ಧ ಉದ್ದೇಶವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದ್ದಾರೆ.

ಉದ್ವಿಗ್ನತೆಯ ಶಮನಕ್ಕೆ ಉಭಯಪಕ್ಷಗಳು ಯತ್ನಿಸಬೇಕು ಹಾಗೂಈಗಿರುವ ಯಥಾಸ್ಥಿತಿಯನ್ನು ಕಾಪಾಡಬೇಕು. ಲಕ್ಷಾಂತರ ಭಾರತೀಯರ ಹೃದಯದಲ್ಲಿ ಜೆರುಸಲೆಂಗೆ ವಿಶೇಷ ಸ್ಥಾನವಿದೆ. ಜೆರುಸಲೆಂನಲ್ಲಿ ಶಾಂತಿ ಕಾಪಾಡಬೇಕು ಎಂದು ತಿರುಮೂರ್ತಿ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಈ ಹಿಂಸಾಚಾರದಲ್ಲಿ ಮಡಿದ ಭಾರತೀಯ ಮೂಲದ ಸೌಮ್ಯ ಸಂತೋಷ್‌ ಸೇರಿದಂತೆ ಉಂಟಾದ ಅನೇಕ ಸಂಕಟಗಳ ಕುರಿತು ಪ್ರಸ್ತಾಪಿಸಿದ ತಿರುಮೂರ್ತಿ, ಎರಡು-ರಾಜ್ಯಗಳ ಪರಿಹಾರಕ್ಕೆ ಭಾರತದ ಅಚಲವಾದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

“ಈ ಘಟನೆಗಳು ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ ನಡುವಿನ ಸಂವಾದವನ್ನು ತಕ್ಷಣ ಪುನರಾರಂಭಿಸುವ ಅಗತ್ಯವನ್ನು ಮತ್ತೊಮ್ಮೆ ಒತ್ತಿ ಹೇಳಿದೆ. ಉಭಯ ಪಕ್ಷಗಳ ನಡುವೆ ನೇರ ಮತ್ತು ಅರ್ಥಪೂರ್ಣವಾದ ಮಾತುಕತೆಗಳ ಅನುಪಸ್ಥಿತಿಯು ಪಕ್ಷಗಳ ನಡುವಿನ ವಿಶ್ವಾಸದ ಕೊರತೆಯನ್ನು ವಿಸ್ತರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

In that #UNSC meeting, I added: 2/3

🔹Mourn #Indian national death & of all others
🔹Call for immediate de-escalation
🔹Refrain from unilateral change in status-quo, including in #EastJerusalem & neighbourhood
🔹Historic status-quo of holy places in #Jerusalem be respected ⬇️

— Amb T S Tirumurti (@ambtstirumurti) May 16, 2021

“ವೆಸ್ಟ್ ಬ್ಯಾಂಕ್ ಮತ್ತು ಗಾಜಾದ ಇತರ ಭಾಗಗಳಿಗೆ ಹಿಂಸಾಚಾರ ಹರಡುವ ಬಗ್ಗೆ ನಾವು ಆತಂಕ ವ್ಯಕ್ತಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ದೀರ್ಘಕಾಲಿನ ಸಂಘರ್ಷದ ಇತಿಹಾಸವಿರುವ ಪ್ಯಾಲೆಸ್ತೇನ್‌ ನೆಲದಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ.

Previous Post

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

Next Post

ನಾವು ಹೆಚ್ಚು ಹೇಳಿಕೆ ಕೊಟ್ಟರೆ ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ನಾವು ಹೆಚ್ಚು ಹೇಳಿಕೆ ಕೊಟ್ಟರೆ  ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

ನಾವು ಹೆಚ್ಚು ಹೇಳಿಕೆ ಕೊಟ್ಟರೆ ದೇಶದ್ರೋಹದ ಪ್ರಕರಣ ದಾಖಲಾಗಬಹುದು –ತಮ್ಮದೇ ಪಕ್ಷದ ವಿರುದ್ದ ಹರಿಹಾಯ್ದ ಬಿಜೆಪಿ ಶಾಸಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada