• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

73ನೇ ಗಣರಾಜ್ಯೋತ್ಸವ | ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ದೇಶದ ಮೊದಲ ರಫೇಲ್ ಪೈಲೆಟ್ ಶಿವಾಂಗಿ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
January 26, 2022
in ಇದೀಗ
0
73ನೇ ಗಣರಾಜ್ಯೋತ್ಸವ | ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ದೇಶದ ಮೊದಲ ರಫೇಲ್ ಪೈಲೆಟ್ ಶಿವಾಂಗಿ ಸಿಂಗ್
Share on WhatsAppShare on FacebookShare on Telegram

ದೇಶದ ಮೊದಲ ಮಹಿಳಾ ರಫೇಲ್ ಫೈಟರ್ ಜೆಟ್ ಪೈಲಟ್ ಶಿವಾಂಗಿ ಸಿಂಗ್ ಅವರು ಬುಧವಾರ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾರತೀಯ ವಾಯುಪಡೆಯ ಟ್ಯಾಬ್ಲೋನ ಭಾಗವಾಗಿದ್ದರು. ಭಾರತೀಯ ವಾಯುಪಡೆಯ (IAF) ಸ್ತಬ್ಧ ಚಿತ್ರದಲ್ಲಿ (ಟ್ಯಾಬ್ಲೋ) ಭಾಗಯಾದ ಎರಡನೇ ಮಹಿಳಾ ಫೈಟರ್ ಜೆಟ್ ಪೈಲಟ್ ಆಗಿದ್ದಾರೆ. ಕಳೆದ ವರ್ಷ, ಫ್ಲೈಟ್ ಲೆಫ್ಟಿನೆಂಟ್ ಭಾವನಾ ಕಾಂತ್ ಅವರು ಐಎಎಫ್ ಸ್ತಬ್ಧ ಚಿತ್ರದ ಭಾಗವಾದ ಮೊದಲ ಮಹಿಳಾ ಫೈಟರ್ ಜೆಟ್ ಪೈಲಟ್ ಆಗಿದ್ದರು.

ADVERTISEMENT

ವಾರಣಾಸಿ ಮೂಲದ ಶಿವಾಂಗಿ ಸಿಂಗ್ ಅವರು 2017 ರಲ್ಲಿ ಐಎಎಫ್ಗೆ ಸೇರ್ಪಡೆಗೊಂಡರು ಮತ್ತು ಐಎಎಫ್ನ ಎರಡನೇ ಬ್ಯಾಚ್ ಮಹಿಳಾ ಫೈಟರ್ ಪೈಲಟ್ಗಳಲ್ಲಿ ನೇಮಕಗೊಂಡರು. ರಫೇಲ್ ಗೂ ಮುನ್ನ ಇವರು ಮಿಗ್ -21 ಬೈಸನ್ ವಿಮಾನದ ಪೈಲಟ್ ಆಗಿದ್ದರು. ಶಿವಾಂಗಿ ಸಿಂಗ್ ಅವರು ಪಂಜಾಬ್ನ ಅಂಬಾಲಾ ಮೂಲದ ಐಎಎಫ್ನ ಗೋಲ್ಡನ್ ಆರೋಸ್ ಸ್ಕ್ವಾಡ್ರನ್ನ ಭಾಗವಾಗಿದ್ದಾರೆ.

ರಫೇಲ್ ಫೈಟರ್ ಜೆಟ್ನ ಸ್ಕೇಲ್ಡ್ ಡೌನ್ ಮಾಡೆಲ್ಗಳು, ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ (LCH) ಮತ್ತು 3D ಕಣ್ಗಾವಲು ರಡಾರ್ ಅಸ್ಲೇಶಾ MK-1 ಐಏಎಫ್ ನ ಭಾಗವಾಗಿ ಗಣರಾಜ್ಯೋತ್ಸವದ ಸ್ತಬ್ಧ ಚಿತ್ರ ಪ್ರದರ್ಶನಗೊಂಡವು. ಮತ್ತಿದನ್ನು ದೇಶದ ಮುಂದಿನ ಭವಿಷ್ಯ ಎಂದು ಕರೆಲಾಗುತ್ತದೆ. 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ MiG-21 ವಿಮಾನದ ಸ್ಕೇಲ್ಡ್ ಡೌನ್ ಮಾಡೆಲ್ ಕೂಡ ಈ ಸ್ತಬ್ಧ ಚಿತ್ರದಲ್ಲಿ ಒಳಗೊಂಡಿತ್ತು, ಈ ಒಂದು ಯುದ್ಧದ ಗೆಲುವು ಬಾಂಗ್ಲಾದೇಶದ ರಚನೆಗೆ ಕಾರಣವಾಯಿತು.

Country's first woman Rafale fighter jet pilot Flight Lieutenant Shivangi Singh is a part of the Indian Air Force tableau as the @IAF_MCC band and marching contingent marches down the Rajpath#RepublicDay #RepublicDayIndia pic.twitter.com/n35YZ0xp4F

— PIB India (@PIB_India) January 26, 2022

₹ 59,000 ಕೋಟಿ ವೆಚ್ಚದಲ್ಲಿ 36 ವಿಮಾನಗಳನ್ನು ಖರೀದಿಸಲು ಭಾರತವು ಫ್ರಾನ್ಸ್ನೊಂದಿಗೆ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಸುಮಾರು ನಾಲ್ಕು ವರ್ಷಗಳ ನಂತರ ಜುಲೈ 29, 2020 ರಂದು ಮೊದಲ ಬ್ಯಾಚ್ ರಫೇಲ್ ಯುದ್ಧ ವಿಮಾನಗಳು ಆಗಮಿಸಿದ್ದವು. ಇಲ್ಲಿಯವರೆಗೆ, 32 ರಫೇಲ್ ಜೆಟ್ಗಳನ್ನು ಐಎಎಫ್ಗೆ ತಲುಪಿಸಲಾಗಿದೆ ಮತ್ತು ಈ ವರ್ಷದ ಏಪ್ರಿಲ್ ವೇಳೆಗೆ ನಾಲ್ಕು ರಫೇಲ್ಗಳು ಬರುವುದಾಗಿ ನಿರೀಕ್ಷಿಸಲಾಗಿದೆ.

Tags: ಗಣರಾಜ್ಯೋತ್ಸವ ದಿನದೆಹಲಿಯ ರಾಜಪಥರಫೇಲ್ ಪೈಲೆಟ್ ಶಿವಾಂಗಿ ಸಿಂಗ್
Previous Post

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ | UMESH KATTI |

Next Post

ಬಿತ್ತುವ ಯಂತ್ರ (ಕೂರಿಗೆ) ತಜ್ಞನಿಗೆ ಸಂದ ಪದ್ಮಶ್ರೀ ಪ್ರಶಸ್ತಿ ; ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಗೌರವಕ್ಕೆ ಪಾತ್ರ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಬಿತ್ತುವ ಯಂತ್ರ (ಕೂರಿಗೆ) ತಜ್ಞನಿಗೆ ಸಂದ ಪದ್ಮಶ್ರೀ ಪ್ರಶಸ್ತಿ ; ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಗೌರವಕ್ಕೆ ಪಾತ್ರ

ಬಿತ್ತುವ ಯಂತ್ರ (ಕೂರಿಗೆ) ತಜ್ಞನಿಗೆ ಸಂದ ಪದ್ಮಶ್ರೀ ಪ್ರಶಸ್ತಿ ; ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಗೌರವಕ್ಕೆ ಪಾತ್ರ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada