• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

T-20 ವಿಶ್ವಕಪ್‌; ಭಾರತಕ್ಕೆ 5 ರನ್‌ಗಳ ರೋಚಕ ಜಯ

ಪ್ರತಿಧ್ವನಿ by ಪ್ರತಿಧ್ವನಿ
November 2, 2022
in ಇದೀಗ, ಕ್ರೀಡೆ
0
T-20 ವಿಶ್ವಕಪ್‌; ಭಾರತಕ್ಕೆ 5 ರನ್‌ಗಳ ರೋಚಕ ಜಯ
Share on WhatsAppShare on FacebookShare on Telegram

ಆರಂಭಿಕ ಕೆ.ಎಲ್‌.ರಾಹುಲ್‌ ಹಾಗೂ ಮಾಜಿ ನಾಯಕ ವಿರಾಟ್‌ ಕೊಹ್ಲಿ ಸ್ಪೋಟಿಸಿದ ಆಕರ್ಷಕ ಅರ್ಧಶತಕದ ಫಲವಾಗಿ ಭಾರತ ಬಾಂಗ್ಲಾದೇಶ ವಿರುದ್ದ 5 ರನ್‌ಗಳ ರೋಚಕ ಜಯ ಸಾಧಿಸುವ ಮೂಲಕ ಸೆಮೀಸ್‌ ದಾರಿಯನ್ನು ಸುಗಮ ಮಾಡಿಕೊಂಡಿದೆ ಮತ್ತು ಟೇಬಲ್‌ ಟಾಪರ್‌ ಆಗಿ ಹೊರಹೊಮ್ಮಿದೆ.

ADVERTISEMENT

ಅಡಿಲೇಡ್‌ ಓವಲ್‌ ಮೈದಾನದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಆರಂಭಿಕ ಕೆ.ಎಲ್‌.ರಾಹುಲ್‌ (50 ರನ್‌, 32 ಎಸೆತ, 3 ಬೌಂಡರಿ, 4 ಸಿಕ್ಸರ್‌), ಮಾಜಿ ನಾಯಕ ವಿರಾಟ್‌ ಕೊಹ್ಲಿ (64 ರನ್‌, 44 ಎಸೆತ, 8 ಬೌಂಡರಿ, 1 ಸಿಕ್ಸರ್‌) ಅರ್ಧಶತಕಗಳ ಫಲವಾಗಿ ಭಾರತ 6 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳ ಕೋಟಾದಲ್ಲಿ 184 ರನ್‌ಗಳನ್ನು ಗಳಿಸಿತ್ತು.

ಗುರಿ ಬೆನ್ನಟ್ಟಿದ ಬಾಂಗ್ಲಾದೇಶವು ಆರಂಭಿಕ ಲಿಟನ್‌ ದಾಸ್‌ (60 ರನ್‌, 27 ಎಸೆತ, 7 ಬೌಂಡರಿ, 3 ಸಿಕ್ಸರ್‌) ಸ್ಪೋಟಕ ಬ್ಯಾಟಿಂಗ್‌ ಫಲವಾಗಿ ಸುಲಭವಾಗಿ ಗುರಿಯನ್ನು ತಲುಪುವ ಹಂತದಲ್ಲಿತ್ತು. ಮಳೆಯ ಅಡಚಣೆಯಿಂದಾಗಿ ಪಂದ್ಯವನ್ನ 20 ಓವರ್‌ಗಳಿಂದ 151ರನ್‌ ಗುರಿಯೊಂದಿಗೆ 16 ಓವರ್ಗಳಿಗೆ ಇಳಿಸಲಾಯಿತ್ತು. ಗುರಿ ಬೆನ್ನಟ್ಟಿದ ಬಾಂಗ್ಲಾ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಬೌಲಿಂಗ್‌ ಮುಂದೆ ನಲುಗಿ 6 ವಿಕೆಟ್‌ ನಷ್ಟಕ್ಕೆ 16 ಓವರ್‌ಗಳಲ್ಲಿ 145 ರನ್‌ಗಳಿಸಿ ಸೋಲೊಪ್ಪಿಕೊಂಡಿತ್ತು.

Tags: Covid 19ಕರೋನಾಕೋವಿಡ್-19
Previous Post

ಮೋರ್ಬಿ ಬ್ರಿಡ್ಜ್‌ ದುರಂತ; ವಿಸ್ತೃತ ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

Next Post

Actor Chethan Ahimsa: ಸಮಾಜದಲ್ಲಿ ಸಂವಿಧಾನ ಇದೆ ಆದರೆ ಸಿನಿಮಾದಲ್ಲಿ ಇಲ್ಲ |Pratidhavini | Ambedkar |

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
Actor Chethan Ahimsa: ಸಮಾಜದಲ್ಲಿ ಸಂವಿಧಾನ ಇದೆ ಆದರೆ ಸಿನಿಮಾದಲ್ಲಿ ಇಲ್ಲ |Pratidhavini | Ambedkar |

Actor Chethan Ahimsa: ಸಮಾಜದಲ್ಲಿ ಸಂವಿಧಾನ ಇದೆ ಆದರೆ ಸಿನಿಮಾದಲ್ಲಿ ಇಲ್ಲ |Pratidhavini | Ambedkar |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada