• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ

Any Mind by Any Mind
December 25, 2022
in ಕ್ರೀಡೆ
0
ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ
Share on WhatsAppShare on FacebookShare on Telegram

ಭಾರತ-ಬಾಂಗ್ಲಾದೇಶ ವಿರುದ್ದ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ 3 ವಿಕೆಟ್‌ಗಳ ಜಯಗಳಿಸುವ ಮೂಲಕ ಭಾರತ ಅತಿಥೇಯರಿಗೆ ಮಣ್ಣು ಮುಕ್ಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಢಾಕಾದ ಶೇರ್ೆ-ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಬಾಂಗ್ಲಾದೇಶ ತಂಡವು ಮೊದಲ ಇನ್ನಿಂಗ್ಸ್‌ ಹಾಗೂ ಎರಡನೇ ಇನ್ನಿಂಗ್ಸ್‌ 227-231 ರನ್‌ಗಳಿಸಿ ಆಲೌಟ್‌ ಆಗಿತ್ತು.

ಗುರಿಬೆನ್ನತ್ತಿದ್ದ ಭಾರತ ತಂಡವು ಮೊದಲ ಇನ್ನಿಂಗಸ್‌ನಲ್ಲಿ 87ರನ್‌ಗಳ ಅಮೂಲ್ಯ ಮುನ್ನಡೆಯನ್ನ ಸಾಧಿಸಿ ಅತೀಥೇಯರಿಗೆ ಸವಾಲ್‌ ಹಾಕಿತ್ತು ಮತ್ತು ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಅತಿಥೇಯರು 145ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿದ್ದರು.

ಗುರಿಬೆನ್ನಟ್ಟಿದ್ದ ಭಾರತ ತಂಡವು ಆರ್‌.ಅಶ್ವಿನ್‌(42 ರನ್‌, 62 ಎಸೆತ, 4 ಬೌಂಡರಿ, 1 ಸಿಕ್ಸರ್‌), ಶ್ರೇಯಸ್‌ ಅಯ್ಯರ್‌ (29ರನ್‌, 46 ಎಸೆತ, 4 ಬೌಂಡರಿ), ಅಕ್ಷರ್‌ ಪಟೇಲ್‌ (34 ರನ್‌, 69 ಎಸೆತ, 4 ಬೌಂಡರಿ) ಉಪಯುಕ್ತ ಆಟದ ಫಲವಾಗಿ 7 ವಿಕೆಟ್‌ ನಷ್ಟಕ್ಕೆ 145 ರನ್‌ಗಳಿಸಿ ಗೆಲುವಿನ ನಗೆ ಬೀರುವ ಮೂಲಕ ಎಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಂಡಿತ್ತು.

Ravichandran Ashwin and Shreyas Iyer's unbeaten 71-run stand take India over the line ✌️#WTC23 | #BANvIND | 📝 https://t.co/ZTCALEDTqb pic.twitter.com/aSdztm13zO

— ICC (@ICC) December 25, 2022
Previous Post

ಬೆಂಗಳೂರು ಜನರೇ .. ರೋಡ್ ಸೈಡ್ ಬೈಕ್ ಪಾರ್ಕ್ ಮಾಡುವಾಗ ಎಚ್ಚರ..!

Next Post

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Related Posts

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?
ಕ್ರೀಡೆ

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

by ಪ್ರತಿಧ್ವನಿ
February 1, 2026
0

ಮುಂಬರುವ ಐಸಿಸಿ ಟಿ20 ವಿಶ್ವಕಪ್ 2026ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಅಧಿಕೃತ ಕಿಟ್ ಅನಾವರಣ ಕಾರ್ಯಕ್ರಮದ ಬಿಡುಗಡೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ‌. https://youtu.be/nGxEHV-PMtw?si=oTehoMzU_b2ftTZg 2026...

Read moreDetails
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಾಂಗ್ಲಾ ಹಾದಿ ಹಿಡಿದ ಪಾಕ್‌:  ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

ಬಾಂಗ್ಲಾ ಹಾದಿ ಹಿಡಿದ ಪಾಕ್‌: ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

January 26, 2026
Next Post
ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada