• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ಬರೆದ ಭಾರತ ವನಿತೆಯರು: ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ!

Any Mind by Any Mind
September 25, 2022
in ಕ್ರೀಡೆ
0
ಏಕದಿನ ಕ್ರಿಕೆಟ್:‌ ಲಂಕೆ ಮಣಿಸಿದ ಭಾರತ ವನಿತೆಯರು
Share on WhatsAppShare on FacebookShare on Telegram

ಮಧ್ಯಮ ವೇಗಿ ರೇಣುಕಾ ಸಿಂಗ್ ಮಾರಕ ದಾಳಿ ನೆರವಿನಿಂದ ಭಾರತ ವನಿತೆಯರ ತಂಡ 16 ರನ್ ಗಳಿಂದ ಜಯಭೇರಿ ಬಾರಿಸಿ ಇಂಗ್ಲೆಂಡ್ ನೆಲದಲ್ಲಿ ಮೊದಲ ಬಾರಿ 3-0ಯಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಜೂಲನ್ ಗೋಸ್ವಾಮಿ ಅವರಿಗೆ ಗೆಲುವಿನ ವಿದಾಯ ಕೋರಲಾಯಿತು.

ADVERTISEMENT

ಲಾರ್ಡ್ಸ್ ಮೈದಾನದಲ್ಲಿ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮ ಅರ್ಧಶತಕಗಳ ನೆರವಿನಿಂದ 45.4 ಓವರ್ ಗಳಲ್ಲಿ 169 ರನ್ ಗಳಿಗೆ ಆಲೌಟಾಯಿತು.

ಸುಲಭ ಗುರಿ ಬೆಂಬತ್ತಿದ ಇಂಗ್ಲೆಂಡ್ ರೇಣುಕಾ ಸಿಂಗ್ ಮಾರಕ ದಾಳಿಗೆ ತತ್ತರಿಸಿ 43.3 ಓವರ್ ಗಳಲ್ಲಿ 153 ರನ್ ಗಳಿಗೆ ಆಲೌಟಾಯಿತು.

ಇಂಗ್ಲೆಂಡ್ ತಂಡದ ಪರ ಚಾರ್ಲಿ ಡೀನ್ (31), ನಾಯಕಿ ಆಮಿ ಜೋನ್ಸ್ (28) ಮತ್ತು ಎಮ್ಮಾ ಲ್ಯಾಂಬ್ (21) ಪ್ರತಿರೋಧ ಒಡ್ಡಿದರು. ರೇಣುಕಾ ಸಿಂಗ್ 4 ವಿಕೆಟ್ ಪಡೆದರೆ, ಜೂಲನ್ ಗೋಸ್ವಾಮಿ 2, ರಾಜೇಶ್ವರಿ ಗಾಯಕ್ವಾಡ್ 2, ದೀಪ್ತಿ ಶರ್ಮಾ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಕೇಟ್ ಕ್ರಾಸ್ ಮಾರಕ ದಾಳಿಗೆ ತತ್ತರಿಸಿ 29 ರನ್ ಗೆ 4 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ದೀಪ್ತಿ ಶರ್ಮ ಮತ್ತು ಸ್ಮೃತಿ ಮಂದಾನ 58 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

ಸ್ಮೃತಿ ಮಂದಾನ 79 ಎಸೆತಗಳಲ್ಲಿ 5 ಬೌಂಡರಿ ಸೇರಿದ 50 ರನ್ ಗಳಿಸಿದರೆ, ದೀಪ್ತಿ ಶರ್ಮ 106 ಎಸೆತಗಳಲ್ಲಿ 7 ಬೌಂಡರಿ ಒಳಗೊಂಡ 68 ರನ್ ಸಿಡಿಸಿ ಅಜೇಯರಾಗಿ ಉಳಿದರು.

ಇಂಗ್ಲೆಂಡ್ ಪರ ಕೇಟ್ ಕ್ರಾಸ್ 4 ವಿಕೆಟ್ ಕಬಳಿಸಿದರೆ, ಫ್ರೇಯಿ ಕೆಂಪ್ ಮತ್ತು ಸೋಫಾಯಿ ಎಕ್ಲಿಸ್ಟೋನ್ ತಲಾ 2 ವಿಕೆಟ್ ಪಡೆದರು.

Previous Post

ಗೌರಿ ಲಂಕೇಶ್ ಮಾದರಿಯಲ್ಲಿ ಸಿದ್ದರಾಮಯ್ಯ ಹತ್ಯೆಗೆ ಸಂಚು: ನಿಡುಮಾಮಿಡಿ ಸ್ವಾಮೀಜಿ

Next Post

ಬೆಂಗಳೂರಿನ ಫ್ಲೈ ಓವರ್ ಗಳು ವಾಹನ ಓಡಾಟಕ್ಕೆ ಸುರಕ್ಷಿತವೇ..? ಆಡಿಟ್ ವರದಿಯಲ್ಲಿ ಏನಿದೆ?

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಬೆಂಗಳೂರಿನ ಫ್ಲೈ ಓವರ್ ಗಳು ವಾಹನ ಓಡಾಟಕ್ಕೆ ಸುರಕ್ಷಿತವೇ..? ಆಡಿಟ್ ವರದಿಯಲ್ಲಿ ಏನಿದೆ?

ಬೆಂಗಳೂರಿನ ಫ್ಲೈ ಓವರ್ ಗಳು ವಾಹನ ಓಡಾಟಕ್ಕೆ ಸುರಕ್ಷಿತವೇ..? ಆಡಿಟ್ ವರದಿಯಲ್ಲಿ ಏನಿದೆ?

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada