Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಭಾರತ – ಜಿಂಬಾಬ್ವೆ ಏಕದಿನ ಸರಣಿಗೆ ಮುಹೂರ್ತ ಫಿಕ್ಸ್!

ಪ್ರತಿಧ್ವನಿ

ಪ್ರತಿಧ್ವನಿ

July 20, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ

ಗದಗ : ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ಆಟಗಾರರ ಆಯ್ಕೆ

ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್‌ ಕ್ಲಬ್ ಖರೀದಿಸ್ತಾರಂತೆ ಎಲಾನ್ ಮಸ್ಕ್!

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿದ ನಂತರ ಈವರೆಗೂ ಯಾವುದೆ ಪಂದ್ಯವನ್ನು ಜಿಂಬಾಬ್ವೆ ಎದುರು ಭಾರತ ಆಡಿಲ್ಲ ಸತತ ಆರು ವರ್ಷಗಳ ನಂತರ ಜಿಂಬಾಬ್ವೆ – ಭಾರತ ನಡುವಿನ ಏಕದಿನ ಪಂದ್ಯಕ್ಕೆ ಮುಹೂರ್ತ ಪಿಕ್ಸ್ ಆಗಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ ಆಡಲಿದ್ದು ಅದಕ್ಕೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಈ ಸರಣಿಯು ಐಸಿಸಿ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದ್ದು, ಹೀಗಾಗಿ ಈ ಪಂದ್ಯಗಳು ಜಿಂಬಾಬ್ವೆ ಪಾಲಿಗೆ ಬಹಳ ಮಹತ್ವದ್ದಾಗಿದೆ. ಉತ್ತಮವಾಗಿ ಆಡಿದರೆ ಮಾತ್ರ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಲಿದೆ.

ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಹೀಗಿದೆ:

ಆಗಸ್ಟ್​ 18- ಮೊದಲ ಏಕದಿನ ಪಂದ್ಯ
ಆಗಸ್ಟ್ 20- ಎರಡನೇ ಏಕದಿನ ಪಂದ್ಯ
ಆಗಸ್ಟ್ 22- ಮೂರನೇ ಏಕದಿನ ಪಂದ್ಯ

ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ವಶಕ್ಕೆ
ಕರ್ನಾಟಕ

ಲೋಕಾಯುಕ್ತ ವ್ಯಾಪ್ತಿಗೆ ಎಸಿಬಿ: ಹೈಕೋರ್ಟ್‌ ಮಹತ್ವದ ಆದೇಶ

by ಪ್ರತಿಧ್ವನಿ
August 11, 2022
ಆರ್‌ಟಿಐ ಅರ್ಜಿ ಸಲ್ಲಿಸಿದವರಿಗೆ ದಂಡ, ಜೀವಾವಧಿ ನಿಷೇಧ: ಗುಜರಾತ್ ಮಾಹಿತಿ ಆಯೋಗದ ವಿವಾದಾತ್ಮಕ ನಡೆ
ದೇಶ

ಆರ್‌ಟಿಐ ಅರ್ಜಿ ಸಲ್ಲಿಸಿದವರಿಗೆ ದಂಡ, ಜೀವಾವಧಿ ನಿಷೇಧ: ಗುಜರಾತ್ ಮಾಹಿತಿ ಆಯೋಗದ ವಿವಾದಾತ್ಮಕ ನಡೆ

by ಫೈಝ್
August 11, 2022
ತೀರ್ಪನ್ನು ಟೀಕಿಸಿ, ನ್ಯಾಯಾಧೀಶರನ್ನಲ್ಲ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್
ದೇಶ

ತೀರ್ಪನ್ನು ಟೀಕಿಸಿ, ನ್ಯಾಯಾಧೀಶರನ್ನಲ್ಲ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್

by ಪ್ರತಿಧ್ವನಿ
August 15, 2022
ಸಣ್ಣ ಬದಲಾವಣೆ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಯಶ್
ಕರ್ನಾಟಕ

ಸಣ್ಣ ಬದಲಾವಣೆ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಯಶ್

by ಪ್ರತಿಧ್ವನಿ
August 11, 2022
ಪ್ರಾಣಿಗಳೂ ಈ ಊಟ  ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!
ದೇಶ

ಪ್ರಾಣಿಗಳೂ ಈ ಊಟ ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!

by ಪ್ರತಿಧ್ವನಿ
August 11, 2022
Next Post
ಶಾಲೆಗೆ ಬಾಂಬ್‌ ಬೆದರಿಕೆ : ಇದೊಂದು ಹುಸಿ ಕರೆ ಎಂದ ಡಿಕೆ ಶಿವಕುಮಾರ್

ಕರ್ನಾಟಕದಲ್ಲಿ ದಲಿತ ಮುಖ್ಯಮಂತ್ರಿ ಯಾಕಾಗಬಾರದು? : ಡಿ.ಕೆ ಶಿವಕುಮಾರ್

ಮರಾಠ ಮೀಸಲಾತಿ | ಕಾನೂನು ಚೌಕಟ್ಟಿನಲ್ಲಿ ನ್ಯಾಯ ಒದಗಿಸಲು ಕ್ರಮ : ಸಿಎಂ ಬೊಮ್ಮಾಯಿ

ಮರಾಠ ಮೀಸಲಾತಿ | ಕಾನೂನು ಚೌಕಟ್ಟಿನಲ್ಲಿ ನ್ಯಾಯ ಒದಗಿಸಲು ಕ್ರಮ : ಸಿಎಂ ಬೊಮ್ಮಾಯಿ

ಸಿಧು ಮೂಸೇವಾಲ ಹತ್ಯೆ ಪ್ರಕರಣ; ಇಬ್ಬರು ಶಂಕಿತರ ಎನ್‌ಕೌಂಟರ್‌

ಸಿಧು ಮೂಸೇವಾಲ ಹತ್ಯೆ ಪ್ರಕರಣ; ಇಬ್ಬರು ಶಂಕಿತರ ಎನ್‌ಕೌಂಟರ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist