• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಕುಪ್ರಾಣಿಗಳು ಮನೆಯಲ್ಲಿದ್ದರೆ ಅಪ್ಪಿ ತಪ್ಪಿಯು ಈ ಗಿಡಗಳನ್ನು ಬೆಳೆಸಬೇಡಿ.!

Rachita by Rachita
February 22, 2025
in Top Story, ಜೀವನದ ಶೈಲಿ
0
ಸಾಕುಪ್ರಾಣಿಗಳು ಮನೆಯಲ್ಲಿದ್ದರೆ ಅಪ್ಪಿ ತಪ್ಪಿಯು ಈ ಗಿಡಗಳನ್ನು ಬೆಳೆಸಬೇಡಿ.!
Share on WhatsAppShare on FacebookShare on Telegram

ಹೆಚ್ಚು ಜನ ಮನೆಯ ಅಕ್ಕ-ಪಕ್ಕ ಅಥವಾ ಸುತ್ತಮುತ್ತ ಗಿಡಮರಗಳನ್ನು ಬೆಳೆಸುತ್ತಾರೆ. ಆದರೆ ಸಿಟಿಗಳಲ್ಲಿ ಮನೆಯಿಂದ ಹೊರಗಡೆ ಹೆಚ್ಚು ಜಾಗವಿರುವುದಿಲ್ಲ ಎನ್ನುವ ಕಾರಣಕ್ಕೆ ಪಾಟ್ ಗಳಲ್ಲಿ ಗಿಡವನ್ನು ಬೆಳೆಸುತ್ತಾರೆ. ಅದೇ ರೀತಿ ಕೆಲವೊಂದಿಷ್ಟು ಜನ ಮನೆಯೊಳಗೂ ಕೂಡ ಪಾಟ್ ಗಳನ್ನ ಇಟ್ಟು ಸಸ್ಯಗಳನ್ನ ಬೆಳೆಸುತ್ತಾರೆ. ಆದರೆ ಹೆಚ್ಚು ಜನ ಮನೆಯಲ್ಲಿ ಪೆಟ್ಸ್ ಸಾಕಿರುತ್ತಾರೆ..ನಾಯಿ ಬೆಕ್ಕು ಸಾಕಿದ ಮನೆಯಲ್ಲಿ ಈ ಗಿಡಗಳನ್ನು ಬೆಳೆಸುದುವುದರಿಂದ ಪೆಟ್ಸ್ ಗೆ ತೊಂದರೆಯಾಗುತ್ತದೆ..ಮನೆಯಲ್ಲಿ ಯಾವ ಯಾವ ಗಿಡಗಳನ್ನ ಬೆಳೆಸುವುದರಿಂದ ತೊಂದರೆ ಅನ್ನೋದರ ಮಾಹಿತಿ ಹೀಗಿದೆ.

ADVERTISEMENT

ಸ್ನೇಕ್ ಪ್ಲಾಂಟ್

ಅತ್ತೆಯ ನಾಲಿಗೆ , ಸ್ನೇಕ್ ಪ್ಲಾಂಟ್ ಹೀಗೆ ಒಂದಿಷ್ಟು ಹೆಸರುಗಳು ಈ ಗಿಡಕ್ಕೆ ಇದ್ದು,ಈ ಸಸ್ಯವು ಕ್ಯಾಲ್ಸಿಯಂ ಆಕ್ಸಲೇಟ್ ಎಂಬ ವಿಷಕಾರಿ ಸಂಯುಕ್ತವನ್ನು ಹೊಂದಿರುತ್ತದೆ.ಈ ವಿಷಕಾರಿ ಅಂಶ ಪ್ರಾಣಿಗಳಿಗೆ ಒಳ್ಳೆಯದಲ್ಲ.

ಪೀಸ್ ಲಿಲಿ 

ನೋಡಲು ಸುಂದರವಾಗಿದ್ದರೂ, ಪೀಸ್ ಲಿಲ್ಲಿಗಳಲ್ಲಿ ಕರಗದ ಕ್ಯಾಲ್ಸಿಯಂ ಆಕ್ಸಲೇಟ್ ಹರಳುಗಳಿವೆ, ಇದು ಸಾಕುಪ್ರಾಣಿಗಳಿಗೆ ಹಾನಿ ಮಾಡುತ್ತದೆ.

ಒಲಿಯಾಂಡರ್

 ಒಲಿಯಾಂಡರ್ ಸಸ್ಯದ ಎಲ್ಲಾ ಭಾಗಗಳು ಸಾಕುಪ್ರಾಣಿಗಳು ಮತ್ತು ಮನುಷ್ಯರಿಗೆ ವಿಷಕಾರಿಯಾಗಿದ್ದು, ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು.ಹಾಗಾಗಿ ತಿಳಯದೆ ಈ ಗಿಡಗಳನ್ನು ಮನೆಯಲ್ಲಿ ಬೆಳೆಸುವುದು ಉತ್ತಮವಲ್ಲ 

ಸೈಕ್ಲಾಮೆನ್

ಸೈಕ್ಲಾಮೆನ್ ಸಸ್ಯಗಳ ಬೇರುಗಳು ಮತ್ತು ಎಲೆಗಳು ವಿಷಕಾರಿ ಸಂಯುಕ್ತಗಳನ್ನು ಹೊಂದಿರುತ್ತವೆ, ಇದು ವಾಂತಿ, ಅತಿಸಾರ ಮತ್ತು ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ : ಛಲವಾದಿ ನಾರಾಯಣಸ್ವಾಮಿ 

Next Post

ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post

ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada